25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಶ್ರೀ ಧ.ಮಂ ಪ.ಪೂ ಕಾಲೇಜಿನಲ್ಲಿ ಸದ್ಭಾವನಾ ದಿನಾಚರಣೆ

ಉಜಿರೆ: ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿಪೂರ್ವ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ವತಿಯಿಂದ ರಾಷ್ಟ್ರೀಯ ಸದ್ಭಾವನಾ ದಿನಾಚರಣೆ ಕಾರ್ಯಕ್ರಮ ನಡೆಯಿತು.

ಯೋಜನಾಧಿಕಾರಿ ಡಾ. ಪ್ರಸನ್ನಕುಮಾರ ಐತಾಳ್ ಅಧ್ಯಕ್ಷತೆ ವಹಿಸಿ ಸದ್ಭಾವನಾ ದಿನದ ಮಹತ್ವ ತಿಳಿಸಿದರು. ಹಾಗೆಯೇ ಸದ್ಭಾವನಾ ಪ್ರತಿಜ್ಞೆಯನ್ನು ಬೋಧಿಸಿದರು.

ಈ ಸಂದರ್ಭದಲ್ಲಿ ವಿವಿಧ ಧರ್ಮಗಳಲ್ಲಿ ಸಾಮರಸ್ಯದ ಬಗ್ಗೆ ವಿದ್ಯಾರ್ಥಿಗಳಿಂದ ಗೋಷ್ಠಿ ನಡೆಯಿತು. ಹಿಂದೂ ಧರ್ಮದ ಬಗ್ಗೆ ಆದಿತ್ಯ ಹೆಗಡೆ , ಇಸ್ಲಾಂ ಧರ್ಮದ ಬಗ್ಗೆ ಮುಹಮ್ಮದ್ ಸಲೀಲ್ , ಜೈನ ಧರ್ಮದ ಬಗ್ಗೆ ಚಾರಿತ್ರ್ಯ ಜೈನ್ ಹಾಗೂ ಕ್ರಿಶ್ಚಿಯನ್ ಧರ್ಮದ ಬಗ್ಗೆ ಪ್ರೀತಮ್ ಮಿನೇಜಸ್ ಇವರು ಸಾಮರಸ್ಯದ ಬಗ್ಗೆ ಮಾತನಾಡಿದರು.

ರಾ.ಸೇ.ಯೋಜನೆಯ ನಾಯಕಿ ದಕ್ಷಾ ಸ್ವಾಗತಿಸಿ , ಅಕ್ಷತಾ ಎಂ.ಜಿ ವಂದಿಸಿದರು. ಡಯಾನಾ ನಿರೂಪಿಸಿದರು.

Related posts

ಕೇಂದ್ರದಲ್ಲಿ ಎನ್ ಡಿ ಎ ಬಿಜೆಪಿ ಮೋದಿ ಸರಕಾರ 10ನೇ ವರ್ಷಕ್ಕೆ ಪಾದಾರ್ಪಣೆ :ಪ್ರತಾಪಸಿಂಹ ನಾಯಕ್

Suddi Udaya

ನಿಡ್ಲೆ: ಬೂಡುಜಾಲು ಕಪಿಲ ನದಿಯ ಪಕ್ಕದಲ್ಲಿ ಅಪರಿಚಿತ ವ್ಯಕ್ತಿಯ ಶವ ಪತ್ತೆ

Suddi Udaya

ಬೆಳ್ತಂಗಡಿ ಅಗ್ನಿಶಾಮಕ ಮತ್ತು ತುರ್ತು ಸೇವೆಗಳ ಇಲಾಖೆಯ ಸಿಬ್ಬಂದಿ ಉಸ್ಮಾನ್ ಗರ್ಡಾಡಿ ರವರಿಗೆ ಮುಖ್ಯಮಂತ್ರಿ ಚಿನ್ನದ ಪದಕ

Suddi Udaya

ವಾಟ್ಸಾಪ್ ಸ್ಟೇಟಸ್ ಹಾಕಿದ ವಿಚಾರದಲ್ಲಿ ಜಾತಿ ನಿಂದನೆ, ಹಲ್ಲೆ ಆರೋಪ: ಆರೋಪಿಗಳಿಬ್ಬರಿಗೆ ನ್ಯಾಯಾಂಗ ಬಂಧನ

Suddi Udaya

ಮುಂಬಯಿಯಲ್ಲಿ ಟೀಮ್ ಯುವ ಬ್ರಿಗೇಡ್ ನಿಂದ ಶಾಸಕ‌ ಹರೀಶ್ ಪೂಂಜರವರಿಗೆ ಸನ್ಮಾನ

Suddi Udaya

ಯುವ ಸಾಹಿತಿ ಚಂದ್ರಹಾಸ ಕುಂಬಾರ ಬಂದಾರು ಇವರಿಗೆ ವರ್ಲ್ಡ್ ಪ್ರೆಸ್ ಬುಕ್ ಆಫ್ ರೆಕಾರ್ಡ್ ವಿಶ್ವ ದಾಖಲೆ ಗೌರವ

Suddi Udaya
error: Content is protected !!