April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿ

ಚಂದ್ರಯಾನ -3 ಯಶಸ್ವಿಯಾಗಲೆಂದು ನಾವೂರು ಶ್ರೀ ಗೋಪಾಲಕೃಷ್ಣ ದೇವಸ್ಥಾನದಲ್ಲಿ ಸಾಮೂಹಿಕ ಪ್ರಾರ್ಥನೆ

ನಾವೂರು: ಇಂದು ಸಂಜೆ 5.20 ರಿಂದ ನಮ್ಮ ದೇಶದ ಹೆಮ್ಮೆಯ ISRO ಸಂಸ್ಥೆಯ ಚಂದ್ರಯಾನ – 3 ರ ವಿಕ್ರಂ ಲ್ಯಾಂಡರ್ ಚಂದ್ರನ ಮೇಲೆ ಇಳಿಯುವ ಕ್ಷಣ ಆರಂಭವಾಗಲಿದೆ. 19 ನಿಮಿಷಯ ಈ ಅಂತಿಮ ಲ್ಯಾಂಡಿಗ ನ್ನು ವೀಕ್ಷಿಸಲು ಇಡೀ ಪ್ರಪಂಚ ತಯಾರಾಗಿ ನಿಂತಿದೆ.


ಚಂದ್ರಯಾನ 3 ರ ಈ ಪಯಣ ಯಶಸ್ವಿಯಾಗಿ ಸಂಪನ್ನಗೊಳ್ಳಲಿ ಎಂದು ನಾವೂರು ಶ್ರೀ ಗೋಪಾಲಕೃಷ್ಣ ದೇವಸ್ಥಾನದಲ್ಲಿ ಸಾಮೂಹಿಕ ಪ್ರಾರ್ಥನೆಯನ್ನು ಸಲ್ಲಿಸಲಾಯಿತು. ವೇ।ಮೂ। ಅಶ್ವಿನಿ ಭಟ್ ಪ್ರಾರ್ಥನೆಯನ್ನು ನೆರವೇರಿಸಿದರು.

ಗ್ರಾಮದ ಭಕ್ತರು ಹಾಗೂ ಶಾಲಾ ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು. ನಾವೂರು ಶ್ರೀ ಗೋಪಾಲಕೃಷ್ಣ ದೇವಸ್ಥಾನ ಸೇವಾ ಟ್ರಸ್ಟ್(ರಿ) ಇದರ ಪದಾಧಿಕಾರಿಗಳು ಉಪಸ್ಥಿತರಿದ್ದರು.

Related posts

ಬೆಳ್ತಂಗಡಿ ತಾಲೂಕು ಮಟ್ಟದ ಕೆಸರ್ ಕಂಡೊಡು ಗೌಡೆರೆಗೌಜಿ-ಗಮ್ಮತ್ ಉದ್ಘಾಟನೆ: ಮಾಜಿ ಸೈನಿಕರಿಗೆ ಸಂಘದ ವತಿಯಿಂದ ಗೌರವಾಪ೯ಣೆ – ಆದ್ದೂರಿಯಾಗಿ ನಡೆದ ತುಳು ಜಾನಪದ ಶೈಲಿಯ ಪಥ ಸಂಚಲನ

Suddi Udaya

ಬಳ್ಳಮಂಜ ಶ್ರೀ ಅನಂತೇಶ್ವರ ಸ್ವಾಮಿ ದೇವಸ್ಥಾನದಲ್ಲಿ ವಾರ್ಷಿಕ ಮೇಷ ಜಾತ್ರೋತ್ಸವ

Suddi Udaya

ಸೇವಾಭಾರತಿ ಬೆಳ್ತಂಗಡಿ ತಾಲೂಕು ಇದರ 20ನೇ ವರ್ಷದ ಸಂಭ್ರಮ ಹಾಗೂ ರಕ್ತದಾನ ಶಿಬಿರ, ಸಾಧನ ಸಲಕರಣೆಗಳ ವಿತರಣೆ, ಸಾಧಕರಿಗೆ ಗೌರವ ಸಮರ್ಪಣೆ ಮತ್ತು ನೂತನ ಟ್ರಸ್ಟಿಗಳ ಸೇರ್ಪಡೆ ಕಾರ್ಯಕ್ರಮ

Suddi Udaya

ಬೆಳ್ತಂಗಡಿ ತಾ.ಮೂಲ್ಯರ ಯಾನೆ ಕುಂಬಾರರ ಸೇವಾ ಸಂಘ: ಅಧ್ಯಕ್ಷರಾಗಿ ಹರೀಶ್ ಕಾರಿಂಜ, ಕಾರ್ಯದರ್ಶಿಯಾಗಿ ಯತೀಶ್ ಸಿರಿಮಜಲು ಪುನರಾಯ್ಕೆ

Suddi Udaya

ಸರ್ವೋದಯ ಕರ್ನಾಟಕ ಪಕ್ಷದ ಅಭ್ಯರ್ಥಿ ಆದಿತ್ಯ ನಾರಾಯಣ ಕೊಳ್ಳಾಜೆಯವರಿಂದ ಮತದಾನ

Suddi Udaya

ಬೆನ್ನುಹುರಿ ಅಪಘಾತಕ್ಕೊಳಗಾದ ದಿವ್ಯಾಂಗರಿಗಾಗಿ 29ನೇ ವಸತಿಯುತ ಉಚಿತ ಆರೋಗ್ಯ ತಪಾಸಣೆ, ಜಾಗೃತಿ ಶಿಬಿರ ಹಾಗೂ ಗಾಲಿಕುರ್ಚಿ ಜಾಥಾ

Suddi Udaya
error: Content is protected !!