22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿ

ಚಂದ್ರಯಾನ -3 ಯಶಸ್ವಿಯಾಗಲೆಂದು ನಾವೂರು ಶ್ರೀ ಗೋಪಾಲಕೃಷ್ಣ ದೇವಸ್ಥಾನದಲ್ಲಿ ಸಾಮೂಹಿಕ ಪ್ರಾರ್ಥನೆ

ನಾವೂರು: ಇಂದು ಸಂಜೆ 5.20 ರಿಂದ ನಮ್ಮ ದೇಶದ ಹೆಮ್ಮೆಯ ISRO ಸಂಸ್ಥೆಯ ಚಂದ್ರಯಾನ – 3 ರ ವಿಕ್ರಂ ಲ್ಯಾಂಡರ್ ಚಂದ್ರನ ಮೇಲೆ ಇಳಿಯುವ ಕ್ಷಣ ಆರಂಭವಾಗಲಿದೆ. 19 ನಿಮಿಷಯ ಈ ಅಂತಿಮ ಲ್ಯಾಂಡಿಗ ನ್ನು ವೀಕ್ಷಿಸಲು ಇಡೀ ಪ್ರಪಂಚ ತಯಾರಾಗಿ ನಿಂತಿದೆ.


ಚಂದ್ರಯಾನ 3 ರ ಈ ಪಯಣ ಯಶಸ್ವಿಯಾಗಿ ಸಂಪನ್ನಗೊಳ್ಳಲಿ ಎಂದು ನಾವೂರು ಶ್ರೀ ಗೋಪಾಲಕೃಷ್ಣ ದೇವಸ್ಥಾನದಲ್ಲಿ ಸಾಮೂಹಿಕ ಪ್ರಾರ್ಥನೆಯನ್ನು ಸಲ್ಲಿಸಲಾಯಿತು. ವೇ।ಮೂ। ಅಶ್ವಿನಿ ಭಟ್ ಪ್ರಾರ್ಥನೆಯನ್ನು ನೆರವೇರಿಸಿದರು.

ಗ್ರಾಮದ ಭಕ್ತರು ಹಾಗೂ ಶಾಲಾ ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು. ನಾವೂರು ಶ್ರೀ ಗೋಪಾಲಕೃಷ್ಣ ದೇವಸ್ಥಾನ ಸೇವಾ ಟ್ರಸ್ಟ್(ರಿ) ಇದರ ಪದಾಧಿಕಾರಿಗಳು ಉಪಸ್ಥಿತರಿದ್ದರು.

Related posts

ಕಲ್ಮಂಜ ಗ್ರಾಮ ಪಂಚಾಯತ್ ನ ಗ್ರಾಮಸಭೆ

Suddi Udaya

ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ ಸಹಾಯಕ ಇಂಜಿನಿಯರ್ ಗಂಗಾಧರ ಬಳಂಜರವರಿಗೆ ಸೇವಾ ನಿವೃತ್ತಿ

Suddi Udaya

ಪಾರೆಂಕಿ ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿ, ಮಹಿಳಾ – ಯುವ ಬಿಲ್ಲವ ವೇದಿಕೆ ವತಿಯಿಂದ ಗುರುಪೂಜೆ, ಸಾಧಕರಿಗೆ ಸನ್ಮಾನ – ಸಾಂಸ್ಕೃತಿಕ ಝೇಂಕಾರ

Suddi Udaya

ಡಿ.14: ಮುಂಡೂರು ನಾಗಾಂಬಿಕಾ ಕ್ಷೇತ್ರದಲ್ಲಿ 40ಕ್ಕೂ ಮಿಕ್ಕಿ ಭಜನಾ ಮಂಡಳಿಗಳಿಂದ ಏಕಕಾಲದಲ್ಲಿ ಕಣಿತ ಭಜನೋತ್ಸವ

Suddi Udaya

ಶ್ರೀ ಧ ಮಂ ಆಂ.ಮಾ. ಶಾಲಾ ಬಾಲಕ ಬಾಲಕಿಯರ ತಾಲೂಕು ಮಟ್ಟದ ಟೇಬಲ್ ಟೆನ್ನಿಸ್ ಪಂದ್ಯಾಟ

Suddi Udaya

ಜಿಲ್ಲಾ ಮಟ್ಟದ ಯೋಗಾಸನ ಸ್ಪರ್ಧೆ: ಕೊಕ್ರಾಡಿ ಸ.ಪ್ರೌ. ಶಾಲಾ ಶಿಕ್ಷಕಿ ಅಕ್ಕಮ್ಮ ರಾಜ್ಯ ಮಟ್ಟಕ್ಕೆ ಆಯ್ಕೆ

Suddi Udaya
error: Content is protected !!