April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಪುಂಜಾಲಕಟ್ಟೆ – ಚಾರ್ಮಾಡಿ ರಾಷ್ಟ್ರೀಯ ಹೆದ್ದಾರಿ ಅಭಿವೃದ್ಧಿ ಕಾಮಗಾರಿ: ಮುಂಡಾಜೆ ಬ್ರಿಟಿಷರ ಕಾಲದ ಹಳೆ ಸೇತುವೆ ತೆರವು ಕಾರ್ಯಾಚರಣೆ ಆರಂಭ

ಬೆಳ್ತಂಗಡಿ: ಪುಂಜಾಲಕಟ್ಟೆ – ಚಾರ್ಮಾಡಿ ರಾಷ್ಟ್ರೀಯ ಹೆದ್ದಾರಿ ಅಭಿವೃದ್ಧಿ ಕಾಮಗಾರಿಗಳಿಗೆ ಈಗಾಗಲೇ ಚಾಲನೆ ದೊರಕಿದ್ದು, ಮುಂಡಾಜೆ ಬ್ರಿಟಿಷರ ಕಾಲದ ಹಳೆ ಸೇತುವೆ ತೆರವು ಕಾರ್ಯಾಚರಣೆ ಆರಂಭಗೊಂಡಿದೆ.


ಈಗಾಗಲೇ ಪುಂಜಾಲಕಟ್ಟೆ – ಚಾರ್ಮಾಡಿ ಹೆದ್ದಾರಿಯಲ್ಲಿ ಗುರುತಿಸಿದ ಜಾಗದಲ್ಲಿ ಕಾರು ಸೇತುವೆ ನಿರ್ಮಾಣ ಕಾರ್ಯ ನಡೆಯುತ್ತಿದೆ. ಬೆಳ್ತಂಗಡಿ, ಮುಂಡಾಜೆ ಹಾಗೂ ಚಾರ್ಮಾಡಿಯಲ್ಲಿ ಸೇತುವೆ ನಿರ್ಮಾಣ ಕಾಮಗಾರಿ ನಡೆಯಬೇಕಾಗಿದ್ದು, ಮುಂಡಾಜೆಯಲ್ಲಿ ನೂತನ ಸೇತುವೆ ನಿರ್ಮಾಣ ಕಾರ್ಯಕ್ಕಾಗಿ ಹಳೇ ಸೇತುವೆಯ‌ನ್ನು‌ ತೆಗೆದು ಅದೇ ಸ್ಥಳದಲ್ಲಿ ಹೊಸ ಸೇತುವೆ ನಿರ್ಮಾಣವಾಗಬೇಕಾಗಿದೆ. ಮುಂಡಾಜೆಯಲ್ಲಿ ಇರುವುದು ಬ್ರಿಟಿಷರ ಕಾಲದಲ್ಲಿ ನಿರ್ಮಾಣಗೊಂಡ ಸೇತುವೆ, ಈಗಲೂ ಬಹಳಷ್ಟು ಗಟ್ಟಿಯಾಗಿರುವ ಹಳೆ ಸೇತುವೆ ತೆರವು ಕಾರ್ಯಾಚರಣೆ ಆರಂಭಗೊಂಡಿದೆ.

Related posts

ಕೊಕ್ಕಡ ನಿವಾಸಿ ರೇಖಾ ವಿಷ ಸೇವಿಸಿ ಆತ್ಮಹತ್ಯೆ

Suddi Udaya

ವಿಶ್ವಹಿಂದೂ ಪರಿಷತ್ ಮತ್ತು ಭಜರಂಗದಳ ವೇಣೂರು ಪ್ರಖಂಡ,ಹಿಂದೂ ಹೃದಯ ಸಂಗಮ ಸಮಿತಿ ಆಶ್ರಯದಲ್ಲಿ ಡಿ. 10 ರಂದು ಅಳದಂಗಡಿಯಲ್ಲಿ ಬೃಹತ್ ಹಿಂದೂ ಹೃದಯ ಸಂಗಮ ಕಾರ್ಯಕ್ರಮ

Suddi Udaya

ಅಕ್ರಮವಾಗಿ ಚಿಕ್ಕಮಗಳೂರಿನಿಂದ ಸಾಲೆತ್ತೂರಿಗೆ ಗೋವುಗಳ ಸಾಗಾಟ: ವಾಹನ ಹಾಗೂ ಚಾಲಕರನ್ನು ವಶಕ್ಕೆ ಪಡೆದ ಬೆಳ್ತಂಗಡಿ ಪೊಲೀಸರು

Suddi Udaya

ಬದನಾಜೆ ಸ. ಉ. ಪ್ರಾ. ಶಾಲಾ ನವೀಕರಣ ಉತ್ಸವ

Suddi Udaya

ಗೇರುಕಟ್ಟೆ: ಬಿಜೆಪಿ ಬೃಹತ್ ಪ್ರಚಾರ ಸಭೆ

Suddi Udaya

ಅಗ್ನಿವೀರ್‌ ತರಬೇತಿ ಪೂರೈಸಿ ಇಂದು ಊರಿಗೆ ಆಗಮಿಸಲಿರುವ ರೆಖ್ಯದ ರಂಜಿತ್

Suddi Udaya
error: Content is protected !!