26.9 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಪುಂಜಾಲಕಟ್ಟೆ – ಚಾರ್ಮಾಡಿ ರಾಷ್ಟ್ರೀಯ ಹೆದ್ದಾರಿ ಅಭಿವೃದ್ಧಿ ಕಾಮಗಾರಿ: ಮುಂಡಾಜೆ ಬ್ರಿಟಿಷರ ಕಾಲದ ಹಳೆ ಸೇತುವೆ ತೆರವು ಕಾರ್ಯಾಚರಣೆ ಆರಂಭ

ಬೆಳ್ತಂಗಡಿ: ಪುಂಜಾಲಕಟ್ಟೆ – ಚಾರ್ಮಾಡಿ ರಾಷ್ಟ್ರೀಯ ಹೆದ್ದಾರಿ ಅಭಿವೃದ್ಧಿ ಕಾಮಗಾರಿಗಳಿಗೆ ಈಗಾಗಲೇ ಚಾಲನೆ ದೊರಕಿದ್ದು, ಮುಂಡಾಜೆ ಬ್ರಿಟಿಷರ ಕಾಲದ ಹಳೆ ಸೇತುವೆ ತೆರವು ಕಾರ್ಯಾಚರಣೆ ಆರಂಭಗೊಂಡಿದೆ.


ಈಗಾಗಲೇ ಪುಂಜಾಲಕಟ್ಟೆ – ಚಾರ್ಮಾಡಿ ಹೆದ್ದಾರಿಯಲ್ಲಿ ಗುರುತಿಸಿದ ಜಾಗದಲ್ಲಿ ಕಾರು ಸೇತುವೆ ನಿರ್ಮಾಣ ಕಾರ್ಯ ನಡೆಯುತ್ತಿದೆ. ಬೆಳ್ತಂಗಡಿ, ಮುಂಡಾಜೆ ಹಾಗೂ ಚಾರ್ಮಾಡಿಯಲ್ಲಿ ಸೇತುವೆ ನಿರ್ಮಾಣ ಕಾಮಗಾರಿ ನಡೆಯಬೇಕಾಗಿದ್ದು, ಮುಂಡಾಜೆಯಲ್ಲಿ ನೂತನ ಸೇತುವೆ ನಿರ್ಮಾಣ ಕಾರ್ಯಕ್ಕಾಗಿ ಹಳೇ ಸೇತುವೆಯ‌ನ್ನು‌ ತೆಗೆದು ಅದೇ ಸ್ಥಳದಲ್ಲಿ ಹೊಸ ಸೇತುವೆ ನಿರ್ಮಾಣವಾಗಬೇಕಾಗಿದೆ. ಮುಂಡಾಜೆಯಲ್ಲಿ ಇರುವುದು ಬ್ರಿಟಿಷರ ಕಾಲದಲ್ಲಿ ನಿರ್ಮಾಣಗೊಂಡ ಸೇತುವೆ, ಈಗಲೂ ಬಹಳಷ್ಟು ಗಟ್ಟಿಯಾಗಿರುವ ಹಳೆ ಸೇತುವೆ ತೆರವು ಕಾರ್ಯಾಚರಣೆ ಆರಂಭಗೊಂಡಿದೆ.

Related posts

ಬೆಳ್ತಂಗಡಿ: ಉಭಯ ಜಿಲ್ಲಾ ಮೊಬೈಲ್ ರಿಟೇಲರ್ ಅಸೋಸಿಯೇಷನ್ ಕಾರ್ಯದರ್ಶಿಯಾಗಿ ಅರಿಹಂತ್ ಜೈನ್ ಆಯ್ಕೆ

Suddi Udaya

ಬೆಳ್ತಂಗಡಿ ಲಯನ್ಸ್ ಕ್ಲಬ್ ವತಿಯಿಂದ ಶಿಕ್ಷಕರ ದಿನಾಚರಣೆ

Suddi Udaya

ಸವಣಾಲು: ಕೋಡಿಮುಗೇರು ಶ್ರೀ ಬ್ರಹ್ಮಮುಗೇರ ಗುಳಿಗ ಮತ್ತು ಸ್ವಾಮಿ ಕೊರಗಜ್ಜ ದೈವಗಳ ಪುನರ್ ಪ್ರತಿಷ್ಠಾಪನ : ಶಾಸಕ ಹರೀಶ್ ಪೂಂಜ ಭೇಟಿ

Suddi Udaya

ಸೆ. 14 – 21: ಧರ್ಮಸ್ಥಳದಲ್ಲಿ 27ನೇ ವರ್ಷದ ಭಜನಾ ಕಮ್ಮಟ

Suddi Udaya

ಫೆ.23: ಕುತ್ಲೂರು ಶಿವಶಕ್ತಿ ಫ್ರೆಂಡ್ಸ್ ಕ್ಲಬ್ ನ ಸಂಯುಕ್ತ ಆಶ್ರಯದಲ್ಲಿ 12ನೇ ವರ್ಷದ ವಾರ್ಷಿಕೋತ್ಸವದ ಪ್ರಯುಕ್ತ ಮ್ಯಾಟ್‌ ಕಬಡ್ಡಿ ಪಂದ್ಯಾಟ ಹಾಗೂ ಬೃಹತ್ ಉಚಿತ ವೈದ್ಯಕೀಯ ತಪಾಸಣಾ ಶಿಬಿರ

Suddi Udaya

ಚಾರ್ಮಾಡಿ ತ್ರಿವರ್ಣ ಸಂಜೀವಿನಿ ಗ್ರಾ. ಪಂ. ಮಹಿಳಾ ಒಕ್ಕೂಟದ ಮಾಸಿಕ ಸಭೆ

Suddi Udaya
error: Content is protected !!