22.6 C
ಪುತ್ತೂರು, ಬೆಳ್ತಂಗಡಿ
July 23, 2026
ಅಪಘಾತಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಉಜಿರೆಯಲ್ಲಿ ಸರಣಿ ಅಪಘಾತ, ಐದು ವಾಹನಗಳು ಜಖಂ

ಉಜಿರೆ : ಇಲ್ಲಿಯ ಕಾಲೇಜು ರಸ್ತೆಯಲ್ಲಿ ಕಾರೊಂದು ಎರಡು ರಿಕ್ಷಾ ,ಬೊಲೆರೋ ಹಾಗೂ ಜೀಪುಗೆ ಡಿಕ್ಕಿ ಹೊಡೆದ ಘಟನೆ ಇಂದು ನಡೆದಿದೆ.

ಉಜಿರೆ ಪೇಟೆಯಿಂದ ಧರ್ಮಸ್ಥಳ ಕಡೆ ಸಂಚರಿಸುತ್ತಿದ್ದ ಸೆಲೆರಿಯಾ ಕಾರೊಂದು ನಿಂತಿದ್ದ ರಿಕ್ಷಾ ಕ್ಕೆ ಡಿಕ್ಕಿ ಹೊಡೆದಿದೆ. ಡಿಕ್ಕಿ ಹೊಡೆದ ರಭಸಕ್ಕೆ ರಿಕ್ಷಾ ಇನ್ನೊಂದು ರಿಕ್ಷಾಕ್ಕೆ ಗುದ್ದಿದ್ದೆ. ಪರಿಣಾಮ ಪಕ್ಕದಲ್ಲಿದ್ದ ಜೀಪ್, ಬೊಲೋರೋ ವಾಹನಗಳು ನಜ್ಜುಗುಜ್ಜಾಗಿದೆ.

ಈ ಸಂಬಂಧ ಬೆಳ್ತಂಗಡಿ ಟ್ರಾಫಿಕ್ ಪೋಲಿಸರಿಗೆ ಮಾಹಿತಿ ನೀಡಲಾಗಿದೆ ಎಂದು ಸ್ಥಳಿಯರು ಮಾಹಿತಿ ನೀಡಿದ್ದಾರೆ

Related posts

ಮುಂಡಾಜೆ: ಅಡುಗೆ ಕೋಣೆ ಸೇರಿಕೊಂಡಿದ್ದ ನಾಗರ ಹಾವು ರಕ್ಷಣೆ

Suddi Udaya

ಮಂಜೇಶ್ವರ ವಿಧಾನಸಭಾ ಕ್ಷೇತ್ರ ಚುನಾವಣೆ: ಬಿಜೆಪಿ ಅಭ್ಯರ್ಥಿ ಕೆ ಸುರೇಂದ್ರನ್ ರವರ ಪರವಾಗಿ ಎಂಎಲ್‌ಸಿ ಕಿಶೋರ್ ಕುಮಾರ್ ಪುತ್ತೂರು ಮತಯಾಚನೆ

Suddi Udaya

ಮುಂಡಾಜೆ ಚಿತ್ಪಾವನ ಸಂಘಟನೆಯ ವಾರ್ಷಿಕೋತ್ಸವ: ಪದಗ್ರಹಣ ಸಮಾರಂಭ

Suddi Udaya

ಎಸ್.ಎಮ್ ಫ್ಯಾಮಿಲಿ ಟ್ರಸ್ಟ್ ವತಿಯಿಂದ ಕರ್ನಾಟಕ ಜಂಇಯ್ಯತುಲ್ ಉಲಮಾ ಮುಶಾವರ ಸದಸ್ಯ ಪಿ.ಕೆ ಮುಹಮ್ಮದ್ ಮದನಿ ಅಳಕ್ಕೆ ಉಸ್ತಾದರಿಗೆ ಸನ್ಮಾನ

Suddi Udaya

ಮೊಗ್ರು : ಮುಗೇರಡ್ಕ ಸರಕಾರಿ ಶಾಲಾಭಿವೃದ್ಧಿಗೆ ವಿದ್ಯಾ ನಿಧಿ ಸಂಗ್ರಹಕ್ಕಾಗಿ 25ಗಂಟೆಗಳ ನಿರಂತರ ಯೋಗ ತರಬೇತಿಯಲ್ಲಿ ಮುಗೇರಡ್ಕ ವಿದ್ಯಾಭಿಮಾನಿಗಳು ಭಾಗಿ

Suddi Udaya

ಬಾರ್ಯ ಶ್ರೀ ಮಹಾವಿಷ್ಣುಮೂರ್ತಿ ದೇವಸ್ಥಾನದ ಆಡಳಿತ ಟ್ರಸ್ಟ್ ಸಭೆ

Suddi Udaya
error: Content is protected !!