July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿರಾಷ್ಟ್ರೀಯ ಸುದ್ದಿವರದಿ

ಭಾರತೀಯ ಬಾಹ್ಯಾಕಾಶ ವಿಜ್ಞಾನ ಸಂಸ್ಥೆಯಾದ ಇಸ್ರೊ ಕೈಗೊಂಡ ಚಂದ್ರಯಾನ-3 ಯಶಸ್ವಿ: ಕೇದಾರನಾಥ ಯಾತ್ರೆ ಕೈಗೊಂಡಿದ್ದ ಬೆಳ್ತಂಗಡಿಯ ಯುವಕರು ಹರಿದ್ವಾರದಲ್ಲಿ ಸಂಭ್ರಮಾಚರಣೆ

ಬೆಳ್ತಂಗಡಿ:ಬೊಳ್ಳಿ ಪ್ರವಾಸೋದ್ಯಮ ವತಿಯಿಂದ ಕೇದಾರನಾಥ್, ಬದ್ರಿನಾಥ್ ಹರಿಧ್ವಾರಕ್ಕೆ ಪ್ರವಾಸ ಕೈಗೊಂಡಿದ್ದ ಬೆಳ್ತಂಗಡಿ ಯುವಕರು ಭಾರತೀಯ ಬಾಹ್ಯಾಕಾಶ ವಿಜ್ಞಾನ ಸಂಸ್ಥೆಯಾದ ಇಸ್ರೊ ಕೈಗೊಂಡ ಚಂದ್ರಯಾನ-3 ಯಶಸ್ವಿಯಾದ ಹಿನ್ನೆಲೆ ಹರಿಧ್ವಾರದಲ್ಲಿ ಗಂಗಾರತಿಯ ಶುಭ ವೇಳೆಯಲ್ಲಿ ವಿಜಯೋತ್ಸವ ಆಚರಿಸಿ ಸಂಭ್ರಮಿಸಿದರು.

Related posts

ಗೇರುಕಟ್ಟೆ : ಕಾಂಗ್ರೆಸ್ ಪಕ್ಷದ ಕಳಿಯ ಪಂಚಾಯತ್ ಸಮಿತಿ ಅಧ್ಯಕ್ಷರಾಗಿ ಸತೀಶ್ ನಾಯ್ಕ್ ನಾಳ ಆಯ್ಕೆ. ವೀಕ್ಷಕರಾಗಿ ಪ್ರಮೋದ್ ಕುಮಾರ್ ಮಚ್ಚಿನ ಭಾಗಿ

Suddi Udaya

ಓಡಿಲ್ನಾಳ: ಕಿರಾತಮೂರ್ತಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಶಾರದೋತ್ಸವ: ಧಾರ್ಮಿಕ ಸಭೆ

Suddi Udaya

ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿ ಹುದ್ದೆಗೆ ಅರ್ಜಿ ಆಹ್ವಾನ

Suddi Udaya

ಮಡಂತ್ಯಾರು ಸೇಕ್ರೆಡ್ ಹಾರ್ಟ್ ಆಂ.ಮಾ. ಶಾಲೆಯಲ್ಲಿ ವಿಶ್ವ ಪರಿಸರ ದಿನ ಆಚರಣೆ

Suddi Udaya

ಬೆಳ್ತಂಗಡಿ: ಬೀದಿ ನಾಯಿಗೆ ಅಪಘಾತ: ಮಾನವೀಯತೆ ಮೆರೆದ ಡಾ. ರವಿಕುಮಾರ್

Suddi Udaya

ಉಳಿ ಗ್ರಾಮದ ಪುಲ್ಲೇರಿ ಸತೀಶ್ ಪೂಜಾರಿಗೆ ಜೀವಾವಧಿ ಶಿಕ್ಷೆ : ಶ್ರಮಿಸಿದ ಅಧಿಕಾರಿಗಳು ಹಾಗೂ ಪೊಲೀಸ್ ಸಿಬ್ಬಂದಿಗಳಿಗೆ ಅಭಿನಂದನೆ

Suddi Udaya
error: Content is protected !!