22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ಆರಂಬೋಡಿ: ಗಂಟಲಿನ ಚಿಕ್ಕ ಪೊರೆಯ ಸಮಸ್ಯೆಯಿಂದ ಬಳಲುತ್ತಿರುವ 2ತಿಂಗಳ ಮಗುವಿನ ಚಿಕಿತ್ಸೆಗೆ ನೆರವಾಗಿ

ಆರಂಬೋಡಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗುಂಡೂರಿ ಗ್ರಾಮದ ತುಂಬೆದಲೆಕ್ಕಿ ಕೇಶವ ಕುಲಾಲ್ ಮತ್ತು ಶ್ರೀಮತಿ ಪದ್ಮಿನಿ ದಂಪತಿಯ 2ತಿಂಗಳ ಪುಟ್ಟ ಮಗುವಿಗೆ ಗಂಟಲಿನಲ್ಲಿ ಚಿಕ್ಕ ಪೊರೆಯಿಂದ ಉಸಿರಾಟ ಹಾಗೂ ಎದೆಹಾಲು ಸೇವಿಸಲು ಕಷ್ಟಕರವಾಗಿರುವಾಗ ವೈದ್ಯರ ಸಲಹೆಯಂತೆ ಆಯುಷ್ಮಾನ್ ಯೋಜನೆ ಮುಖಾಂತರ ಈಗಾಗಲೇ ಅತ್ತಾವರ ಕೆಎಂಸಿ ಆಸ್ಪತ್ರೆಯಲ್ಲಿ ಶಸ್ತ್ರಚಿಕಿತ್ಸೆಯಾಗಿದ್ದು. ಮಗುವಿಗೆ ನೆಗಡಿ ಕೆಮ್ಮು ಬಂದಾಗ ಗಂಟಲಿನ ಮುಖಾಂತರ ಸ್ರಾವ ಆಗುತ್ತಿದ್ದು ಮುಂದಿನ ಚಿಕಿತ್ಸೆಗೆ ಸಾಧಾರಣ ರೂ. 70,000 ಆಗಬಹುದು ಎಂಬ ವೈದ್ಯರು ತಿಳಿಸಿದ್ದಾರೆ.

ಕೂಲಿ ಕೆಲಸ, ಬೀಡಿ ಕಟ್ಟಿ ಜೀವನ ಸಾಗಿಸುವ ಈ ಬಡ ದಂಪತಿಗಳಿಗೆ ಇಷ್ಟು ಹಣವನ್ನು ಹೊಂದಿಸಲು ಕಷ್ಟದ‌ ಕೆಲಸ ಆದ್ದರಿಂದ ಸಹೃದಯಿಗಳಾದ ನೀವು ನಿಮ್ಮ ಕೈಲಾದ ಸಹಾಯವನ್ನು ನೀಡಿ ಮಗುವಿನ ಚಿಕಿತ್ಸೆಗೆ ಬಡ ಕುಟುಂಬಕ್ಕೆ ಆಸರೆಯಾಗಿ. (phone pe:9480056864 ಹರೀಶ್)

Related posts

ಕುವೆಂಪು ವಿಶ್ವವಿದ್ಯಾನಿಲಯದಿಂದ ಸ್ವಾತಿ ಬಿ ಅವರಿಗೆ ಪಿ.ಹೆಚ್.ಡಿ ಅವಾರ್ಡ್

Suddi Udaya

ಪರಿಶಿಷ್ಟ ಜಾತಿ ವಿದ್ಯಾರ್ಥಿಗಳಿಗೆ ಎಸ್.ಎಸ್.ಎಲ್.ಸಿ ಮತ್ತು ಕಾಲೇಜು ಕೋರ್ಸುಗಳ ಪ್ರೋತ್ಸಾಹಧನಕ್ಕಾಗಿ ಅರ್ಜಿ ಆಹ್ವಾನ

Suddi Udaya

ಮುಂಡಾಜೆ: ರೋವರ್ಸ್ ಮತ್ತು ರೇಂಜರ್ಸ್ ಘಟಕದ ವಾರ್ಷಿಕ ಚಟುವಟಿಕೆಗಳ ಸಮಾರೋಪ ಸಮಾರಂಭ

Suddi Udaya

ಬೆಳ್ತಂಗಡಿ ವರ್ತಕರ ಸಂಘದ ವತಿಯಿಂದ ಹೂವಿನ ವ್ಯಾಪಾರಿ ಶಿವರಾಮ್ ರವರಿಗೆ ಆರ್ಥಿಕ ಸಹಾಯ

Suddi Udaya

ಜೈನರಿಗೆ ರಾಜಕೀಯ ಪ್ರಾತಿನಿಧ್ಯಕ್ಕಾಗಿ ಹಿರಿಯೂರಿನ ಶಾಸಕ ಡಿ. ಸುಧಾಕರ್ ಅವರಿಗೆ ಕ್ಯಾಬಿನೆಟ್ ದರ್ಜೆಯ ಸಚಿವ ಸ್ಥಾನವನ್ನು ನೀಡಿ: ನಿರಂಜನ್ ಜೈನ್ ಕುದ್ಯಾಡಿ‌

Suddi Udaya

ಬೆಳಾಲು ಮಿನಂದೇಲು ಬಳಿ ಹೊತ್ತಿ ಉರಿದ ಸ್ಕೂಟಿ : ಚಿಕಿತ್ಸೆ ಫಲಕಾರಿಯಾಗದೆ ದಿಯಾನ್ ಸಾವು

Suddi Udaya
error: Content is protected !!