23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ಆರಂಬೋಡಿ: ಗಂಟಲಿನ ಚಿಕ್ಕ ಪೊರೆಯ ಸಮಸ್ಯೆಯಿಂದ ಬಳಲುತ್ತಿರುವ 2ತಿಂಗಳ ಮಗುವಿನ ಚಿಕಿತ್ಸೆಗೆ ನೆರವಾಗಿ

ಆರಂಬೋಡಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗುಂಡೂರಿ ಗ್ರಾಮದ ತುಂಬೆದಲೆಕ್ಕಿ ಕೇಶವ ಕುಲಾಲ್ ಮತ್ತು ಶ್ರೀಮತಿ ಪದ್ಮಿನಿ ದಂಪತಿಯ 2ತಿಂಗಳ ಪುಟ್ಟ ಮಗುವಿಗೆ ಗಂಟಲಿನಲ್ಲಿ ಚಿಕ್ಕ ಪೊರೆಯಿಂದ ಉಸಿರಾಟ ಹಾಗೂ ಎದೆಹಾಲು ಸೇವಿಸಲು ಕಷ್ಟಕರವಾಗಿರುವಾಗ ವೈದ್ಯರ ಸಲಹೆಯಂತೆ ಆಯುಷ್ಮಾನ್ ಯೋಜನೆ ಮುಖಾಂತರ ಈಗಾಗಲೇ ಅತ್ತಾವರ ಕೆಎಂಸಿ ಆಸ್ಪತ್ರೆಯಲ್ಲಿ ಶಸ್ತ್ರಚಿಕಿತ್ಸೆಯಾಗಿದ್ದು. ಮಗುವಿಗೆ ನೆಗಡಿ ಕೆಮ್ಮು ಬಂದಾಗ ಗಂಟಲಿನ ಮುಖಾಂತರ ಸ್ರಾವ ಆಗುತ್ತಿದ್ದು ಮುಂದಿನ ಚಿಕಿತ್ಸೆಗೆ ಸಾಧಾರಣ ರೂ. 70,000 ಆಗಬಹುದು ಎಂಬ ವೈದ್ಯರು ತಿಳಿಸಿದ್ದಾರೆ.

ಕೂಲಿ ಕೆಲಸ, ಬೀಡಿ ಕಟ್ಟಿ ಜೀವನ ಸಾಗಿಸುವ ಈ ಬಡ ದಂಪತಿಗಳಿಗೆ ಇಷ್ಟು ಹಣವನ್ನು ಹೊಂದಿಸಲು ಕಷ್ಟದ‌ ಕೆಲಸ ಆದ್ದರಿಂದ ಸಹೃದಯಿಗಳಾದ ನೀವು ನಿಮ್ಮ ಕೈಲಾದ ಸಹಾಯವನ್ನು ನೀಡಿ ಮಗುವಿನ ಚಿಕಿತ್ಸೆಗೆ ಬಡ ಕುಟುಂಬಕ್ಕೆ ಆಸರೆಯಾಗಿ. (phone pe:9480056864 ಹರೀಶ್)

Related posts

ಉಜಿರೆ ಎಸ್.ಡಿ.ಯಂ ಕಾಲೇಜಿನಲ್ಲಿ ಶ್ರೀಕೃಷ್ಣ ಲೀಲೆ-ಕಂಸ ವಧೆ ಇಂಗ್ಲೀಷ್ ತಾಳಮದ್ದಳೆ

Suddi Udaya

ನೆರಿಯ: ಕಾಂಗ್ರೆಸ್ ಪಕ್ಷದ ಹಿರಿಯ ನಾಯಕ ನೀಲಯ್ಯ ಮಲೆಕುಡಿಯ ನಿಧನ

Suddi Udaya

ಉಜಿರೆ ಎಸ್.ಡಿ.ಎಂ ಸಿಬಿಎಸ್ಇ ಶಾಲೆಯಲ್ಲಿ ‘ಕಲಾಬ್ದಿ – 2025’ ಗೆ ಚಾಲನೆ

Suddi Udaya

ಕನ್ಯಾಡಿ || : ಡಾ. ಡಿ.ವೀರೇಂದ್ರ ಹೆಗ್ಗಡೆ ಯವರಿಂದ 12ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ತಾ.ಪಂ.  ಸಹಾಯಕ ಲೆಕ್ಕಾಧಿಕಾರಿ ಗಣೇಶ್ ಪೂಜಾರಿ ಸೇವಾ ನಿವೃತ್ತಿ – ಬೀಳ್ಕೊಡುಗೆ ಸಮಾರಂಭ

Suddi Udaya

ಬೆಳ್ತಂಗಡಿ: ಉತ್ತರ ಕನ್ನಡದಲ್ಲಿ ನಡೆಯುವ ಗಂಗಾಷ್ಟಮಿ ಉತ್ಸವಕ್ಕೆ ಬಳಂಜ ಬ್ರಹ್ಮಶ್ರೀ ಕುಣಿತ ಭಜನಾ ಮಂಡಳಿಗೆ ಆಹ್ವಾನ

Suddi Udaya
error: Content is protected !!