22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕಾಯರ್ತಡ್ಕ: ಭಾರತ್ ಸ್ಟೋರ್ಸ್ ಗೆ ನುಗ್ಗಿದ ಕಳ್ಳರು: ನಗದು ಜೊತೆಗೆ ಇನ್ನಿತರ ವಸ್ತುಗಳನ್ನು ದೋಚಿ ಪರಾರಿ

ಕಾಯರ್ತಡ್ಕ: ಇಲ್ಲಿಯ ನೇತಾಜಿ ಆಟೋ ನಿಲ್ದಾಣ ದ ಬಳಿ ಇರುವ ಮಂಜುನಾಥ ಗೌಡ ಎಂಬುವರ ಭಾರತ್ ಸ್ಟೋರ್ಸ್ ಗೆ ಆ.22ರಂದು ತಡರಾತ್ರಿ ಕಳ್ಳರು ನುಗ್ಗಿ ರೂ.15,000 ನಗದು, ಸಿಗರೇಟ್ ಪ್ಯಾಕ್ ಗಳು ಹಾಗೂ ಅಂಗಡಿಯಲ್ಲಿದ್ದ ಇನ್ನಿತರ ವಸ್ತುಗಳನ್ನು ದೋಚಿ ಅಂಗಡಿಯ ಬೀಗ ಸಮೇತ ಪರಾರಿಯಾಗಿದ್ದಾರೆ.

ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Related posts

ಬೆಳ್ತಂಗಡಿ: ಪಾರಸ್ ಪೃಥ್ವಿ ಜ್ಯುವೆಲ್ಸ್ ನಲ್ಲಿ ಸರಕಾರಿ ಶಾಲಾ ವಿದ್ಯಾರ್ಥಿಗಳಿಗೆ ತಾಲೂಕು ಮಟ್ಟದ ಚಿತ್ರಕಲಾ ಸ್ಪರ್ಧೆ; ವಿಜೇತರಿಗೆ ಬಹುಮಾನ ವಿತರಣೆ

Suddi Udaya

ಉಜಿರೆ: ಡಾ. ಬಿ. ಯಶೋವರ್ಮರ ಜನ್ಮದಿನ ಸ್ಮರಣಾರ್ಥ ವಿಚಾರಸಂಕಿರಣ

Suddi Udaya

ಕಳಿಯ ಗ್ರಾ.ಪಂ. ನಲ್ಲಿ ಗೃಹಲಕ್ಷ್ಮೀ ಯೋಜನೆಗೆ ಚಾಲನೆ

Suddi Udaya

ಗುರುವಾಯನಕೆರೆ “ಎಕ್ಸೆಲ್” ಟೆಕ್ನೋ ಶಾಲೆಯಲ್ಲಿ ದೀಕ್ಷಾರಂಭ

Suddi Udaya

ಬೆಳ್ತಂಗಡಿ ಪಶು ಆಸ್ಪತ್ರೆಯ ಅಂಬ್ಯುಲೆನ್ಸ್ ಶೆಡ್‌ನಲ್ಲಿ ವ್ಯಕ್ತಿಯ ಶವ ಪತ್ತೆ

Suddi Udaya

ಹೊಸ್ಮಾರು ಕುಲಾಲ ಸಮುದಾಯ ಭವನಕ್ಕೆ ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ರೂ 2 ಲಕ್ಷದ ಮಂಜೂರಾತಿ ಪತ್ರ ಹಸ್ತಾಂತರ

Suddi Udaya
error: Content is protected !!