September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಕುವೆಟ್ಟು ಸ.ಉ.ಹಿ.ಪ್ರಾ. ಶಾಲೆಯಲ್ಲಿ ಗೀತಾ ಗಾಯನ ಸ್ಪರ್ಧೆ

ಕುವೆಟ್ಟು: ಸರಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆ ಕುವೆಟ್ಟು ಸ್ಕೌಟ್ ಗೈಡ್ ಸ್ಥಳೀಯ ಸಂಸ್ಥೆ ಮಡಂತ್ಯಾರು ಇದರ ವತಿಯಿಂದ ಗೀತಾ ಗಾಯನ ಸ್ಪರ್ಧೆ ಮತ್ತು ಷಡ್ಕನಾಯಕರ ತರಬೇತಿಯ ಉದ್ಘಾಟನಾ ಸಮಾರಂಭ ಆ. 23 ರಂದು ನಡೆಯಿತು.

ಉದ್ಘಾಟನೆಯನ್ನು ಕುವೆಟ್ಟು ಗ್ರಾಮ ಪಂಚಾಯಿತಿ ಅಧ್ಯಕ್ಷೆ ಭಾರತಿ ಎಸ್ ಶೆಟ್ಟಿ ನೆರವೇರಿಸಿದರು. ಸಮಾರಂಭದ ಅಧ್ಯಕ್ಷ ಸ್ಥಾನವನ್ನು ಹಾಜಿ ಅಬ್ದುಲ್ ಸಾಹೇಬ್ ವಹಿಸಿದ್ದರು.

ಮುಖ್ಯ ಅತಿಥಿಗಳಾಗಿ ಕುವೆಟ್ಟು ಗ್ರಾ ಪಂ ಸದಸ್ಯರುಗಳಾದ ಸುಮಂಗಲ ಪ್ರಭು, ಸಿಲ್ಬಸ್ಟರ್ ಮೋನಿಸ್ , ಅಮೀನ, ಶಾಲಾ ಎಸ್ ಡಿ ಯಂ ಸಿ ಅಧ್ಯಕ್ಷ ಸಿರಾಜ್ ಚಿಲಿಂಬಿ, ಉದ್ಯಮಿ ಉಮರಬ್ಬ ಮದ್ದಡ್ಕ, ಗೋವಿಂದ ಭಟ್, ಹಿರಿಯ ವಿದ್ಯಾರ್ಥಿ ಧನಂಜಯ ಆಲಂದಿಲ, ಶಾಲಾ ಪ್ರಭಾರ ಮುಖ್ಯ ಶಿಕ್ಷಕಿ ಫಿಲೋಮಿನಾ ಲೋಬೊ, ಸ್ಕೌಟ್ ಗೈಡ್ ಸ್ಥಳೀಯ ಸಂಸ್ಥೆ ಇದರ ಕಾರ್ಯದರ್ಶಿ ಶಾಂತರಾಮ ಪ್ರಭು, ಕೋಶಾಧಿಕಾರಿ ಸುಜಾತ ಉಪಸ್ಥಿತರಿದ್ದರು.

ಗೈಡ್ ಕ್ಯಾಪ್ಟನ್ ಪೂರ್ಣಿಮಾ ಸ್ವಾಗತಿಸಿ, ಕೋಶಾಧಿಕಾರಿ ಸುಜಾತ ಧನ್ಯವಾದ ನೀಡಿದರು. ಪುಂಜಾಲಕಟ್ಟೆ ಸ್ಕೌಟ್ ಮಾಸ್ಟರ್ ಧರಣೇಂದ್ರ ಜೈನ್ ಕಾರ್ಯಕ್ರಮ ನಿರೂಪಿಸಿದರು.

Related posts

ಗೇರುಕಟ್ಟೆ: “ಬರಾಯ ಪ್ರೀಮಿಯರ್ ಲೀಗ್ ” ಓವರ್ ಆರ್ಮ್ ಕ್ರಿಕೆಟ್ ಪಂದ್ಯಾಟ

Suddi Udaya

ಸುಲ್ಕೇರಿ ಗ್ರಾ.ಪಂ. ಗ್ರಾಮ ಸಭೆ

Suddi Udaya

ಗಂಡಿಬಾಗಿಲಿನಲ್ಲಿ ಕೆ ಎಸ್ ಎಂ ಸಿ ಎ ಯಿಂದ ಮತ್ತೊಂದು ಮನೆ ಹಸ್ತಾ೦ತರ

Suddi Udaya

ಉಜಿರೆ ಶ್ರೀ ಧ.ಮಂ. ಪಾಲಿಟೆಕ್ನಿಕ್ : ರಾಷ್ಟ್ರೀಯ ಸೇವಾ ಯೋಜನೆ ಹಾಗೂ ಯುವ ರೆಡ್ ಕ್ರಾಸ್ ಘಟಕದ ವಾರ್ಷಿಕ ಚಟುವಟಿಕೆಗಳ ಉದ್ಘಾಟನೆ

Suddi Udaya

ಬೆಳ್ತಂಗಡಿ ತಾಲೂಕು ಕುಣಿತ ಭಜನಾ ತರಬೇತಿಗಾರರ ಸಂಘದ ಅಧ್ಯಕ್ಷರಾಗಿ ಸಂದೇಶ್, ಕಾರ್ಯದರ್ಶಿಯಾಗಿ ವಿ ಹರೀಶ್, ಸಂಘಟನಾ ಕಾರ್ಯದರ್ಶಿಯಾಗಿ ನಾಗೇಶ್ ಆಯ್ಕೆ

Suddi Udaya

ಎಸ್‌ಡಿಎಂ ಪಿಯು ಕಾಲೇಜಿನಲ್ಲಿ ಆತ್ಮಹತ್ಯಾ ತಡೆ ದಿನದ ಅಂಗವಾಗಿ “ಭವಿಷ್ಯ ಕಾದಿದೆ ಆತ್ಮಹತ್ಯೆ ಬೇಡ” ಎಂಬ ಕಾರ್ಯಕ್ರಮ

Suddi Udaya
error: Content is protected !!