22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಕುವೆಟ್ಟು ಸ.ಉ.ಹಿ.ಪ್ರಾ. ಶಾಲೆಯಲ್ಲಿ ಗೀತಾ ಗಾಯನ ಸ್ಪರ್ಧೆ

ಕುವೆಟ್ಟು: ಸರಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆ ಕುವೆಟ್ಟು ಸ್ಕೌಟ್ ಗೈಡ್ ಸ್ಥಳೀಯ ಸಂಸ್ಥೆ ಮಡಂತ್ಯಾರು ಇದರ ವತಿಯಿಂದ ಗೀತಾ ಗಾಯನ ಸ್ಪರ್ಧೆ ಮತ್ತು ಷಡ್ಕನಾಯಕರ ತರಬೇತಿಯ ಉದ್ಘಾಟನಾ ಸಮಾರಂಭ ಆ. 23 ರಂದು ನಡೆಯಿತು.

ಉದ್ಘಾಟನೆಯನ್ನು ಕುವೆಟ್ಟು ಗ್ರಾಮ ಪಂಚಾಯಿತಿ ಅಧ್ಯಕ್ಷೆ ಭಾರತಿ ಎಸ್ ಶೆಟ್ಟಿ ನೆರವೇರಿಸಿದರು. ಸಮಾರಂಭದ ಅಧ್ಯಕ್ಷ ಸ್ಥಾನವನ್ನು ಹಾಜಿ ಅಬ್ದುಲ್ ಸಾಹೇಬ್ ವಹಿಸಿದ್ದರು.

ಮುಖ್ಯ ಅತಿಥಿಗಳಾಗಿ ಕುವೆಟ್ಟು ಗ್ರಾ ಪಂ ಸದಸ್ಯರುಗಳಾದ ಸುಮಂಗಲ ಪ್ರಭು, ಸಿಲ್ಬಸ್ಟರ್ ಮೋನಿಸ್ , ಅಮೀನ, ಶಾಲಾ ಎಸ್ ಡಿ ಯಂ ಸಿ ಅಧ್ಯಕ್ಷ ಸಿರಾಜ್ ಚಿಲಿಂಬಿ, ಉದ್ಯಮಿ ಉಮರಬ್ಬ ಮದ್ದಡ್ಕ, ಗೋವಿಂದ ಭಟ್, ಹಿರಿಯ ವಿದ್ಯಾರ್ಥಿ ಧನಂಜಯ ಆಲಂದಿಲ, ಶಾಲಾ ಪ್ರಭಾರ ಮುಖ್ಯ ಶಿಕ್ಷಕಿ ಫಿಲೋಮಿನಾ ಲೋಬೊ, ಸ್ಕೌಟ್ ಗೈಡ್ ಸ್ಥಳೀಯ ಸಂಸ್ಥೆ ಇದರ ಕಾರ್ಯದರ್ಶಿ ಶಾಂತರಾಮ ಪ್ರಭು, ಕೋಶಾಧಿಕಾರಿ ಸುಜಾತ ಉಪಸ್ಥಿತರಿದ್ದರು.

ಗೈಡ್ ಕ್ಯಾಪ್ಟನ್ ಪೂರ್ಣಿಮಾ ಸ್ವಾಗತಿಸಿ, ಕೋಶಾಧಿಕಾರಿ ಸುಜಾತ ಧನ್ಯವಾದ ನೀಡಿದರು. ಪುಂಜಾಲಕಟ್ಟೆ ಸ್ಕೌಟ್ ಮಾಸ್ಟರ್ ಧರಣೇಂದ್ರ ಜೈನ್ ಕಾರ್ಯಕ್ರಮ ನಿರೂಪಿಸಿದರು.

Related posts

ಮಾ.31: ತಾ.ಪಂ. ವಿಷಯ ನಿರ್ವಾಹಕಿ ಮೊರ್ಲಿನ್ ಕ್ರಿಸ್ತಿನ್ ಡಿಸೋಜ ಸೇವಾ ನಿವೃತ್ತಿ

Suddi Udaya

ಪಾಲೇದು ಸ.ಹಿ.ಪ್ರಾ.ಶಾಲೆಯ ಕೊಠಡಿ ನಿರ್ಮಾಣಕ್ಕೆ ಶಾಸಕ ಹರೀಶ್ ಪೂಂಜರಿಂದ ಶಿಲಾನ್ಯಾಸ

Suddi Udaya

ಕೊಕ್ಕಡ: ಮನೆಯಲ್ಲಿಟ್ಟ ಚಿನ್ನಾಭರಣ ಕಳ್ಳತನ

Suddi Udaya

ಹದಗೆಟ್ಟ ರಸ್ತೆ: ಮಡಂತ್ಯಾರು ಸ್ಪಂದನ ಆಟೋ ಚಾಲಕ ಮಾಲಕರ ಸಂಘದ ಸದಸ್ಯರಿಂದ ರಸ್ತೆ ದುರಸ್ತಿ

Suddi Udaya

ಪಿಯುಸಿ ಫಲಿತಾಂಶ: ಪುತ್ತೂರಿನ ವಿವೇಕಾನಂದ ಪ.ಪೂ. ಕಾಲೇಜಿನ ವಿಜ್ಞಾನ ವಿಭಾಗದ ಅಭಿರಾಮ್ ವಿ. ಭಟ್ ರಾಜ್ಯಕ್ಕೆ ದ್ವಿತೀಯ ರ‍್ಯಾಂಕ್

Suddi Udaya

ನಂದಿ ರಥ ಯಾತ್ರೆಗೆ ಗುರುವಾಯನಕೆರೆಯಲ್ಲಿ ಸ್ವಾಗತ

Suddi Udaya
error: Content is protected !!