September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿವರದಿ

ಗುರುವಾಯನಕೆರೆ ಶ್ರೀ ಕ್ಷೇ.ಧ.ಗ್ರಾ.ಯೋಜನೆಯಿಂದ ಸಹಾಯಧನ ಹಸ್ತಾಂತರ

ಗುರುವಾಯನಕೆರೆ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆ ಬಿಸಿ ಟ್ರಸ್ಟ್ , ಗುರುವಾಯನಕೆರೆ, ಅಳದಂಗಡಿ ವಲಯದ ಪಿಲ್ಯ ಗ್ರಾಮದ ನೀಲಮ್ಮ ರವರ ಮಗ ಪ್ರಶಾಂತ್ ರವರು ಬ್ರೈನ್ ಟ್ಯೂಮರ್ ಕಾಯಿಲೆಯಿಂದ ಬಳಲುತ್ತಿದ್ದು ಇವರಿಗೆ ಕ್ಷೇತ್ರದ ವತಿಯಿಂದ ರೂ. 25 ಸಾವಿರ ಸಹಾಯಧನ ಮಂಜುರಾಗಿದ್ದು ಇದನ್ನು ಜನಜಾಗೃತಿ ವಲಯ ಅಧ್ಯಕ್ಷರಾದ ನಾರಾಯಣ ಸಾಲ್ಯಾನ್ ಮೇಲ್ವಿಚಾರಕರಾದ ಶ್ರೀಮತಿ ಸುಮಂಗಲಾ ರವರು ಹಾಗೂ ಸೇವಾ ಪ್ರತಿನಿಧಿ ಗಳ ಸಮ್ಮುಖದಲ್ಲಿ ಹಸ್ತಾಂತರಿಸಲಾಯಿತು.

Related posts

ಮುಂಡಾಜೆ : ಸುಷ್ಮಾ ಪಟವರ್ಧನ್ ನಿಧನ

Suddi Udaya

ಮೇಲಂತಬೆಟ್ಟು ತ್ರಿವೇಣಿ ಸಂಜೀವಿನಿ ಮಹಿಳಾ ಗ್ರಾ.ಪಂ. ಮಟ್ಟದ ಒಕ್ಕೂಟದ ವಾರ್ಷಿಕ ಮಹಾಸಭೆ

Suddi Udaya

ಧರ್ಮಸ್ಥಳ: ಬೈಕ್ ಗೆ ಕಾರು ಡಿಕ್ಕಿ: ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya

ಶಾಮಿಯಾನ ಮಾಲಕರ ಸಂಘ ಬೆಳ್ತಂಗಡಿ ಘಟಕದ ಅಧ್ಯಕ್ಷರಾಗಿ ಅರುಣ್ ಮೊರಾಸ್, ಪ್ರ. ಕಾರ್ಯದರ್ಶಿಯಾಗಿ ಮಾತುಕುಟ್ಟಿ, ಕೋಶಾಧಿಕಾರಿಯಾಗಿ ಅಶ್ವಥ್ ಕುಮಾರ್

Suddi Udaya

ತೆಕ್ಕಾರು: ಸರಳಿಕಟ್ಟೆ ಜಂಕ್ಷನ್ ನಲ್ಲಿ ಮೋರಿ ಕುಸಿತ

Suddi Udaya

ಧರ್ಮಸ್ಥಳ ಗ್ರಾ.ಪಂ. ಡಿಜಿಟಲ್ ಗ್ರಂಥಾಲಯ ಹಾಗೂ ಮಾಹಿತಿ ಕೇಂದ್ರದಲ್ಲಿ ಯೋಗ ದಿನಾಚರಣೆ

Suddi Udaya
error: Content is protected !!