September 6, 2026
ಅಪಘಾತಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಗೇರುಕಟ್ಟೆ: ಕಾರು -ಬೈಕ್ ಅಪಘಾತ: ಬೈಕ್ ಸವಾರ ಪ್ರಾಣಾಪಾಯದಿಂದ ಪಾರು

ಗೇರುಕಟ್ಟೆ: ಗೇರುಕಟ್ಟೆಯಲ್ಲಿ ಕಾರು ಹಾಗೂ ಬೈಕ್ ಡಿಕ್ಕಿಯಾಗಿ ಬೈಕ್ ಸವಾರನಿಗೆ ಗಾಯವಾದ ಘಟನೆ ಆ.23 ರಂದು ನಡೆದಿದೆ.


ಗಾಯಗೊಂಡ ಬೈಕ್ ಸವಾರ ಜಾಬೀರ್ ಸಣ್ಣ ಪುಟ್ಟ ಗಾಯದೊಂದಿಗೆ ಪಾರಾಗಿದ್ದಾರೆ. ಕಾರಿನ ಮುಂಭಾಗ ಸಂಪೂರ್ಣ ಜಖಂಗೊಂಡಿದೆ.

Related posts

ಉಜಿರೆ: ಬರೆಮೇಲು ನಿವಾಸಿ ರಾಮಪ್ಪ ಪೂಜಾರಿ ನಿಧನ

Suddi Udaya

ಎಕ್ಸೆಲ್ ಪದವಿ ಪೂರ್ವ ಕಾಲೇಜು: ಸಿ ಇ ಟಿ ಯಲ್ಲಿ ಅತ್ಯುತ್ತಮ ಫಲಿತಾಂಶ

Suddi Udaya

ನಾರಾವಿಯಲ್ಲಿ ಭತ್ತ ನಾಟಿ, ಯಂತ್ರಶ್ರೀ ಕಾರ್ಯಕ್ರಮ

Suddi Udaya

ಅರಸಿನಮಕ್ಕಿ ಶಿವಳ್ಳಿ ಸಮಾಜದ ಸಭೆ

Suddi Udaya

ಧರ್ಮಸ್ಥಳದಲ್ಲಿ 52ನೇ ವರ್ಷದ ಉಚಿತ ಸಾಮೂಹಿಕ ವಿವಾಹ -123 ಜೋಡಿ ಸತಿ-ಪತಿಗಳಾಗಿ ಗೃಹಸ್ಥಾಶ್ರಮಕ್ಕೆ ಪ್ರವೇಶ -52 ವಷ೯ಗಳಲ್ಲಿ ಒಟ್ಟು 12,900 ಮಂದಿಯ ವಿವಾಹ

Suddi Udaya

ಧರ್ಮಸ್ಥಳ: ಬಸ್‌ ಕಿಟಕಿಯಿಂದ ಇಳಿಯಲು ಯತ್ನಿಸಿದ ವ್ಯಕ್ತಿ ಆಯತಪ್ಪಿ ರಸ್ತೆಗೆ ಬಿದ್ದು ಸಾವು

Suddi Udaya
error: Content is protected !!