24.7 C
ಪುತ್ತೂರು, ಬೆಳ್ತಂಗಡಿ
May 18, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಚಂದ್ರಯಾನ-3 ರ ಯಶಸ್ಸು ರಾಷ್ಟ್ರದ ಇತಿಹಾಸದಲ್ಲಿ ಹೊಸ ಪುಟಗಳನ್ನು ತೆರೆದಿದೆ: ಪ್ರತಾಪ್ ಸಿಂಹ ನಾಯಕ್

ಬೆಳ್ತಂಗಡಿ: ಚಂದ್ರಯಾನ-3 ತನ್ನ ಗುರಿಯನ್ನು ತಲುಪಿ ಯಶಸ್ವಿಯಾಗಿದ್ದು, ರಾಷ್ಟ್ರದ ಇತಿಹಾಸದಲ್ಲಿ ಹೊಸ ಪುಟಗಳನ್ನು ತೆರೆದಿದೆ. ಇದನ್ನು ಸಾಧಿಸಿದ ಇಸ್ರೋ ವಿಜ್ಞಾನಿಗಳಿಗೆ ಹಾಗೂ ಇದರ ಹಿಂದಿರುವ ಪ್ರೇರಕ ಶಕ್ತಿ ಪ್ರಧಾನಿ ನರೇಂದ್ರ ಮೋದಿಯವರಿಗೆ ಅಭಿನಂದನೆಗಳು ಎಂದು ವಿಧಾನ ಪರಿಷತ್ ಸದಸ್ಯ ಪ್ರತಾಪಸಿಂಹ ನಾಯಕ್ ಹೇಳಿದ್ದಾರೆ.

ಅವರು ನೀಡಿದ ಪತ್ರಿಕಾ ಹೇಳಿಕೆಯಲ್ಲಿ, ಚಂದ್ರನ ಮೇಲೆ ಭಾರತ ಸಾಧಿಸಿರುವ ವಿಕ್ರಮ ಮುಂದಿನ ದಿನಗಳಲ್ಲಿ ಬಾಹ್ಯಾಕಾಶ ಕ್ಷೇತ್ರದಲ್ಲಿ ನವ ಮನ್ವಂತರಕ್ಕೆ ದಾರಿಯಾಗಲಿದೆ. ನಮ್ಮೆಲ್ಲರ ಕಾತರದ ಕ್ಷಣಗಳಿಗೆ ಆನಂದದ ಸ್ಪರ್ಶವಾಗಿದೆ. ಇಂದು ನಾವು ಮಾತ್ರವಲ್ಲದೆ ಸಂಪೂರ್ಣ ವಿಶ್ವವೇ ಆನಂದಪಟ್ಟಿದೆ. ಈಗಾಗಲೇ ವಿಶ್ವದಲ್ಲಿ ಭಾರತ ಅಗ್ರಗಣ್ಯ ಸ್ಥಾನಕ್ಕೆ ಹೋಗುತ್ತಿದ್ದು ಅದಕ್ಕೆ ಇಂದಿನ ಸಾಧನೆಯು ಮತ್ತಷ್ಟು ಪುಷ್ಟಿಯನ್ನು ನೀಡಲಿದೆ ಎಂದು ಹೇಳಿಕೆಯಲ್ಲಿ ಶ್ಲಾಘಿಸಿದ್ದಾರೆ.

Related posts

ಶಿಶಿಲ ಶೌರ್ಯ ವಿಪತ್ತು ತಂಡದ ಕೆಲಸ ಕಾರ್ಯಗಳನ್ನು ಮೆಚ್ಚಿ ಜೀವರಕ್ಷಕ ಪರಿಕರಗಳನ್ನು ಕೊಡುಗೆಯಾಗಿ ನೀಡಿದ ಎಸ್ ಎಂ ಶಿವಪ್ರಕಾಶ್

Suddi Udaya

ನಾವೂರು: ವಾಲ್ಟರ್ ಪಾಯಸ್ ನಿಧನ

Suddi Udaya

ಲಾಯಿಲ: ಸೈಂಟ್ ಮೇರಿ ಆಂಗ್ಲ ಮಾಧ್ಯಮ ಶಾಲೆಗೆ ಶೇ. 100 ಫಲಿತಾಂಶ

Suddi Udaya

ಧರ್ಮಸ್ಥಳ ಗ್ರಾಮ ಪಂಚಾಯತ್ ನಲ್ಲಿ ಕೃಷಿ ಮಾಹಿತಿ ಕಾರ್ಯ ಕ್ರಮ

Suddi Udaya

ಕನ್ಯಾಡಿ: ನೇರೊಳ್ದಪಲ್ಕೆ ಅಂಗನವಾಡಿಗೆ ಗ್ಯಾಸ್ ಸ್ಟೌವ್ ಕೊಡುಗೆ

Suddi Udaya

ನಾವರ ಸಾರ್ವಜನಿಕ ಶ್ರೀ ಶಾರದೋತ್ಸವ ಸಮಿತಿಯ ಅಧ್ಯಕ್ಷರಾಗಿ ಹರೀಶ್ ಕುಲಾಲ್, ಕಾರ್ಯದರ್ಶಿಯಾಗಿ ರತ್ನಾಕರ ಹೆಚ್ ಆಯ್ಕೆ

Suddi Udaya
error: Content is protected !!