September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿಪ್ರಮುಖ ಸುದ್ದಿ

ಯಶಸ್ವಿಯಾಗಿ ಚಂದ್ರನ ಅಂಗಳಕ್ಕೆ ಕಾಲಿಟ್ಟ ವಿಕ್ರಮ್ ಲ್ಯಾಂಡರ್ : ಇತಿಹಾಸ ಸೃಷ್ಟಿಸಿದ ಭಾರತ

ಬೆಂಗಳೂರು: ಚಂದ್ರಯಾನ 3 ಯೋಜನೆಯ ಭಾಗವಾಗಿರುವ ವಿಕ್ರಮ್ ಲ್ಯಾಂಡರ್ ಚಂದ್ರನ ಮೇಲೆ ಯಶಸ್ವಿಯಾಗಿ ಇಳಿದು ಇತಿಹಾಸ ಸೃಷ್ಟಿಸಿದೆ.

ಚಂದ್ರಯಾನ-3 ಚಂದ್ರನ ದಕ್ಷಿಣ ಧೃವವನ್ನು ತಲುಪಿದೆ. ಈ ಮೂಲಕ ಚಂದ್ರನ ದಕ್ಷಿಣ ಧ್ರುವ ಪ್ರವೇಶಿಸಿದ ಮೊದಲ ದೇಶವಾಗಿ ಭಾರತ ಗುರುತಿಸಿಕೊಂಡಿದೆ.

ಚಂದ್ರಯಾನ – 3ರ ಕೊನೆಯ ಅವಧಿಯನ್ನು ಇಸ್ರೋ ಆತಂಕದ 17 ನಿಮಿಷ” ಎಂದು ಕರೆದಿತ್ತು. ಆದರೆ ಈ ಆತಂಕದ ಕೊನೆಯ ನಿಮಿಷಗಳನ್ನು ಗೆಲ್ಲುವಲ್ಲಿ ವಿಕ್ರಮ್ ಲ್ಯಾಂಡರ್ ಯಶಸ್ವಿಯಾಗಿದೆ. ಭಾರತದ ಧ್ವಜವನ್ನು ಚಂದ್ರನಲ್ಲಿ ಹಾರಿಸಿದೆ. ದೇಶ, ವಿದೇಶದಲ್ಲೂ ಸಂತಸ ಮನೆ ಮಾಡಿದೆ

Related posts

ಜ.14-18: ಅನಾರು ಶ್ರೀ ದುರ್ಗಾಪರಮೇಶ್ವರೀ ದೇವಿಯ ವರ್ಷಾವಧಿ ಜಾತ್ರಾ ಮಹೋತ್ಸವ

Suddi Udaya

ಬಂದಾರು: ಬುದ್ಧ ಗುರುಪೂರ್ಣಿಮೆಯ ಪ್ರಯುಕ್ತ ಹಣ್ಣಿನ ಗಿಡ ನೆಟ್ಟು ಸಂಭ್ರಮ

Suddi Udaya

ಬೆಳ್ತಂಗಡಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಎನ್.ಎಸ್.ಎಸ್ ವಾರ್ಷಿಕ ವಿಶೇಷ ಶಿಬಿರ ಸಮಾರೋಪ

Suddi Udaya

ಬಸ್ ಸಮಸ್ಯೆ: ಜುಲೈ 1ರಂದು ಬೆಳ್ತಂಗಡಿಯಲ್ಲಿ ಶಾಸಕರಿಂದ ಜನಸ್ಪಂದನ ಕಾರ್ಯಕ್ರಮ: ಸಾವ೯ಜನಿಕ ಅಹವಾಲು ಸ್ವೀಕಾರ ಮತ್ತು ಮಾಹಿತಿ ಕಾರ್ಯಕ್ರಮ

Suddi Udaya

ನೆರಿಯ ಅರ್ಬಿಬೊಟ್ಟುನಲ್ಲಿ ಕುಸಿಯುವ ಹಂತದಲ್ಲಿರುವ ಕಿರುಸೇತುವೆ

Suddi Udaya

ಕನ್ಯಾನ ಸದಾಶಿವ ಶೆಟ್ಟಿಯವರ ತೀರ್ಮಾನ ಸಂತಸ ತಂದಿದೆ: ಸಂದೀಪ್ ಶೆಟ್ಟಿ ಮಂದರ್ಸ

Suddi Udaya
error: Content is protected !!