September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಶ್ರೀ ಧ.ಮಂ ಪ.ಪೂ ಕಾಲೇಜಿನಲ್ಲಿ ಸದ್ಭಾವನಾ ದಿನಾಚರಣೆ

ಉಜಿರೆ: ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿಪೂರ್ವ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ವತಿಯಿಂದ ರಾಷ್ಟ್ರೀಯ ಸದ್ಭಾವನಾ ದಿನಾಚರಣೆ ಕಾರ್ಯಕ್ರಮ ನಡೆಯಿತು.

ಯೋಜನಾಧಿಕಾರಿ ಡಾ. ಪ್ರಸನ್ನಕುಮಾರ ಐತಾಳ್ ಅಧ್ಯಕ್ಷತೆ ವಹಿಸಿ ಸದ್ಭಾವನಾ ದಿನದ ಮಹತ್ವ ತಿಳಿಸಿದರು. ಹಾಗೆಯೇ ಸದ್ಭಾವನಾ ಪ್ರತಿಜ್ಞೆಯನ್ನು ಬೋಧಿಸಿದರು.

ಈ ಸಂದರ್ಭದಲ್ಲಿ ವಿವಿಧ ಧರ್ಮಗಳಲ್ಲಿ ಸಾಮರಸ್ಯದ ಬಗ್ಗೆ ವಿದ್ಯಾರ್ಥಿಗಳಿಂದ ಗೋಷ್ಠಿ ನಡೆಯಿತು. ಹಿಂದೂ ಧರ್ಮದ ಬಗ್ಗೆ ಆದಿತ್ಯ ಹೆಗಡೆ , ಇಸ್ಲಾಂ ಧರ್ಮದ ಬಗ್ಗೆ ಮುಹಮ್ಮದ್ ಸಲೀಲ್ , ಜೈನ ಧರ್ಮದ ಬಗ್ಗೆ ಚಾರಿತ್ರ್ಯ ಜೈನ್ ಹಾಗೂ ಕ್ರಿಶ್ಚಿಯನ್ ಧರ್ಮದ ಬಗ್ಗೆ ಪ್ರೀತಮ್ ಮಿನೇಜಸ್ ಇವರು ಸಾಮರಸ್ಯದ ಬಗ್ಗೆ ಮಾತನಾಡಿದರು.

ರಾ.ಸೇ.ಯೋಜನೆಯ ನಾಯಕಿ ದಕ್ಷಾ ಸ್ವಾಗತಿಸಿ , ಅಕ್ಷತಾ ಎಂ.ಜಿ ವಂದಿಸಿದರು. ಡಯಾನಾ ನಿರೂಪಿಸಿದರು.

Related posts

ಸೌತಡ್ಕ ಶ್ರೀ ಕಾಮಧೇನು ಗೋಶಾಲೆಗೆ ಡಾ. ಪ್ರಸನ್ನ ಹೆಬ್ಬಾರ್ ಭೇಟಿ

Suddi Udaya

ಗಾಳಿ ಮಳೆ: ಕೃಷಿ ಸೋತ್ತುಗಳಿಗೆ ಹಾನಿ : ತಡೆಗೋಡೆ‌ ಕುಸಿತ

Suddi Udaya

ಧರ್ಮಸ್ಥಳ ಭಗವಾನ್ ಚಂದ್ರನಾಥ ಸ್ವಾಮಿ ಬಸದಿಯ ವಾರ್ಷಿಕೋತ್ಸವ

Suddi Udaya

ನಾ’ವುಜಿರೆ ನಿಧನಕ್ಕೆ ಡಿ. ವೀರೇಂದ್ರ ಹೆಗ್ಗಡೆಯವರಿಂದ ಸಂತಾಪ

Suddi Udaya

ಉಜಿರೆ: ರುಡ್‌ಸೆಟ್ ಸಂಸ್ಥೆಯಲ್ಲಿ ಫೋಟೋಗ್ರಫಿ ಮತ್ತು ವಿಡೀಯೋಗ್ರಫಿ ತರಬೇತಿಯ ಸಮಾರೋಪ ಸಮಾರಂಭ

Suddi Udaya

ಗುರುವಾಯನಕೆರೆ: ಅನುಮಾನಸ್ಪದ ರೀತಿಯಲ್ಲಿ ಯುವಕನೋರ್ವ ಮೃತದೇಹ ಪತ್ತೆ

Suddi Udaya
error: Content is protected !!