23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಶ್ರೀ ಧ.ಮಂ ಪ.ಪೂ ಕಾಲೇಜಿನಲ್ಲಿ ಸದ್ಭಾವನಾ ದಿನಾಚರಣೆ

ಉಜಿರೆ: ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿಪೂರ್ವ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ವತಿಯಿಂದ ರಾಷ್ಟ್ರೀಯ ಸದ್ಭಾವನಾ ದಿನಾಚರಣೆ ಕಾರ್ಯಕ್ರಮ ನಡೆಯಿತು.

ಯೋಜನಾಧಿಕಾರಿ ಡಾ. ಪ್ರಸನ್ನಕುಮಾರ ಐತಾಳ್ ಅಧ್ಯಕ್ಷತೆ ವಹಿಸಿ ಸದ್ಭಾವನಾ ದಿನದ ಮಹತ್ವ ತಿಳಿಸಿದರು. ಹಾಗೆಯೇ ಸದ್ಭಾವನಾ ಪ್ರತಿಜ್ಞೆಯನ್ನು ಬೋಧಿಸಿದರು.

ಈ ಸಂದರ್ಭದಲ್ಲಿ ವಿವಿಧ ಧರ್ಮಗಳಲ್ಲಿ ಸಾಮರಸ್ಯದ ಬಗ್ಗೆ ವಿದ್ಯಾರ್ಥಿಗಳಿಂದ ಗೋಷ್ಠಿ ನಡೆಯಿತು. ಹಿಂದೂ ಧರ್ಮದ ಬಗ್ಗೆ ಆದಿತ್ಯ ಹೆಗಡೆ , ಇಸ್ಲಾಂ ಧರ್ಮದ ಬಗ್ಗೆ ಮುಹಮ್ಮದ್ ಸಲೀಲ್ , ಜೈನ ಧರ್ಮದ ಬಗ್ಗೆ ಚಾರಿತ್ರ್ಯ ಜೈನ್ ಹಾಗೂ ಕ್ರಿಶ್ಚಿಯನ್ ಧರ್ಮದ ಬಗ್ಗೆ ಪ್ರೀತಮ್ ಮಿನೇಜಸ್ ಇವರು ಸಾಮರಸ್ಯದ ಬಗ್ಗೆ ಮಾತನಾಡಿದರು.

ರಾ.ಸೇ.ಯೋಜನೆಯ ನಾಯಕಿ ದಕ್ಷಾ ಸ್ವಾಗತಿಸಿ , ಅಕ್ಷತಾ ಎಂ.ಜಿ ವಂದಿಸಿದರು. ಡಯಾನಾ ನಿರೂಪಿಸಿದರು.

Related posts

ತೋಟತ್ತಾಡಿ: ಹಾಡು ಹಗಲೇ ಮನೆಯ ಬಾಗಿಲ ಬೀಗವನ್ನು ಮುರಿದು ಗಾದ್ರೇಜ್‌ನ ಲಾಕರ್ ನಲ್ಲಿಟ್ಟಿದ್ದ ರೂ. 1.30 ಲಕ್ಷ ಮೌಲ್ಯದ ಚಿನ್ನಾಭರಣ ಕಳವು

Suddi Udaya

ಯಕ್ಷಗಾನದ ಮೇರು ಭಾಗವತ ದಿನೇಶ್ ಅಮ್ಮಣ್ಣಾಯ ನಿಧನ

Suddi Udaya

ಜೆಇಇ ಮೈನ್-2 ಫಲಿತಾಂಶ: ಮೂಡುಬಿದಿರೆ ಎಕ್ಸಲೆಂಟ್ ವಿದ್ಯಾರ್ಥಿಗಳ ರಾಷ್ಟ್ರ ಮಟ್ಟದ ರ‍್ಯಾಂಕ್‌ಗಳ ಸಾಧನೆ

Suddi Udaya

ಜಾಗತಿಕ ಯುವ ಶೃಂಗಸಭೆಗೆ ಉಜಿರೆ ಶ್ರೀ ಧ.ಮಂ. ಪ.ಪೂ. ಕಾಲೇಜಿನ ವಿದ್ಯಾರ್ಥಿ ಆದಿತ್ಯ ಹೆಚ್.ಎಸ್ ಆಯ್ಕೆ

Suddi Udaya

ಹುಟ್ಟೂರಿಗೆ ಆಗಮಿಸಿದ ನಿವೃತ್ತ ಯೋಧ ಎ.ಸಿ.ಪಿ. ನಾಯಕ್ ಸುಬೇದಾರ್ ಮೋಹನ ಗೌಡರಿಗೆ ಉಜಿರೆ ವರ್ತಕರ ಸಂಘದಿಂದ ಗೌರವಾರ್ಪಣೆ

Suddi Udaya

ಧರ್ಮಸ್ಥಳ: ನಾರ್ಯ ನಿವಾಸಿ ನಾಟಿ ವೈದ್ಯ ಹೊನ್ನಪ್ಪ ಗೌಡ ನಿಧನ

Suddi Udaya
error: Content is protected !!