July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕಂಡಿಗ ಗುತ್ತು ಶ್ರೀ ನಾಗಬ್ರಹ್ಮ ಸನ್ನಿದಿ ಹಾಗೂ ರಕ್ತೇಶ್ವರಿ ಕೊಡಮಣಿತ್ತಾಯ, ಪಿಲಿಚಾಮುಂಡಿ ಹಾಗೂ ಪರಿವಾರ ದೈವಗಳ ಚಾವಡಿ ಜೀರ್ಣೋದ್ಧಾರ ಸಮಿತಿ ರಚನೆ

ಬೆಳ್ತಂಗಡಿ: ಬಂಟ್ವಾಳ ತಾಲ್ಲೂಕು ಮಧ್ವ, ಕಾವಳಪಡೂರು ಗ್ರಾಮದ ಕಂಡಿಗ ಗುತ್ತು ಶ್ರೀ ನಾಗಬ್ರಹ್ಮ ಸನ್ನಿದಿ ಹಾಗೂ ರಕ್ತೇಶ್ವರಿ ಕೊಡಮಣಿತ್ತಾಯ, ಪಿಲಿಚಾಮುಂಡಿ ಹಾಗೂ ಪರಿವಾರ ದೈವಗಳ ಚಾವಡಿ ಪುನರ್ ನವೀಕರಣಗೊಳಿಸಲು ನಾಗರಪಂಚಮಿಯ ಶುಭ ದಿನದಂದು ಕುಟುಂಬಸ್ಥರು ತೀರ್ಮಾನಿಸಿ ಜೀರ್ಣೋದ್ಧಾರ ಸಮಿತಿ ರಚನೆ ಮಾಡಲಾಯಿತು.

ಅಧ್ಯಕ್ಶರಾಗಿ ಹಿರಿಯರಾದ ತುಂಗಪ್ಪ ಪೂಜಾರಿ ಕಾಜೂರು, ಕಾರ್ಯದರ್ಶಿಯಾಗಿ ಪ್ರವೀಣ್ ಕೋಡ್ಯೇಲ್ ಮುಂಡೂರು , ಉಪಾಧ್ಯಕ್ಷರಾಗಿ ಸುಂದರ ಪೂಜಾರಿ ಕನಡಮಜಲು ಮತ್ತು ಶ್ರೀಧರ ಪೂಜಾರಿ ಉಜಿರೆ, ಕೋಶಾಧಿಕಾರಿಯಾಗಿ ಜಗನ್ನಾಥ್ ಶಿರ್ಲಾಲ್, ಜೊತೆ ಕಾರ್ಯದರ್ಶಿಯಾಗಿ ದೇವರಾಜ್ ಕಂಡಿಗ ಮತ್ತು ರಾಜೇಶ್ ಕೊಳಕೆಬೈಲ್, ಸಂಚಾಲಕರಾಗಿ ಕೀರ್ತಿ, ಕಿರಣ್ ಹಾಗೂ ಕುಟುಂಬದ ಇತರ ಸದಸ್ಯರನ್ನು ಸಂಘಟನಾ ಕಾರ್ಯದರ್ಶಿಗಳು ಹಾಗೂ ಪದಾಧಿಕಾರಿಗಳನ್ನು, ಗೌರವ ಸಲಹೆಗಾರರನ್ನು ಆಯ್ಕೆಮಾಡಲಾಯಿತು.

ಮುಂದೆ ನಡೆಯುವ ಜೀರ್ಣೋದ್ಧಾರ ಕೆಲಸ ಕಾರ್ಯಗಳಿಗೆ ಎಲ್ಲರ ಸಹಕಾರ ಕೋರಲಾಯಿತು.

Related posts

ಅದೂರುಪೇರಾಲ್ ಸ.ಹಿ.ಪ್ರಾ. ಶಾಲೆಯ ಎಸ್. ಡಿ. ಎಂ. ಸಿ ಅಧ್ಯಕ್ಷರಾಗಿ ವಿನಯ ಕೆ.

Suddi Udaya

ಉಜಿರೆ : ಅರ್ಜುನ ಪ್ರಶಸ್ತಿ ಪುರಸ್ಕೃತೆ ಪೂವಮ್ಮ ಅವರಿಂದ ಎಸ್.ಡಿ.ಎಂ ವಾರ್ಷಿಕ ಕ್ರೀಡಾಕೂಟಕ್ಕೆ ಚಾಲನೆ

Suddi Udaya

ಬೆಳ್ತಂಗಡಿ ಸಾಮಾಜಿಕ ವಲಯ ಅರಣ್ಯಾಧಿಕಾರಿ ಕಚೇರಿಯಲ್ಲಿ ಆಯುಧ ಪೂಜೆ

Suddi Udaya

ತುಮಕೂರು ದುಷ್ಕರ್ಮಿಗಳಿಂದ ಕಾರಿಗೆ ಬೆಂಕಿ ಹಚ್ಚಿ ಹತ್ಯೆ ಮಾಡಿದ ಪ್ರಕರಣ ಸಂಬಂಧ ತುಮಕೂರು ಜಿಲ್ಲಾ ಎಡಿಷನ್ ಎಸ್ಪಿ ಯವರನ್ನು ಬೇಟಿ ಮಾಡಿ ಪ್ರಕರಣದ ಬಗ್ಗೆ ಮಾಹಿತಿ ಪಡೆದ ರಕ್ಷಿತ್ ಶಿವರಾಂ

Suddi Udaya

ಡಿ.29,30,31 ಸುಲ್ಕೇರಿ ಬಸದಿ ಧಾಮ ಸಂಪ್ರೋಕ್ಷಣ ಪೂರ್ವಕ ಪ್ರತಿಷ್ಠಾ ಮಹೋತ್ಸವ

Suddi Udaya

ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರದಲ್ಲಿ 108 ಕಾಯಿ ಗಣಹೋಮ : ರಾತ್ರಿ ಮೂಡಪ್ಪ ಸೇವೆ: ವಿಶೇಷ ಹೂವುಗಳಿಂದ ಅಲಂಕೃತಗೊಂಡ ಸೌತಡ್ಕ ಕ್ಷೇತ್ರ

Suddi Udaya
error: Content is protected !!