23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕಂಡಿಗ ಗುತ್ತು ಶ್ರೀ ನಾಗಬ್ರಹ್ಮ ಸನ್ನಿದಿ ಹಾಗೂ ರಕ್ತೇಶ್ವರಿ ಕೊಡಮಣಿತ್ತಾಯ, ಪಿಲಿಚಾಮುಂಡಿ ಹಾಗೂ ಪರಿವಾರ ದೈವಗಳ ಚಾವಡಿ ಜೀರ್ಣೋದ್ಧಾರ ಸಮಿತಿ ರಚನೆ

ಬೆಳ್ತಂಗಡಿ: ಬಂಟ್ವಾಳ ತಾಲ್ಲೂಕು ಮಧ್ವ, ಕಾವಳಪಡೂರು ಗ್ರಾಮದ ಕಂಡಿಗ ಗುತ್ತು ಶ್ರೀ ನಾಗಬ್ರಹ್ಮ ಸನ್ನಿದಿ ಹಾಗೂ ರಕ್ತೇಶ್ವರಿ ಕೊಡಮಣಿತ್ತಾಯ, ಪಿಲಿಚಾಮುಂಡಿ ಹಾಗೂ ಪರಿವಾರ ದೈವಗಳ ಚಾವಡಿ ಪುನರ್ ನವೀಕರಣಗೊಳಿಸಲು ನಾಗರಪಂಚಮಿಯ ಶುಭ ದಿನದಂದು ಕುಟುಂಬಸ್ಥರು ತೀರ್ಮಾನಿಸಿ ಜೀರ್ಣೋದ್ಧಾರ ಸಮಿತಿ ರಚನೆ ಮಾಡಲಾಯಿತು.

ಅಧ್ಯಕ್ಶರಾಗಿ ಹಿರಿಯರಾದ ತುಂಗಪ್ಪ ಪೂಜಾರಿ ಕಾಜೂರು, ಕಾರ್ಯದರ್ಶಿಯಾಗಿ ಪ್ರವೀಣ್ ಕೋಡ್ಯೇಲ್ ಮುಂಡೂರು , ಉಪಾಧ್ಯಕ್ಷರಾಗಿ ಸುಂದರ ಪೂಜಾರಿ ಕನಡಮಜಲು ಮತ್ತು ಶ್ರೀಧರ ಪೂಜಾರಿ ಉಜಿರೆ, ಕೋಶಾಧಿಕಾರಿಯಾಗಿ ಜಗನ್ನಾಥ್ ಶಿರ್ಲಾಲ್, ಜೊತೆ ಕಾರ್ಯದರ್ಶಿಯಾಗಿ ದೇವರಾಜ್ ಕಂಡಿಗ ಮತ್ತು ರಾಜೇಶ್ ಕೊಳಕೆಬೈಲ್, ಸಂಚಾಲಕರಾಗಿ ಕೀರ್ತಿ, ಕಿರಣ್ ಹಾಗೂ ಕುಟುಂಬದ ಇತರ ಸದಸ್ಯರನ್ನು ಸಂಘಟನಾ ಕಾರ್ಯದರ್ಶಿಗಳು ಹಾಗೂ ಪದಾಧಿಕಾರಿಗಳನ್ನು, ಗೌರವ ಸಲಹೆಗಾರರನ್ನು ಆಯ್ಕೆಮಾಡಲಾಯಿತು.

ಮುಂದೆ ನಡೆಯುವ ಜೀರ್ಣೋದ್ಧಾರ ಕೆಲಸ ಕಾರ್ಯಗಳಿಗೆ ಎಲ್ಲರ ಸಹಕಾರ ಕೋರಲಾಯಿತು.

Related posts

ಅಭ್ಯಾಸ್ ಕಾಲೇಜಿನಲ್ಲಿ ಎಸ್.ಎಸ್.ಎಲ್.ಸಿ ವಿದ್ಯಾರ್ಥಿಗಳಿಗೆ ಸ್ಪಾರ್ಕ್ ಪರೀಕ್ಷಾಪೂರ್ವ ಸಿದ್ದತಾ ಕಾರ್ಯಗಾರ

Suddi Udaya

ಎಸ್ ಎಸ್ ಎಲ್ ಸಿ ಫಲಿತಾಂಶ : ಉಜಿರೆ ಎಸ್ ಡಿ ಎಂ ಅನುದಾನಿತ ಸೆಕೆಂಡರಿ ಶಾಲೆ ಶೇ.99.34 ಫಲಿತಾಂಶ

Suddi Udaya

ಕೊಯ್ಯೂರು: ಸರಕಾರಿ ಪ್ರೌಢಶಾಲೆಯಲ್ಲಿ ಪ್ರತಿಭಾ ಕಾರಂಜಿ ಸ್ಪರ್ಧೆ

Suddi Udaya

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್‌.ಇ) ಶಾಲೆಯಲ್ಲಿ ಪೋಷಕರ ಸಭೆ

Suddi Udaya

ಉರುವಾಲು ಶ್ರೀ ಭಾರತೀ ವಿದ್ಯಾ ಸಂಸ್ಥೆಯಲ್ಲಿ ಸ್ವಾತಂತ್ರ್ಯ ದಿನಾಚರಣೆ

Suddi Udaya

ಪಡಂಗಡಿ ಗ್ರಾ.ಪಂ. ದ್ವಿತೀಯ ಸುತ್ತಿನ ಗ್ರಾಮಸಭೆ

Suddi Udaya
error: Content is protected !!