ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕಂಡಿಗ ಗುತ್ತು ಶ್ರೀ ನಾಗಬ್ರಹ್ಮ ಸನ್ನಿದಿ ಹಾಗೂ ರಕ್ತೇಶ್ವರಿ ಕೊಡಮಣಿತ್ತಾಯ, ಪಿಲಿಚಾಮುಂಡಿ ಹಾಗೂ ಪರಿವಾರ ದೈವಗಳ ಚಾವಡಿ ಜೀರ್ಣೋದ್ಧಾರ ಸಮಿತಿ ರಚನೆ

ಬೆಳ್ತಂಗಡಿ: ಬಂಟ್ವಾಳ ತಾಲ್ಲೂಕು ಮಧ್ವ, ಕಾವಳಪಡೂರು ಗ್ರಾಮದ ಕಂಡಿಗ ಗುತ್ತು ಶ್ರೀ ನಾಗಬ್ರಹ್ಮ ಸನ್ನಿದಿ ಹಾಗೂ ರಕ್ತೇಶ್ವರಿ ಕೊಡಮಣಿತ್ತಾಯ, ಪಿಲಿಚಾಮುಂಡಿ ಹಾಗೂ ಪರಿವಾರ ದೈವಗಳ ಚಾವಡಿ ಪುನರ್ ನವೀಕರಣಗೊಳಿಸಲು ನಾಗರಪಂಚಮಿಯ ಶುಭ ದಿನದಂದು ಕುಟುಂಬಸ್ಥರು ತೀರ್ಮಾನಿಸಿ ಜೀರ್ಣೋದ್ಧಾರ ಸಮಿತಿ ರಚನೆ ಮಾಡಲಾಯಿತು.

ಅಧ್ಯಕ್ಶರಾಗಿ ಹಿರಿಯರಾದ ತುಂಗಪ್ಪ ಪೂಜಾರಿ ಕಾಜೂರು, ಕಾರ್ಯದರ್ಶಿಯಾಗಿ ಪ್ರವೀಣ್ ಕೋಡ್ಯೇಲ್ ಮುಂಡೂರು , ಉಪಾಧ್ಯಕ್ಷರಾಗಿ ಸುಂದರ ಪೂಜಾರಿ ಕನಡಮಜಲು ಮತ್ತು ಶ್ರೀಧರ ಪೂಜಾರಿ ಉಜಿರೆ, ಕೋಶಾಧಿಕಾರಿಯಾಗಿ ಜಗನ್ನಾಥ್ ಶಿರ್ಲಾಲ್, ಜೊತೆ ಕಾರ್ಯದರ್ಶಿಯಾಗಿ ದೇವರಾಜ್ ಕಂಡಿಗ ಮತ್ತು ರಾಜೇಶ್ ಕೊಳಕೆಬೈಲ್, ಸಂಚಾಲಕರಾಗಿ ಕೀರ್ತಿ, ಕಿರಣ್ ಹಾಗೂ ಕುಟುಂಬದ ಇತರ ಸದಸ್ಯರನ್ನು ಸಂಘಟನಾ ಕಾರ್ಯದರ್ಶಿಗಳು ಹಾಗೂ ಪದಾಧಿಕಾರಿಗಳನ್ನು, ಗೌರವ ಸಲಹೆಗಾರರನ್ನು ಆಯ್ಕೆಮಾಡಲಾಯಿತು.

ಮುಂದೆ ನಡೆಯುವ ಜೀರ್ಣೋದ್ಧಾರ ಕೆಲಸ ಕಾರ್ಯಗಳಿಗೆ ಎಲ್ಲರ ಸಹಕಾರ ಕೋರಲಾಯಿತು.

Related posts

ಚಿಬಿದ್ರೆ ಮತ್ತು ನೆರಿಯ ಗ್ರಾಮಗಳಲ್ಲಿ ಹಾನಿಗೊಳಗಾದ ಸದಸ್ಯರ ತೋಟಗಳಿಗೆ ತಾಲೂಕು ರಬ್ಬರ್ ಬೆಳೆಗಾರರ ಮಾರಾಟ ಮತ್ತು ಸಂಸ್ಕರಣಾ ಸಂಘದ ಪದಾಧಿಕಾರಿಗಳ ಭೇಟಿ

Suddi Udaya

ಪುಂಜಾಲಕಟ್ಟೆ- ಬಿಸಿ ರೋಡ್ ಮಾದರಿಯಲ್ಲಿ ರಸ್ತೆ ವಿಸ್ತರಣೆ ಮಾಡುವಂತೆ ಬೆಳ್ತಂಗಡಿ ವರ್ತಕರ ಸಂಘದ ಅಧ್ಯಕ್ಷ ರೊನಾಲ್ಡೊ ಲೋಬೋ ಮನವಿ

Suddi Udaya

ಎಸ್.ಡಿ.ಎಂ. ಕಾಲೇಜಿನಲ್ಲಿ ರೋವರ್ಸ್ & ರೇಂಜರ್ಸ್ ಸಂಬಂಧಿತ ‘ವಸ್ತುಪ್ರದರ್ಶನ’, ‘ಅಂತರ್ ತರಗತಿ ಸ್ಪರ್ಧೆ’ ಪ್ರಮುಕ’23 ಸಮಾರೋಪ

Suddi Udaya

ಸೇಕ್ರೆಡ್ ಹಾರ್ಟ್ ಪ.ಪೂ ಕಾಲೇಜಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ ವತಿಯಿಂದ ಉಪನ್ಯಾಸ ಕಾರ್ಯಕ್ರಮ

Suddi Udaya

ನಿಡ್ಲೆ ಸರ್ಕಾರಿ ಪ್ರೌಢ ಶಾಲೆಯ ನೂತನ ಕಟ್ಟಡದ ವಿಜ್ಞಾಪನಾ ಪತ್ರ ಬಿಡುಗಡೆ

Suddi Udaya

ಯೋಗಾಸನ ಸ್ಪರ್ಧೆ: ವಾಣಿ ಪ.ಪೂ. ಕಾಲೇಜಿನ ವಿದ್ಯಾರ್ಥಿ ಮೋಹಿತ್ ರಾಷ್ಟ್ರ ಮಟ್ಟಕ್ಕೆ ಆಯ್ಕೆ

Suddi Udaya
error: Content is protected !!