March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕಲ್ಮಂಜ: ಸಿದ್ದಬೈಲು ಪರಾರಿ ಸ.ಹಿ.ಪ್ರಾ. ಶಾಲೆ ಶಾಲೆಯ ವಿದ್ಯಾರ್ಥಿಗಳಿಗೆ ಉಚಿತ ಪುಸ್ತಕ ವಿತರಣೆ

ಕಲ್ಮಂಜ: ಸೇವಾಭಾರತಿ ಖಜಾಂಚಿ ಕೆ ವಿನಾಯಕ ರಾವ್ ಅವರ ಸಹಕಾರದೊಂದಿಗೆ ರಾಮನಗರ ನವಚೇತನ ಚಾರಿಟೇಬಲ್ ಟ್ರಸ್ಟ್ ಫಾರ್ ಡಿಸೆಬಲ್ಸ್ ನ ಅಧ್ಯಕ್ಷ ಕೆ ಎಸ್ ಮಂಜುನಾಥ್ ಇವರು ಕಲ್ಮಂಜ ಸಿದ್ದ ಬೈಲು ಪರಾರಿ ಯ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳಿಗೆ ಉಚಿತ ಪುಸ್ತಕಗಳನ್ನು ಆ. 23 ರಂದು ನೀಡಲಾಯಿತು.


ಈ ಸಂದರ್ಭದಲ್ಲಿ ಎಸ್.ಡಿ..ಎಮ್.ಸಿ ಅಧ್ಯಕ್ಷರಾದ ದಿನೇಶ್ ಗೌಡ, ಸೇವಾ ಭಾರತಿ ಟ್ರಸ್ಟಿನ ಸದಸ್ಯರಾದ ಶ್ರೀನಿವಾಸ್ ರಾವ್ ಕಲ್ಮಂಜ, ರಾಜಶೇಖರ್ ಹೆಬ್ಬಾರ್ ಪರಾರಿ ಮನೆ, ಯುವ ಸಬಲೀಕರಣ ಕ್ರೀಡಾ ಇಲಾಖೆ ಬೆಳ್ತಂಗಡಿ ಮೇಲ್ವಿಚಾರಕರಾದ ಶಾಂತಪ್ಪ, ಮುಖ್ಯ ಶಿಕ್ಷಕರಾದ ಧರ್ಣಮ್ಮ ಸಹ ಶಿಕ್ಷಕರಾದ ಶ್ರೀಮತಿ ರಾಜಿ, ಶ್ರೀಮತಿ ಮಮತಾ, ಗೌರವ ಶಿಕ್ಷಕರಾದ ಶ್ರೀಮತಿ ಜಯಶ್ರೀ ಮತ್ತು ಶ್ರೀಮತಿ ಕವಿತಾ ಎಸ್.ಡಿ.ಎಮ್.ಸಿ ಉಪಾಧ್ಯಕ್ಷರಾದ ಶ್ರೀಮತಿ ವಿದ್ಯಾ ಹಾಗೂ ಸದಸ್ಯರಾದ ಅಮಿತಾ, ದೇಜಮ್ಮ ಉಪಸ್ಥಿತರಿದ್ದರು.

Related posts

ಕರಿಮಣೇಲು: ರಾಮಣ್ಣ ಪೂಜಾರಿ ಹೃದಯಾಘಾತದಿಂದ ನಿಧನ

Suddi Udaya

ಬೆಳ್ತಂಗಡಿ ರಾಜಕೇಸರಿ ಟ್ರಸ್ಟ್ ಸಂಸ್ಥಾಪಕ ದೀಪಕ್ ಜಿ ರವರಿಗೆ ಸ್ಪೂರ್ತಿ ಕುಮಾರ ಸೇವಾ ರತ್ನ ಪ್ರಶಸ್ತಿ

Suddi Udaya

ಅಳದಂಗಡಿಯಲ್ಲಿ ಲೋಕೋಪಯೋಗಿ ಇಲಾಖೆಯವರು ಅಳವಡಿಸಿದ ನಾಮಫಲಕದಲ್ಲಿ ಗೊಂದಲ

Suddi Udaya

ಶ್ರೀ ಸ್ಟಾರ್ ಯುವಕ ಹಾಗೂ ಮಹಿಳಾ ಮಂಡಲದ ವತಿಯಿಂದ ನಡೆಯುವ ಮೊಸರು ಕುಡಿಕೆ ಉತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಫೆ.20 ಬೆಳ್ತಂಗಡಿ ಸುವರ್ಣ ಸಾಂಸ್ಕೃತಿಕ ಪ್ರತಿಷ್ಠಾನದಿಂದ ಸಾಂಸ್ಕೃತಿಕ ವೈಭವ

Suddi Udaya

ಸುರತ್ಕಲ್ ಮುಕ್ಕದಲ್ಲಿ ಕಾರು ಡಿಕ್ಕಿ: ಧರ್ಮಸ್ಥಳ ಯಕ್ಷಗಾನ ಮೇಳದ ಸಿಬ್ಬಂದಿ ಜೀವನ್ ಕುಮಾರ್ ಸಾವು

Suddi Udaya
error: Content is protected !!