23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕಲ್ಮಂಜ: ಸಿದ್ದಬೈಲು ಪರಾರಿ ಸ.ಹಿ.ಪ್ರಾ. ಶಾಲೆ ಶಾಲೆಯ ವಿದ್ಯಾರ್ಥಿಗಳಿಗೆ ಉಚಿತ ಪುಸ್ತಕ ವಿತರಣೆ

ಕಲ್ಮಂಜ: ಸೇವಾಭಾರತಿ ಖಜಾಂಚಿ ಕೆ ವಿನಾಯಕ ರಾವ್ ಅವರ ಸಹಕಾರದೊಂದಿಗೆ ರಾಮನಗರ ನವಚೇತನ ಚಾರಿಟೇಬಲ್ ಟ್ರಸ್ಟ್ ಫಾರ್ ಡಿಸೆಬಲ್ಸ್ ನ ಅಧ್ಯಕ್ಷ ಕೆ ಎಸ್ ಮಂಜುನಾಥ್ ಇವರು ಕಲ್ಮಂಜ ಸಿದ್ದ ಬೈಲು ಪರಾರಿ ಯ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳಿಗೆ ಉಚಿತ ಪುಸ್ತಕಗಳನ್ನು ಆ. 23 ರಂದು ನೀಡಲಾಯಿತು.


ಈ ಸಂದರ್ಭದಲ್ಲಿ ಎಸ್.ಡಿ..ಎಮ್.ಸಿ ಅಧ್ಯಕ್ಷರಾದ ದಿನೇಶ್ ಗೌಡ, ಸೇವಾ ಭಾರತಿ ಟ್ರಸ್ಟಿನ ಸದಸ್ಯರಾದ ಶ್ರೀನಿವಾಸ್ ರಾವ್ ಕಲ್ಮಂಜ, ರಾಜಶೇಖರ್ ಹೆಬ್ಬಾರ್ ಪರಾರಿ ಮನೆ, ಯುವ ಸಬಲೀಕರಣ ಕ್ರೀಡಾ ಇಲಾಖೆ ಬೆಳ್ತಂಗಡಿ ಮೇಲ್ವಿಚಾರಕರಾದ ಶಾಂತಪ್ಪ, ಮುಖ್ಯ ಶಿಕ್ಷಕರಾದ ಧರ್ಣಮ್ಮ ಸಹ ಶಿಕ್ಷಕರಾದ ಶ್ರೀಮತಿ ರಾಜಿ, ಶ್ರೀಮತಿ ಮಮತಾ, ಗೌರವ ಶಿಕ್ಷಕರಾದ ಶ್ರೀಮತಿ ಜಯಶ್ರೀ ಮತ್ತು ಶ್ರೀಮತಿ ಕವಿತಾ ಎಸ್.ಡಿ.ಎಮ್.ಸಿ ಉಪಾಧ್ಯಕ್ಷರಾದ ಶ್ರೀಮತಿ ವಿದ್ಯಾ ಹಾಗೂ ಸದಸ್ಯರಾದ ಅಮಿತಾ, ದೇಜಮ್ಮ ಉಪಸ್ಥಿತರಿದ್ದರು.

Related posts

ಅಂತರ್ ಕಾಲೇಜು ಚದುರಂಗ ಸ್ಪರ್ಧೆ: ಎಸ್ ಡಿಎಂ ಕಾಲೇಜಿನ ಪುರುಷರ ತಂಡ ಚಾಂಪಿಯನ್

Suddi Udaya

ಜೇಸಿಐ ಬೆಳ್ತಂಗಡಿ ಮಂಜುಶ್ರೀ ವತಿಯಿಂದ ಯುವ ದಿನಾಚರಣೆ ಪ್ರಯುಕ್ತ ತರಬೇತಿ

Suddi Udaya

ಕೊಕ್ಕಡ: ಕಾರು ಹಾಗೂ ಬೈಕ್ ನಡುವೆ ಅಪಘಾತ: ಬೈಕ್ ಸವಾರರಿಗೆ ಗಾಯ

Suddi Udaya

ಭಾರತ್ ಸ್ಕೌಟ್ ಗೈಡ್ ರಾಜ್ಯ ಸಂಸ್ಥೆಯಿಂದ ಸನ್ಮಾನಿತಗೊಂಡ ಬೆಳ್ತಂಗಡಿ ಶ್ರೀ ಧ.ಮಂ. ಆಂ.ಮಾ. ಶಾಲೆಯ ವಿದ್ಯಾರ್ಥಿಗಳಿಗೆ ಅಭಿನಂದನಾ ಕಾರ್ಯಕ್ರಮ

Suddi Udaya

ವಾಣಿ ಕಾಲೇಜಿನಲ್ಲಿ ಜಿಲ್ಲಾ ಮಟ್ಟದ ಪ.ಪೂ. ಕಾಲೇಜುಗಳ ಯೋಗಾಸನ ಸ್ಪರ್ಧೆ

Suddi Udaya

ಉಡುಪಿ ಶ್ರೀ ಪುತ್ತಿಗೆ ಮಠದ ಶ್ರೀ ಸುಗುಣೇಂದ್ರ ತೀರ್ಥ ಸ್ವಾಮೀಜಿ ಅವರಿಂದ ಅರ್ಚಕ ಕೆ.ರಮಾನಂದ ಭಟ್ ಕೊಕ್ಕಡ ಅವರಿಗೆ “ಶ್ರೀಕೃಷ್ಣಗೀತಾನುಗ್ರಹ” ಪ್ರಶಸ್ತಿ ಪ್ರದಾನ

Suddi Udaya
error: Content is protected !!