22.2 C
ಪುತ್ತೂರು, ಬೆಳ್ತಂಗಡಿ
September 16, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕೊಕ್ಕಡ ಅಮೃತ ಪಂಚಾಯತ್ ನ ನಿಕಟಪೂರ್ವ ಅಧ್ಯಕ್ಷರು, ಉಪಾಧ್ಯಕ್ಷರುಗಳಿಗೆ ಗೌರವಾರ್ಪಣೆ

ಕೊಕ್ಕಡ ಅಮೃತ ಗ್ರಾಮ ಪಂಚಾಯತ್ ನ ನೂತನ ಅಧ್ಯಕ್ಷ ಯೋಗೀಶ್ ಆಳಂಬಿಲ, ಉಪಾಧ್ಯಕ್ಷೆ ಶ್ರೀಮತಿ ಪವಿತ್ರ ಕೆ. ಇವರನ್ನು ಗ್ರಾಮಪಂಚಾಯತ್ ಸಾಮಾನ್ಯ ಸಭೆ ಸಂದರ್ಭದಲ್ಲಿ ಸದಸ್ಯರುಗಳು ಸನ್ಮಾನಿಸಿದರು.

ಈ ಸಂದರ್ಭದಲ್ಲಿ ನೂತನ ಅಧ್ಯಕ್ಷರು ಶ್ರೀಮತಿ ಬೇಬಿ, ಉಪಾಧ್ಯಕ್ಷರು ಪ್ರಭಾಕರ್ ಮಲ್ಲಿಗೆ, ಸದಸ್ಯರುಗಳಾದ ವಿಶ್ವನಾಥ್ ಕಕ್ಕುದೋಳಿ, ಶರತ್ ಕುಮಾರ್, ಶ್ರೀಮತಿ ವನಜಾಕ್ಷಿ, ಜಗದೀಶ್ ಕೆಂಪಕೋಡಿ, ಶ್ರೀಮತಿ ಪ್ರಮೀಳಾ, ಶ್ರೀಮತಿ ಲತಾ, ಶ್ರೀಮತಿ ಜಾನಕೀ, ಪುರಷೋತ್ತಮ ಗೌಡ, ಶ್ರೀಮತಿ ವನಿತಾ, ಅಭಿವೃದ್ಧಿ ಅಧಿಕಾರಿ ದೀಪಕ್ ರಾಜ್, ಕಾರ್ಯದರ್ಶಿ ಶ್ರೀಮತಿ ಭಾರತೀ ಸಿಬ್ಬಂದಿಗಳು ಉಪಸ್ಥಿತರಿದ್ದರು.

Related posts

ಮುಡಾ ಪ್ರಕರಣ ಬಿಜೆಪಿಯ‌ ಷಡ್ಯಂತರ, ಮುಖ್ಯಮಂತ್ರಿ ವಿರುದ್ಧ ಸೇಡಿನ ರಾಜಕೀಯವಷ್ಟೇ: ರಕ್ಷಿತ್ ಶಿವರಾಂ

Suddi Udaya

ಜೆಸಿಐ ಬೆಳ್ತಂಗಡಿ ಮಂಜುಶ್ರೀಯ ನೂತನ ಅಧ್ಯಕ್ಷರಾಗಿ ಜೆಸಿ ಆಶಾಲತಾ ಪ್ರಶಾಂತ ಆಯ್ಕೆ

Suddi Udaya

ರೋಟರಿ ಸಮುದಾಯ ದಳಗಳ ಪದಗ್ರಹಣ ಸಮಾರಂಭ

Suddi Udaya

ವಾಣಿ ಪ.ಪೂ. ಕಾಲೇಜಿನ ಎನ್‌.ಎಸ್.ಎಸ್‌. ಘಟಕದಿಂದ ಕೋಟಿ ವೃಕ್ಷ ಅಭಿಯಾನ

Suddi Udaya

ಕಾಶಿಪಟ್ಣ ಗ್ರಾ.ಪಂ. ಅಧ್ಯಕ್ಷರಾಗಿ ಸತೀಶ್ ಕಾಶಿಪಟ್ಣಅವಿರೋಧ ಆಯ್ಕೆ

Suddi Udaya

ಕಕ್ಯಪದವು ಎಲ್.ಸಿ.ಆರ್ ವಿದ್ಯಾಸಂಸ್ಥೆ ಪದವಿ ವಿಭಾಗದಲ್ಲಿ “ಮೂಲ ಸೌಕರ್ಯ ಹೂಡಿಕೆ ಟ್ರಸ್ಟ್” ವಿಷಯದ ಕುರಿತು ಕಾರ್ಯಾಗಾರ

Suddi Udaya
error: Content is protected !!