26.7 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕೊಕ್ಕಡ ಅಮೃತ ಪಂಚಾಯತ್ ನ ನಿಕಟಪೂರ್ವ ಅಧ್ಯಕ್ಷರು, ಉಪಾಧ್ಯಕ್ಷರುಗಳಿಗೆ ಗೌರವಾರ್ಪಣೆ

ಕೊಕ್ಕಡ ಅಮೃತ ಗ್ರಾಮ ಪಂಚಾಯತ್ ನ ನೂತನ ಅಧ್ಯಕ್ಷ ಯೋಗೀಶ್ ಆಳಂಬಿಲ, ಉಪಾಧ್ಯಕ್ಷೆ ಶ್ರೀಮತಿ ಪವಿತ್ರ ಕೆ. ಇವರನ್ನು ಗ್ರಾಮಪಂಚಾಯತ್ ಸಾಮಾನ್ಯ ಸಭೆ ಸಂದರ್ಭದಲ್ಲಿ ಸದಸ್ಯರುಗಳು ಸನ್ಮಾನಿಸಿದರು.

ಈ ಸಂದರ್ಭದಲ್ಲಿ ನೂತನ ಅಧ್ಯಕ್ಷರು ಶ್ರೀಮತಿ ಬೇಬಿ, ಉಪಾಧ್ಯಕ್ಷರು ಪ್ರಭಾಕರ್ ಮಲ್ಲಿಗೆ, ಸದಸ್ಯರುಗಳಾದ ವಿಶ್ವನಾಥ್ ಕಕ್ಕುದೋಳಿ, ಶರತ್ ಕುಮಾರ್, ಶ್ರೀಮತಿ ವನಜಾಕ್ಷಿ, ಜಗದೀಶ್ ಕೆಂಪಕೋಡಿ, ಶ್ರೀಮತಿ ಪ್ರಮೀಳಾ, ಶ್ರೀಮತಿ ಲತಾ, ಶ್ರೀಮತಿ ಜಾನಕೀ, ಪುರಷೋತ್ತಮ ಗೌಡ, ಶ್ರೀಮತಿ ವನಿತಾ, ಅಭಿವೃದ್ಧಿ ಅಧಿಕಾರಿ ದೀಪಕ್ ರಾಜ್, ಕಾರ್ಯದರ್ಶಿ ಶ್ರೀಮತಿ ಭಾರತೀ ಸಿಬ್ಬಂದಿಗಳು ಉಪಸ್ಥಿತರಿದ್ದರು.

Related posts

ಮಡಂತ್ಯಾರು ಸಿ ಎ ಬ್ಯಾಂಕ್ ಅಧ್ಯಕ್ಷ ಜೊಯೆಲ್ ಮೆಂಡೊನ್ಸಾ ರವರನ್ನು ಅಭಿನಂದಿಸಿದ ಸಂಸದ ಕ್ಯಾ| ಬ್ರಿಜೇಶ್ ಚೌಟ

Suddi Udaya

ಕನ್ಯಾಡಿ 32 ಮತ್ತು 33 ಬೂತ್‌ಗೆ ಕೆಪಿಸಿಸಿ ಪ್ರ. ಕಾರ್ಯದರ್ಶಿ ರಕ್ಷಿತ್ ಶಿವರಾಮ್ ಭೇಟಿ

Suddi Udaya

ಬೆಳ್ತಂಗಡಿ ಎಸ್ ಡಿ ಎಮ್ ಶಾಲಾ ವಿದ್ಯಾರ್ಥಿಗಳು ಎಲ್ ಐ ಸಿ 67ನೇ ಸಪ್ತಹದಲ್ಲಿ ಹಲವಾರು ಪ್ರಶಸ್ತಿಗಳು

Suddi Udaya

ಉಜಿರೆ ಹಳೆಪೇಟೆ ಮುಹಿದ್ದೀನ್ ಜುಮಾ ಮಸ್ಟಿದ್ ನಲ್ಲಿ ಸಂಭ್ರಮದ ಬಕ್ರೀದ್ ಆಚರಣೆ

Suddi Udaya

ಗೇರುಕಟ್ಟೆ ಸ್ನೇಹ ಸಂಗಮ ಆಟೋ ರಿಕ್ಷಾ ಚಾಲಕ ಮಾಲಕರ ಸಂಘದ ವತಿಯಿಂದ ಸಂಭ್ರಮ ಸ್ವಾತಂತ್ರ್ಯ ಆಚರಣೆ

Suddi Udaya

ಜು.5: ಬೆಳ್ತಂಗಡಿ ತಾಲೂಕು ಪತ್ರಕರ್ತರ ಸಂಘದಿಂದ ಪತ್ರಿಕಾ ದಿನಾಚರಣೆ

Suddi Udaya
error: Content is protected !!