March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಚಂದ್ರಯಾನ 3 ರ ಯಶಸ್ಸು ವಾಣಿಜ್ಯ ಮತ್ತು ಕೈಗಾರಿಕಾ ಸಂಘ ಉಜಿರೆ ಹಾಗೂ ಉಜಿರೆ ನಾಗರಿಕರಿಂದ ವಿಜಯೋತ್ಸವ

ಉಜಿರೆ: ಚಂದ್ರಯಾನ 3 ರ ಯಶಸ್ವಿಗೆ ವಾಣಿಜ್ಯ ಮತ್ತು ಕೈಗಾರಿಕಾ ಸಂಘ ಉಜಿರೆ ಹಾಗೂ ಉಜಿರೆ ನಾಗರಿಕರಿಂದ ವಿಜಯೋತ್ಸವ ಆ.23 ರಂದು ಆಚರಿಸಲಾಯಿತು.

ಈ ಸಂದರ್ಭದಲ್ಲಿ ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ಅಧ್ಯಕ್ಷ ಅರವಿಂದ ಕಾರಂತ್, ಉಜಿರೆ ಪಂಚಾಯತ್ ಅಧ್ಯಕ್ಷೆ ಉಷಾ ಕಾರಂತ್, ಉಪಾಧ್ಯಕ್ಷ ರವಿ ಕುಮಾರ್ ಬರಮೇಲು, ವರ್ತಕರ ಸಂಘದ ಕಾರ್ಯದರ್ಶಿ ಲಕ್ಷ್ಮಣ್ ಇಂಡಿಯನ್ ಡ್ರೆಸ್ ಸೆಂಟರ್, ಜತೆ ಕಾರ್ಯದರ್ಶಿಗಳಾದ ಬಿ.ಎಸ್. ಪ್ರಸಾದ್ ರಮ್ಯಾ ಗೋಲ್ಡ್, ವಿಶ್ವನಾಥ್ ಭಂಡಾರಿ ದುರ್ಗ ಮೊಬೈಲ್, ಭರತ್ ಕುಮಾರ್ ಮಹಾಲಕ್ಷ್ಮಿ, ದಾಮೋದರ್ ಕಾಮತ್, ನಮನ ಬೇಕರಿಯ ಜಯಂತ್, ಹುಕುಂ ರಾಮ್ ಪಟೇಲ್, ಹರೀಶ್ ಹಾಗೂ ಇನ್ನಿತರ ವರ್ತಕರು ನಾಗರಿಕರು ಉಪಸ್ಥಿತರಿದ್ದರು.

Related posts

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯಲ್ಲಿ “ಬಹುಮಾನ ವಿತರಣಾ ದಿನ”

Suddi Udaya

ಬೆಳ್ತಂಗಡಿ ಶ್ರೀ ಕ್ಷೇ.ಧ.ಗ್ರಾ.ಯೋಜನೆ ಹಾಗೂ ಶೌರ್ಯ ವಿಪತ್ತು ನಿರ್ವಹಣಾ ಘಟಕ ಪುದುವೆಟ್ಟು ವತಿಯಿಂದ ಗಿಡನಾಟಿ ಕಾರ್ಯಕ್ರಮ

Suddi Udaya

ಕಾಕ೯ಳದಲ್ಲಿ ಚಾಕುವಿನಿಂದ ಇರಿದು ನವೀನ್ ಪೂಜಾರಿ ಹತ್ಯೆ : ಆರೋಪಿ ನಡ ಗ್ರಾಮದ ಪರೀಕ್ಷಿತ್ ಬಂಧನ

Suddi Udaya

ಬೆಳ್ತಂಗಡಿ ವಲಯದ ಬೆಳ್ತಂಗಡಿ ಪ್ರಗತಿ-ಬಂದು ಸ್ವ-ಸಹಾಯ ಸಂಘಗಳ ಒಕ್ಕೂಟದ ತ್ರೈಮಾಸಿಕ ಸಭೆ

Suddi Udaya

ಉಜಿರೆ ಹಳೆಪೇಟೆಯಲ್ಲಿ ಹೊಳೆಯಂತಾದ ರಸ್ತೆ: ವಾಹನ ಸವಾರರ ಪರದಾಟ

Suddi Udaya

ಸೌತ್ ಕೆನರಾ ಫೋಟೋಗ್ರಾಫರ್ಸ್ ಅಸೋಸಿಯೇಸನ್ ನಿಂದ ಹಿರಿಯ ಛಾಯಾಗ್ರಾಹಕ ಎನ್ ಎ ಗೋಪಾಲ್ ರಿಗೆ ಸನ್ಮಾನ

Suddi Udaya
error: Content is protected !!