July 25, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಚಂದ್ರಯಾನ 3 ರ ಯಶಸ್ಸು ವಾಣಿಜ್ಯ ಮತ್ತು ಕೈಗಾರಿಕಾ ಸಂಘ ಉಜಿರೆ ಹಾಗೂ ಉಜಿರೆ ನಾಗರಿಕರಿಂದ ವಿಜಯೋತ್ಸವ

ಉಜಿರೆ: ಚಂದ್ರಯಾನ 3 ರ ಯಶಸ್ವಿಗೆ ವಾಣಿಜ್ಯ ಮತ್ತು ಕೈಗಾರಿಕಾ ಸಂಘ ಉಜಿರೆ ಹಾಗೂ ಉಜಿರೆ ನಾಗರಿಕರಿಂದ ವಿಜಯೋತ್ಸವ ಆ.23 ರಂದು ಆಚರಿಸಲಾಯಿತು.

ಈ ಸಂದರ್ಭದಲ್ಲಿ ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ಅಧ್ಯಕ್ಷ ಅರವಿಂದ ಕಾರಂತ್, ಉಜಿರೆ ಪಂಚಾಯತ್ ಅಧ್ಯಕ್ಷೆ ಉಷಾ ಕಾರಂತ್, ಉಪಾಧ್ಯಕ್ಷ ರವಿ ಕುಮಾರ್ ಬರಮೇಲು, ವರ್ತಕರ ಸಂಘದ ಕಾರ್ಯದರ್ಶಿ ಲಕ್ಷ್ಮಣ್ ಇಂಡಿಯನ್ ಡ್ರೆಸ್ ಸೆಂಟರ್, ಜತೆ ಕಾರ್ಯದರ್ಶಿಗಳಾದ ಬಿ.ಎಸ್. ಪ್ರಸಾದ್ ರಮ್ಯಾ ಗೋಲ್ಡ್, ವಿಶ್ವನಾಥ್ ಭಂಡಾರಿ ದುರ್ಗ ಮೊಬೈಲ್, ಭರತ್ ಕುಮಾರ್ ಮಹಾಲಕ್ಷ್ಮಿ, ದಾಮೋದರ್ ಕಾಮತ್, ನಮನ ಬೇಕರಿಯ ಜಯಂತ್, ಹುಕುಂ ರಾಮ್ ಪಟೇಲ್, ಹರೀಶ್ ಹಾಗೂ ಇನ್ನಿತರ ವರ್ತಕರು ನಾಗರಿಕರು ಉಪಸ್ಥಿತರಿದ್ದರು.

Related posts

ಹರಿಪ್ರಸಾದ್ ಹೊಸಂಗಡಿ ಅವರಿಗೆ ತಾಲೂಕು ಯುವಜನ ಒಕ್ಕೂಟದಿಂದ ಶ್ರದ್ಧಾಂಜಲಿ

Suddi Udaya

ಕುತ್ಲೂರು ಶಾಲೆಗೆ ರಾಜ್ಯ ಮಟ್ಟದ ಕೃಷಿ ರೈತ ರತ್ನ ಪ್ರಶಸ್ತಿ

Suddi Udaya

ಕನ್ಯಾಡಿ ಸ್ವಾಮೀಜಿಯವರನ್ನು ಭೇಟಿ ಮಾಡಿ ಆಶೀರ್ವಾದ ಪಡೆದ ರಕ್ಷಿತ್ ಶಿವರಾಮ್

Suddi Udaya

ಚೆಸ್ ಪಂದ್ಯಾಟದಲ್ಲಿ ಉಜಿರೆಯ ನ್ಯಾಚುರೋಪತಿ ಕಾಲೇಜಿಗೆ ಪ್ರಶಸ್ತಿ

Suddi Udaya

ಟೆನ್ನಿಸ್ ವಾಲಿಬಾಲ್ ಪಂದ್ಯಾಟ : ಎಸ್ ಡಿ ಎಂ ಕ್ರೀಡಾ ವಿದ್ಯಾರ್ಥಿನಿಯರಿಗೆ ಕಂಚಿನ ಪದಕ

Suddi Udaya

ನಾಳೆ(ಜೂ.13): ಬದುಕು ಕಟ್ಟೋಣ ಬನ್ನಿ ಸೇವಾ ಟ್ರಸ್ಟ್‌ ಉಜಿರೆ ಹಾಗೂ ವಿವಿಧ ಸಂಘ ಸಂಸ್ಥೆಗಳ ನೇತೃತ್ವದಲ್ಲಿ ಯಶೋ-ವಿಜಯ ಬದುಕು-ನೆನಪು-ಸ್ಮರಣೆ, ಹಾಗೂ ದಿ. ಕಾಶಿ ಶೆಟ್ಟಿಯವರ ಸ್ಮರಣಾರ್ಥ ಸರಕಾರಿ ಶಾಲೆಯ ವಿದ್ಯಾರ್ಥಿಗಳಿಗೆ ಬ್ಯಾಗ್ ಮತ್ತು ಕೊಡೆ ವಿತರಣೆ

Suddi Udaya
error: Content is protected !!