July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಮುಂಡಾಜೆ ಅಂಗನವಾಡಿಗೆ ಲಯನ್ಸ್ ಕ್ಲಬ್ ನಿಂದ ಚಾಪೆ ಕೊಡುಗೆ

ಬೆಳ್ತಂಗಡಿ: ಲಯನ್ಸ್ ಕ್ಲಬ್ ಸುವರ್ಣ ಮಹೋತ್ಸವ ವರ್ಷದ ಅಂಗವಾಗಿ ಮುಂಡಾಜೆ ಕುಂಟಾಲಪಲ್ಕೆ ಅಂಗನವಾಡಿ ಕೇಂದ್ರಕ್ಕೆ ಆ.23 ರಂದು ಚಾಪೆಗಳನ್ನು ಹಸ್ತಾಂತರಿಸಲಾಯಿತು.


ಲಯನ್ಸ್ ಕ್ಲಬ್ ಅಧ್ಯಕ್ಷ ಉಮೇಶ್ ಶೆಟ್ಟಿ, ಸದಸ್ಯರಾದ ನಾಮದೇವ ರಾವ್, ಅಶ್ರಫ್ ಆಲಿಕುಂಞಿ ಮುಂಡಾಜೆ ಮತ್ತು ಪುರುಷೋತ್ತಮ ಶೆಟ್ಟಿ, ಯಂಗ್ ಚಾಲೆಂಜರ್ಸ್ ಕ್ರೀಡಾ ಸಂಘದ ಕಾರ್ಯದರ್ಶಿ ಶಶಿಧರ ಠೋಸರ್ ಉಪಸ್ಥಿತರಿದ್ದರು.

Related posts

ಲಾಯಿಲ ಶ್ರೀ ಮಹಮ್ಮಾಯಿ ಅಮ್ಮನವರ ದೇವಸ್ಥಾನದಲ್ಲಿ ಮಾರಿ ಪೂಜೆೋತ್ಸವ

Suddi Udaya

ಅತ್ಯುತ್ತಮ ಪ್ರವಾಸಿ ತಾಣಗಳ ಸ್ಪರ್ಧೆಯಲ್ಲಿ ಕುತ್ಲೂರಿನ ಹರೀಶ್ ಡಾಕಯ್ಯ ಮತ್ತು ಶಿವರಾಜ್ ಅಂಚನ್ ರವರಿಗೆ ಪ್ರಶಸ್ತಿ: ದ.ಕ. ಮತ್ತು ಉಡುಪಿ ಜಿಲ್ಲಾ ಪ್ರವಾಸೋದ್ಯಮ ಇಲಾಖೆಯಿಂದ ಗೌರರ್ವಾಪಣೆ

Suddi Udaya

ಬೆಳ್ತಂಗಡಿ ವಾಣಿ ಪ.ಪೂ. ಕಾಲೇಜಿಗೆ ಶೇ.98.17 ಫಲಿತಾಂಶ

Suddi Udaya

ವಿದ್ವತ್ ಭರವಸೆ: ಪ್ರತಿಭಾನ್ವಿತರಿಗೆ ಉಚಿತ ಶಿಕ್ಷಣ

Suddi Udaya

ವೇಣೂರು ಮಸೀದಿಯ ಅಧ್ಯಕ್ಷ ಹಾಜಿ ವಿ. ಅಬೂಬಕ್ಕರ್ ನಿಧನ

Suddi Udaya

ಪಾರೆಂಕಿ ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿ ವತಿಯಿಂದ ಶಾಲಾ ಮಕ್ಕಳಿಗೆ ಪುಸ್ತಕ ವಿತರಣೆ ಹಾಗೂ ವಿಶಿಷ್ಟ ಶ್ರೇಣಿಯಲ್ಲಿ ಉತ್ತೀರ್ಣರಾದ ವಿದ್ಯಾರ್ಥಿಗಳಿಗೆ ಗೌರವಾರ್ಪಣೆ

Suddi Udaya
error: Content is protected !!