25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಸೂಳಬೆಟ್ಟು ಬರಾಯ ಶ್ರೀಗೋಪಾಲಕೃಷ್ಣ ದೇವರ ಬ್ರಹ್ಮಕಲಶೋತ್ಸವದ ಯಶಸ್ಸಿಗಾಗಿ ಪೂರ್ವಭಾವಿ ಪ್ರಾರ್ಥನೆ

ಬೆಳ್ತಂಗಡಿ: ಸೂಳಬೆಟ್ಟು ಬರಾಯ ಶ್ರೀಗೋಪಾಲಕೃಷ್ಣ ದೇವರಿಗೆ 2024ರಲ್ಲಿ ಬ್ರಹ್ಮಕಲಶೋತ್ಸವ ನಡೆಸಲು ಸಂಕಲ್ಪಿಸಲಾಗಿದ್ದು ಅದರ ಯಶಸ್ಸಿಗಾಗಿ ಪೂರ್ವಭಾವಿಯಾಗಿ ಆ.23 ರಂದು ಪ್ರಾರ್ಥನೆ ಸಲ್ಲಿಸಲಾಯಿತು.
ಅಳದಂಗಡಿ ಅರಮನೆ ಡಾ ಪದ್ಮಪ್ರಸಾದ ಅಜಿಲ ಅವರು ಬ್ರಹ್ಮಕಲಶೋತ್ಸವಕ್ಕೆ ಸಮ್ಮತಿ ಸೂಚಿಸಿ, ಶುಭ ಹಾರೈಸಿದರು.


ಬಳಿಕ ದೈವಜ್ಞರ ಮೂಲಕ ಆರೂಢ ಪ್ರಶ್ನೆ ನೆರವೇರಿಸುವುದು, ನಂತರ ದಿನಾಂಕ‌ ನಿಶ್ಚಯಿಸುವುದೆಂದು ನಿರ್ಧರಿಸಲಾಯಿತು.


ಈ ಸಂದರ್ಭ ತಂತ್ರಿಗಳಾದ ಸೀತಾರಾಮ ಕೇಳ್ಕರ್, ಸಂತೋಷ್ ಕೇಳ್ಕರ್, ದೇವಾಲಯದ ಮೊಕ್ತೇಸರ ಸದಾನಂದ ಸಹಸ್ರಬುದ್ದ್ಯೆ, ಸಹ ಮೊಕ್ತೇಸರರಾದ ಪ್ರಭಾಕರ ಆಠವಳೆ, ಪದ್ಮನಾಭ ನಾತು, ದಯಾನಂದ ನಾತು, ಗಜಾನನ ನಾತು, ಪುರುಷೋತ್ತಮ ತಾಮ್ಹನ್‌ಕಾರ್, ಅರ್ಚಕ ಭಾರ್ಗವ ಮರಾಠೆ, ಬೆಳ್ತಂಗಡಿ ತಾಲೂಕು ಚಿತ್ಪಾವನ ಸಂಘದ ಅಧ್ಯಕ್ಷ ತ್ರಿವಿಕ್ರಮ ಕೇಳ್ಕರ್ ಹಾಗೂ ಸೂಳಬೆಟ್ಟು, ಕುದ್ಯಾಡಿ, ಸುಲ್ಕೇರಿ, ಸವಣಾಲು, ಕಾಜಿಮುಗೇರು, ಫಂಡಿಜೆ ವಾಳ್ಯದ ಭಜಕರು ಉಪಸ್ಥಿತರಿದ್ದರು.

Related posts

ಮಾರುತಿ ಕಾರಿನಲ್ಲಿ 1.550 ಕೆ.ಜಿ. ಗಾಂಜಾ ಪತ್ತೆ: ಕೊಟ್ಟಿಗೆಹಾರದಲ್ಲಿ ಆರೋಪಿ ಬಂಧನ

Suddi Udaya

ತೆಗೆದುಕೊಂಡ ಒಡವೆಗಳನ್ನು ಯಾಕೆ ಇನ್ನು ಕೊಟ್ಟಿಲ್ಲ ಎಂದು ಪ್ರಶ್ನಿಸಿದ ಮಹಿಳೆಗೆ ಕೈಯಿಂದ ಹೊಡೆದು ಕುತ್ತಿಗೆಯನ್ನು ಹಿಚುಕಿ ಜೀವಬೆದರಿಕೆ

Suddi Udaya

ಉಜಿರೆ : ಅನುಗ್ರಹ ಶಾಲೆಯಲ್ಲಿ ಹುತಾತ್ಮರ ದಿನಾಚರಣೆ

Suddi Udaya

ವಾಲಿಬಾಲ್ ಪಂದ್ಯಾಟ: ಮುಂಡಾಜೆ ಪ್ರೌಢಶಾಲಾ ಬಾಲಕಿಯರ ತಂಡ ಜಿಲ್ಲಾ ಮಟ್ಟಕ್ಕೆ ಆಯ್ಕೆ

Suddi Udaya

ಕಲ್ಮಂಜ ಸರಕಾರಿ ಪ್ರೌಢ ಶಾಲೆಯ ನೂತನ ಸಭಾಂಗಣಕ್ಕೆ ಶಿಲಾನ್ಯಾಸ

Suddi Udaya

ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ಕಛೇರಿಗೆ ಸಾರಿಗೆ ಮತ್ತು ಮುಜರಾಯಿ ಸಚಿವ ರಾಮಲಿಂಗ ರೆಡ್ಡಿ ಭೇಟಿ

Suddi Udaya
error: Content is protected !!