23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಸೂಳಬೆಟ್ಟು ಬರಾಯ ಶ್ರೀಗೋಪಾಲಕೃಷ್ಣ ದೇವರ ಬ್ರಹ್ಮಕಲಶೋತ್ಸವದ ಯಶಸ್ಸಿಗಾಗಿ ಪೂರ್ವಭಾವಿ ಪ್ರಾರ್ಥನೆ

ಬೆಳ್ತಂಗಡಿ: ಸೂಳಬೆಟ್ಟು ಬರಾಯ ಶ್ರೀಗೋಪಾಲಕೃಷ್ಣ ದೇವರಿಗೆ 2024ರಲ್ಲಿ ಬ್ರಹ್ಮಕಲಶೋತ್ಸವ ನಡೆಸಲು ಸಂಕಲ್ಪಿಸಲಾಗಿದ್ದು ಅದರ ಯಶಸ್ಸಿಗಾಗಿ ಪೂರ್ವಭಾವಿಯಾಗಿ ಆ.23 ರಂದು ಪ್ರಾರ್ಥನೆ ಸಲ್ಲಿಸಲಾಯಿತು.
ಅಳದಂಗಡಿ ಅರಮನೆ ಡಾ ಪದ್ಮಪ್ರಸಾದ ಅಜಿಲ ಅವರು ಬ್ರಹ್ಮಕಲಶೋತ್ಸವಕ್ಕೆ ಸಮ್ಮತಿ ಸೂಚಿಸಿ, ಶುಭ ಹಾರೈಸಿದರು.


ಬಳಿಕ ದೈವಜ್ಞರ ಮೂಲಕ ಆರೂಢ ಪ್ರಶ್ನೆ ನೆರವೇರಿಸುವುದು, ನಂತರ ದಿನಾಂಕ‌ ನಿಶ್ಚಯಿಸುವುದೆಂದು ನಿರ್ಧರಿಸಲಾಯಿತು.


ಈ ಸಂದರ್ಭ ತಂತ್ರಿಗಳಾದ ಸೀತಾರಾಮ ಕೇಳ್ಕರ್, ಸಂತೋಷ್ ಕೇಳ್ಕರ್, ದೇವಾಲಯದ ಮೊಕ್ತೇಸರ ಸದಾನಂದ ಸಹಸ್ರಬುದ್ದ್ಯೆ, ಸಹ ಮೊಕ್ತೇಸರರಾದ ಪ್ರಭಾಕರ ಆಠವಳೆ, ಪದ್ಮನಾಭ ನಾತು, ದಯಾನಂದ ನಾತು, ಗಜಾನನ ನಾತು, ಪುರುಷೋತ್ತಮ ತಾಮ್ಹನ್‌ಕಾರ್, ಅರ್ಚಕ ಭಾರ್ಗವ ಮರಾಠೆ, ಬೆಳ್ತಂಗಡಿ ತಾಲೂಕು ಚಿತ್ಪಾವನ ಸಂಘದ ಅಧ್ಯಕ್ಷ ತ್ರಿವಿಕ್ರಮ ಕೇಳ್ಕರ್ ಹಾಗೂ ಸೂಳಬೆಟ್ಟು, ಕುದ್ಯಾಡಿ, ಸುಲ್ಕೇರಿ, ಸವಣಾಲು, ಕಾಜಿಮುಗೇರು, ಫಂಡಿಜೆ ವಾಳ್ಯದ ಭಜಕರು ಉಪಸ್ಥಿತರಿದ್ದರು.

Related posts

ಶುಭವಿವಾಹ ಪ್ರತಿಭಾ-ಸುಕೇಶ್

Suddi Udaya

ಶ್ರೀ ರಾಮ ಮಂದಿರದ ಹನುಮ ರಥಕ್ಕೆ ಸ್ವಾಗತ

Suddi Udaya

ಅರಸಿನಮಕ್ಕಿ ಗ್ರಾ. ಪಂ. ನೇತೃತ್ವದಲ್ಲಿ ಶ್ರಮದಾನದ ಮೂಲಕ ರಸ್ತೆಯ ಬದಿ ಸ್ವಚ್ಛತೆ

Suddi Udaya

ಕಾಶಿಪಟ್ಣ ಗ್ರಾಮ ಪಂಚಾಯತ್ ಗೆ ಸ್ವಚ್ಛ ಸರ್ವೇಕ್ಷಣಾ ಪ್ರಶಸ್ತಿ: ಗ್ರಾ.ಪಂ ಅಧ್ಯಕ್ಷ ಸತೀಶ್ ಕಾಶಿಪಟ್ಣ ಮತ್ತು ಪಿಡಿಓ ಆಶಾಲತಾರವಿಗೆ ಗೌರವ

Suddi Udaya

ಅಂತರ್ ಜಿಲ್ಲಾ ಈಜು ಸ್ಪರ್ಧೆಗೆ ಚಾಲನೆ: 20 ಶಾಲೆಯ 200 ಕ್ಕೂ ಅಧಿಕ ಸ್ಪರ್ಧಾಗಳು ಭಾಗಿ

Suddi Udaya

ವಲಯ ಮಟ್ಟದ ಶಟಲ್ ಬ್ಯಾಡ್ಮಿಂಟನ್ ಪಂದ್ಯಾಟ : ಉರುವಾಲು ಶ್ರೀ ಭಾರತೀ ಆಂ.ಮಾ. ಪ್ರೌಢ ಶಾಲೆಯ ವಿದ್ಯಾರ್ಥಿಗಳು ಪ್ರಥಮ ಸ್ಥಾನ

Suddi Udaya
error: Content is protected !!