July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಸೂಳಬೆಟ್ಟು ಬರಾಯ ಶ್ರೀಗೋಪಾಲಕೃಷ್ಣ ದೇವರ ಬ್ರಹ್ಮಕಲಶೋತ್ಸವದ ಯಶಸ್ಸಿಗಾಗಿ ಪೂರ್ವಭಾವಿ ಪ್ರಾರ್ಥನೆ

ಬೆಳ್ತಂಗಡಿ: ಸೂಳಬೆಟ್ಟು ಬರಾಯ ಶ್ರೀಗೋಪಾಲಕೃಷ್ಣ ದೇವರಿಗೆ 2024ರಲ್ಲಿ ಬ್ರಹ್ಮಕಲಶೋತ್ಸವ ನಡೆಸಲು ಸಂಕಲ್ಪಿಸಲಾಗಿದ್ದು ಅದರ ಯಶಸ್ಸಿಗಾಗಿ ಪೂರ್ವಭಾವಿಯಾಗಿ ಆ.23 ರಂದು ಪ್ರಾರ್ಥನೆ ಸಲ್ಲಿಸಲಾಯಿತು.
ಅಳದಂಗಡಿ ಅರಮನೆ ಡಾ ಪದ್ಮಪ್ರಸಾದ ಅಜಿಲ ಅವರು ಬ್ರಹ್ಮಕಲಶೋತ್ಸವಕ್ಕೆ ಸಮ್ಮತಿ ಸೂಚಿಸಿ, ಶುಭ ಹಾರೈಸಿದರು.


ಬಳಿಕ ದೈವಜ್ಞರ ಮೂಲಕ ಆರೂಢ ಪ್ರಶ್ನೆ ನೆರವೇರಿಸುವುದು, ನಂತರ ದಿನಾಂಕ‌ ನಿಶ್ಚಯಿಸುವುದೆಂದು ನಿರ್ಧರಿಸಲಾಯಿತು.


ಈ ಸಂದರ್ಭ ತಂತ್ರಿಗಳಾದ ಸೀತಾರಾಮ ಕೇಳ್ಕರ್, ಸಂತೋಷ್ ಕೇಳ್ಕರ್, ದೇವಾಲಯದ ಮೊಕ್ತೇಸರ ಸದಾನಂದ ಸಹಸ್ರಬುದ್ದ್ಯೆ, ಸಹ ಮೊಕ್ತೇಸರರಾದ ಪ್ರಭಾಕರ ಆಠವಳೆ, ಪದ್ಮನಾಭ ನಾತು, ದಯಾನಂದ ನಾತು, ಗಜಾನನ ನಾತು, ಪುರುಷೋತ್ತಮ ತಾಮ್ಹನ್‌ಕಾರ್, ಅರ್ಚಕ ಭಾರ್ಗವ ಮರಾಠೆ, ಬೆಳ್ತಂಗಡಿ ತಾಲೂಕು ಚಿತ್ಪಾವನ ಸಂಘದ ಅಧ್ಯಕ್ಷ ತ್ರಿವಿಕ್ರಮ ಕೇಳ್ಕರ್ ಹಾಗೂ ಸೂಳಬೆಟ್ಟು, ಕುದ್ಯಾಡಿ, ಸುಲ್ಕೇರಿ, ಸವಣಾಲು, ಕಾಜಿಮುಗೇರು, ಫಂಡಿಜೆ ವಾಳ್ಯದ ಭಜಕರು ಉಪಸ್ಥಿತರಿದ್ದರು.

Related posts

ಮೇ 8: ಮಾಜಿ ಜಿ.ಪಂ. ಉಪಾಧ್ಯಕ್ಷ ತುಂಗಪ್ಪ ಬಂಗೇರರ ನೇತೃತ್ವದಲ್ಲಿ ಬಿ.ಎಸ್. ಯಡಿಯೂರಪ್ಪ ‘ಅಭಿಮಾನೋತ್ಸವ’ ಕಾರ್ಯಕ್ರಮ

Suddi Udaya

ಸೌತಡ್ಕ ಶ್ರೀ ಮಹಾಗಣಪತಿ ದೇವಸ್ಥಾನದಲ್ಲಿ 12 ತೆಂಗಿನಕಾಯಿ ಗಣಹೋಮ ಮತ್ತು ಚಂಡಿಕಾ ಹೋಮ

Suddi Udaya

ಇಂದಬೆಟ್ಟು ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ಪ್ರಾರಂಭೋತ್ಸವ

Suddi Udaya

ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳ ಯೂನಿಯನ್ ಬೆಳ್ತಂಗಡಿ ವತಿಯಿಂದ ತರಬೇತಿ ಕಾರ್ಯಕ್ರಮ

Suddi Udaya

ಎ.10: ಧರ್ಮಸ್ಥಳ ಗೀತ ನೃತ್ಯಾಲಯ ನೃತ್ಯ ತರಬೇತಿ ಕೇಂದ್ರ ಪ್ರಸ್ತುತಪಡಿಸುವ “ನೃತ್ಯ ರಶ್ಮಿ ನೃತ್ಯೋತ್ಸವ ಹಾಗೂ ಗುರುವಂದನೆ” ಮತ್ತು ಪ್ರಥಮ ವರ್ಷದ ಸಂಭ್ರಮ

Suddi Udaya

ಬೆಳ್ತಂಗಡಿ ಭಾರತೀಯ ರೆಡ್ ಕ್ರಾಸ್ ಸೊಸೈಟಿ , ನ್ಯಾಷನಲ್ ಇನ್ಶುರೆನ್ಸ್ ಕಂಪನಿ ಬಂಟ್ವಾಳ ಬ್ರಾಂಚ್ ಮತ್ತು ಜೆಸಿಐ ಸೀನಿಯರ್ ಛೇಂಬರ್ ವತಿಯಿಂದ ಮಹಾತ್ಮ ಗಾಂಧಿ ಜಯಂತಿ ಆಚರಣೆ

Suddi Udaya
error: Content is protected !!