July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಸೌಜನ್ಯ ಕೊಲೆ ಪ್ರಕರಣ ಮರು ತನಿಖೆ ನಡೆಸುವಂತೆ: ರೆಖ್ಯ ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದ ಗ್ರಾಮ ಸಮಿತಿಯಿಂದ ಮುಖ್ಯಮಂತ್ರಿ ಸಿದ್ದರಾಮಯ್ಯರವರಿಗೆ ಮನವಿ

ಅರಸಿನಮಕ್ಕಿ : ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘ ರೆಖ್ಯ ಗ್ರಾಮ ಸಮಿತಿಯಿಂದ ಸೌಜನ್ಯ ಕೊಲೆ ಪ್ರಕರಣ ಮರು ತನಿಖೆ ನಡೆಸುವಂತೆ ಅರಸಿನಮಕ್ಕಿ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಮುಖಾಂತರ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಕೆ ಮಾಡಲಾಯಿತು.

ಈ ಸಂದರ್ಭದಲ್ಲಿ ಗ್ರಾಮ ಸಮಿತಿ ಅಧ್ಯಕ್ಷರಾದ ಕೃಷ್ಣಪ್ಪ ಗೌಡ ಕೊಲೆಚ್ಚವು, ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷರಾದ ನವೀನ್ ರೆಖ್ಯ, ಯುವ ಘಟಕದ ಅಧ್ಯಕ್ಷರಾದ ಚೇತನ್ ಕೊಲೆಚ್ಚವು, ಗುಡ್ರಮಲ್ಲೇಶ್ವರ ದೇವಸ್ಥಾನದ ಉಪಾಧ್ಯಕ್ಷರಾದ ವಸಂತ ಗೌಡ ಗುಡ್ರಾದಿ, ಗ್ರಾಮ ಪಂಚಾಯತ್ ಸದಸ್ಯ ಚೇತನ್ ಕೆರೆಜಾಲು ಮತ್ತು ಸಮಿತಿಯ ಸದಸ್ಯರು ಹಾಗೂ ಗ್ರಾಮದ ಸಮಾಜ ಬಾಂಧವರು ಉಪಸ್ಥಿತರಿದ್ದರು.

Related posts

ಮೇಲಂತಬೆಟ್ಟು ಬದಿನಡೆ ಶ್ರೀ ನಾಗಬ್ರಹ್ಮ ದೇವಸ್ಥಾನಕ್ಕೆ ಮೆಸ್ಕಾಂ ನಿಗಮದ ನೂತನ ಅಧ್ಯಕ್ಷ ಕೆ ಹರೀಶ್ ಕುಮಾರ್ ಭೇಟಿ

Suddi Udaya

ಮುಂಡಾಜೆ ಶಾಲೆಯಲ್ಲಿ ಪೌಷ್ಠಿಕ ಆಹಾರ ಮತ್ತು ಆರೋಗ್ಯ ಮಾಹಿತಿ ಕಾರ್ಯಕ್ರಮ

Suddi Udaya

ಉಜಿರೆ ಬದುಕು ಕಟ್ಟೋಣ ಬನ್ನಿ ಸೇವಾ ಟ್ರಸ್ಟ್ ನ ಸಮಾಜಮುಖಿ ಕಾರ್ಯಕ್ಕೆ ಗ್ಲೋಬಲ್ ಎಕ್ಸಲೆನ್ಸ್ ಅವಾರ್ಡ್-2023

Suddi Udaya

ಎ. 28 – ಮೇ.2: ಜೆಸಿಐ ಬೆಳ್ತಂಗಡಿ ಮಂಜುಶ್ರೀ ವತಿಯಿಂದ ಬೇಸಿಗೆ ಶಿಬಿರ: ಬೇಸಿಗೆ ರಜೆ ಕಳೆಯಲು ಸುಮಾರು 50 ಚಿಣ್ಣರಿಗೆ ಅವಕಾಶವಿದೆ

Suddi Udaya

ಬದ್ಯಾರು ಹಿಬರೋಡಿ ಅನುಗ್ರಹ ನಿಲಯ ವಠಾರದಲ್ಲಿ ಸಂಭ್ರಮ ಸಡಗರದಿಂದ ನಡೆದ ‘ಹಿಬರೋಡಿ ಯಕ್ಷೋತ್ಸವ’

Suddi Udaya

ಬೆಳ್ತಂಗಡಿ: ವಿಶ್ವಕರ್ಮ ಸಮಾಜದ ಕಮ್ಮಾರರ ಗುಡಿ ಕೈಗಾರಿಕಾ ಸಂಘದ ವತಿಯಿಂದ ಶ್ರೀ ಸತ್ಯನಾರಾಯಣ ಪೂಜೆ

Suddi Udaya
error: Content is protected !!