ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕಂಡಿಗ ಗುತ್ತು ಶ್ರೀ ನಾಗಬ್ರಹ್ಮ ಸನ್ನಿದಿ ಹಾಗೂ ರಕ್ತೇಶ್ವರಿ ಕೊಡಮಣಿತ್ತಾಯ, ಪಿಲಿಚಾಮುಂಡಿ ಹಾಗೂ ಪರಿವಾರ ದೈವಗಳ ಚಾವಡಿ ಜೀರ್ಣೋದ್ಧಾರ ಸಮಿತಿ ರಚನೆ

ಬೆಳ್ತಂಗಡಿ: ಬಂಟ್ವಾಳ ತಾಲ್ಲೂಕು ಮಧ್ವ, ಕಾವಳಪಡೂರು ಗ್ರಾಮದ ಕಂಡಿಗ ಗುತ್ತು ಶ್ರೀ ನಾಗಬ್ರಹ್ಮ ಸನ್ನಿದಿ ಹಾಗೂ ರಕ್ತೇಶ್ವರಿ ಕೊಡಮಣಿತ್ತಾಯ, ಪಿಲಿಚಾಮುಂಡಿ ಹಾಗೂ ಪರಿವಾರ ದೈವಗಳ ಚಾವಡಿ ಪುನರ್ ನವೀಕರಣಗೊಳಿಸಲು ನಾಗರಪಂಚಮಿಯ ಶುಭ ದಿನದಂದು ಕುಟುಂಬಸ್ಥರು ತೀರ್ಮಾನಿಸಿ ಜೀರ್ಣೋದ್ಧಾರ ಸಮಿತಿ ರಚನೆ ಮಾಡಲಾಯಿತು.

ಅಧ್ಯಕ್ಶರಾಗಿ ಹಿರಿಯರಾದ ತುಂಗಪ್ಪ ಪೂಜಾರಿ ಕಾಜೂರು, ಕಾರ್ಯದರ್ಶಿಯಾಗಿ ಪ್ರವೀಣ್ ಕೋಡ್ಯೇಲ್ ಮುಂಡೂರು , ಉಪಾಧ್ಯಕ್ಷರಾಗಿ ಸುಂದರ ಪೂಜಾರಿ ಕನಡಮಜಲು ಮತ್ತು ಶ್ರೀಧರ ಪೂಜಾರಿ ಉಜಿರೆ, ಕೋಶಾಧಿಕಾರಿಯಾಗಿ ಜಗನ್ನಾಥ್ ಶಿರ್ಲಾಲ್, ಜೊತೆ ಕಾರ್ಯದರ್ಶಿಯಾಗಿ ದೇವರಾಜ್ ಕಂಡಿಗ ಮತ್ತು ರಾಜೇಶ್ ಕೊಳಕೆಬೈಲ್, ಸಂಚಾಲಕರಾಗಿ ಕೀರ್ತಿ, ಕಿರಣ್ ಹಾಗೂ ಕುಟುಂಬದ ಇತರ ಸದಸ್ಯರನ್ನು ಸಂಘಟನಾ ಕಾರ್ಯದರ್ಶಿಗಳು ಹಾಗೂ ಪದಾಧಿಕಾರಿಗಳನ್ನು, ಗೌರವ ಸಲಹೆಗಾರರನ್ನು ಆಯ್ಕೆಮಾಡಲಾಯಿತು.

ಮುಂದೆ ನಡೆಯುವ ಜೀರ್ಣೋದ್ಧಾರ ಕೆಲಸ ಕಾರ್ಯಗಳಿಗೆ ಎಲ್ಲರ ಸಹಕಾರ ಕೋರಲಾಯಿತು.

Related posts

ಉಜಿರೆ ಎಸ್‌.ಡಿ.ಎಂ ಸಿ.ಬಿ.ಎಸ್.ಇ ಶಾಲೆಯ ಶಿಕ್ಷಕರಿಗೆ “ಕಲಿಕಾ ಫಲಿತಾಂಶ ಮತ್ತು ವಿಧಾನಗಳು” ಕಾರ್ಯಾಗಾರ

Suddi Udaya

ಜೂ.16: ಗ್ರಾಮ ಪಂಚಾಯತ್ ಅಧ್ಯಕ್ಷ ಉಪಾಧ್ಯಕ್ಷ ಎರಡನೇ ಅವಧಿಗೆ ಮೀಸಲಾತಿ ನಿಗದಿ

Suddi Udaya

ಬೆಳೆ ವಿಮೆ ಸೌಲಭ್ಯ ಇದುವರೆಗೂ ದೊರೆಯದಿರುವ ಕುರಿತು ವಿಧಾನ ಪರಿಷತ್ ಸದಸ್ಯ ಪ್ರತಾಪ್ ಸಿಂಹ ನಾಯಕ್ ರಾಜ್ಯ ಗಣಿ ಮತ್ತು ಭೂ ವಿಜ್ಞಾನ ಹಾಗೂ ತೋಟಗಾರಿಕೆ ಸಚಿವ ಮಲ್ಲಿಕಾರ್ಜುನರಿಗೆ ಪತ್ರ

Suddi Udaya

ಆ.21-22: ರೈತರಿಗೆ ಜೇನು ಕೃಷಿ ಹಾಗೂ ಜೇನಿನ ಮೌಲ್ಯವರ್ಧನೆ ಕುರಿತು ಸಾಂಸ್ಥಿಕ ತರಬೇತಿ

Suddi Udaya

ಶ್ರೀ.ಕ್ಷೇ.ಧ.ಗ್ರಾ.ಯೋಜನೆಯಿಂದ ಯೋಜನೆಯ ಸೇವಾ ಪ್ರತಿನಿಧಿ ಕೇಶವ ಅಚ್ಚಿನಡ್ಕರವರಿಗೆ ಆರ್ಥಿಕ ಧನಸಹಾಯ

Suddi Udaya

ಮಂಗಳೂರಿನಲ್ಲಿ ಕಾಂಗ್ರೆಸ್‌ ಕಾರ್ಯಕರ್ತರ ರಾಜ್ಯಮಟ್ಟದ ಸಮಾವೇಶ: ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ನಿಂದ ಜಿಲ್ಲಾ ಪಂಚಾಯತ್ ,ಮತ್ತು ತಾಲೂಕು ಪಂಚಾಯತ್ ಉಸ್ತುವಾರಿಗಳ ನೇಮಕ

Suddi Udaya
error: Content is protected !!