25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕಂಡಿಗ ಗುತ್ತು ಶ್ರೀ ನಾಗಬ್ರಹ್ಮ ಸನ್ನಿದಿ ಹಾಗೂ ರಕ್ತೇಶ್ವರಿ ಕೊಡಮಣಿತ್ತಾಯ, ಪಿಲಿಚಾಮುಂಡಿ ಹಾಗೂ ಪರಿವಾರ ದೈವಗಳ ಚಾವಡಿ ಜೀರ್ಣೋದ್ಧಾರ ಸಮಿತಿ ರಚನೆ

ಬೆಳ್ತಂಗಡಿ: ಬಂಟ್ವಾಳ ತಾಲ್ಲೂಕು ಮಧ್ವ, ಕಾವಳಪಡೂರು ಗ್ರಾಮದ ಕಂಡಿಗ ಗುತ್ತು ಶ್ರೀ ನಾಗಬ್ರಹ್ಮ ಸನ್ನಿದಿ ಹಾಗೂ ರಕ್ತೇಶ್ವರಿ ಕೊಡಮಣಿತ್ತಾಯ, ಪಿಲಿಚಾಮುಂಡಿ ಹಾಗೂ ಪರಿವಾರ ದೈವಗಳ ಚಾವಡಿ ಪುನರ್ ನವೀಕರಣಗೊಳಿಸಲು ನಾಗರಪಂಚಮಿಯ ಶುಭ ದಿನದಂದು ಕುಟುಂಬಸ್ಥರು ತೀರ್ಮಾನಿಸಿ ಜೀರ್ಣೋದ್ಧಾರ ಸಮಿತಿ ರಚನೆ ಮಾಡಲಾಯಿತು.

ಅಧ್ಯಕ್ಶರಾಗಿ ಹಿರಿಯರಾದ ತುಂಗಪ್ಪ ಪೂಜಾರಿ ಕಾಜೂರು, ಕಾರ್ಯದರ್ಶಿಯಾಗಿ ಪ್ರವೀಣ್ ಕೋಡ್ಯೇಲ್ ಮುಂಡೂರು , ಉಪಾಧ್ಯಕ್ಷರಾಗಿ ಸುಂದರ ಪೂಜಾರಿ ಕನಡಮಜಲು ಮತ್ತು ಶ್ರೀಧರ ಪೂಜಾರಿ ಉಜಿರೆ, ಕೋಶಾಧಿಕಾರಿಯಾಗಿ ಜಗನ್ನಾಥ್ ಶಿರ್ಲಾಲ್, ಜೊತೆ ಕಾರ್ಯದರ್ಶಿಯಾಗಿ ದೇವರಾಜ್ ಕಂಡಿಗ ಮತ್ತು ರಾಜೇಶ್ ಕೊಳಕೆಬೈಲ್, ಸಂಚಾಲಕರಾಗಿ ಕೀರ್ತಿ, ಕಿರಣ್ ಹಾಗೂ ಕುಟುಂಬದ ಇತರ ಸದಸ್ಯರನ್ನು ಸಂಘಟನಾ ಕಾರ್ಯದರ್ಶಿಗಳು ಹಾಗೂ ಪದಾಧಿಕಾರಿಗಳನ್ನು, ಗೌರವ ಸಲಹೆಗಾರರನ್ನು ಆಯ್ಕೆಮಾಡಲಾಯಿತು.

ಮುಂದೆ ನಡೆಯುವ ಜೀರ್ಣೋದ್ಧಾರ ಕೆಲಸ ಕಾರ್ಯಗಳಿಗೆ ಎಲ್ಲರ ಸಹಕಾರ ಕೋರಲಾಯಿತು.

Related posts

ರಿಕ್ಷಾ ಬಾಡಿಗೆ ದರ ಪರಿಷ್ಕರಣೆ ಹಾಗೂ ಎಲ್.ಪಿ.ಜಿ/ಸಿ.ಎನ್.ಜಿ. ಗ್ಯಾಸ್ ಸಮಸ್ಯೆ ಪರಿಹಾರಕ್ಕೆ ಜಿಲ್ಲಾಧಿಕಾರಿಗೆ ಮನವಿ

Suddi Udaya

ಜ.30: ಬೆಳ್ತಂಗಡಿ ವ್ಯಾಪ್ತಿಯಲ್ಲಿ ವಿದ್ಯುತ್ ನಿಲುಗಡೆ

Suddi Udaya

ಎಸ್‌ಡಿಎಂ ಡಿ.ಎಡ್. ಹಾಗೂ ಬಿ.ಎಡ್. ಸಂಸ್ಥೆಯಲ್ಲಿ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ

Suddi Udaya

ಕಟ್ಟಿಗೆಯ ತುಂಡಿನಿಂದ ಹಲ್ಲೆ ನಡೆಸಿ ಜೀವ ಬೆದರಿಕೆ ಆರೋಪ: ಪತಿಯ ವಿರುದ್ಧ ಪತ್ನಿ ವೇಣೂರು ಪೊಲೀಸರಿಗೆ ದೂರು

Suddi Udaya

ಕಳಿಯ ಗ್ರಾಮ ಪಂಚಾಯತ್ ಗ್ರಾಮ ಸಭೆ

Suddi Udaya

ಅಖಿಲ ಭಾರತ ವೃತ್ತಿ ಪರೀಕ್ಷೆ : ಎಸ್.ಡಿ.ಎಂ. ಮಹಿಳಾ ಐ.ಟಿ.ಐ.ಗೆ ಶೇ. 98 ಫಲಿತಾಂಶ

Suddi Udaya
error: Content is protected !!