25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕಂಡಿಗ ಗುತ್ತು ಶ್ರೀ ನಾಗಬ್ರಹ್ಮ ಸನ್ನಿದಿ ಹಾಗೂ ರಕ್ತೇಶ್ವರಿ ಕೊಡಮಣಿತ್ತಾಯ, ಪಿಲಿಚಾಮುಂಡಿ ಹಾಗೂ ಪರಿವಾರ ದೈವಗಳ ಚಾವಡಿ ಜೀರ್ಣೋದ್ಧಾರ ಸಮಿತಿ ರಚನೆ

ಬೆಳ್ತಂಗಡಿ: ಬಂಟ್ವಾಳ ತಾಲ್ಲೂಕು ಮಧ್ವ, ಕಾವಳಪಡೂರು ಗ್ರಾಮದ ಕಂಡಿಗ ಗುತ್ತು ಶ್ರೀ ನಾಗಬ್ರಹ್ಮ ಸನ್ನಿದಿ ಹಾಗೂ ರಕ್ತೇಶ್ವರಿ ಕೊಡಮಣಿತ್ತಾಯ, ಪಿಲಿಚಾಮುಂಡಿ ಹಾಗೂ ಪರಿವಾರ ದೈವಗಳ ಚಾವಡಿ ಪುನರ್ ನವೀಕರಣಗೊಳಿಸಲು ನಾಗರಪಂಚಮಿಯ ಶುಭ ದಿನದಂದು ಕುಟುಂಬಸ್ಥರು ತೀರ್ಮಾನಿಸಿ ಜೀರ್ಣೋದ್ಧಾರ ಸಮಿತಿ ರಚನೆ ಮಾಡಲಾಯಿತು.

ಅಧ್ಯಕ್ಶರಾಗಿ ಹಿರಿಯರಾದ ತುಂಗಪ್ಪ ಪೂಜಾರಿ ಕಾಜೂರು, ಕಾರ್ಯದರ್ಶಿಯಾಗಿ ಪ್ರವೀಣ್ ಕೋಡ್ಯೇಲ್ ಮುಂಡೂರು , ಉಪಾಧ್ಯಕ್ಷರಾಗಿ ಸುಂದರ ಪೂಜಾರಿ ಕನಡಮಜಲು ಮತ್ತು ಶ್ರೀಧರ ಪೂಜಾರಿ ಉಜಿರೆ, ಕೋಶಾಧಿಕಾರಿಯಾಗಿ ಜಗನ್ನಾಥ್ ಶಿರ್ಲಾಲ್, ಜೊತೆ ಕಾರ್ಯದರ್ಶಿಯಾಗಿ ದೇವರಾಜ್ ಕಂಡಿಗ ಮತ್ತು ರಾಜೇಶ್ ಕೊಳಕೆಬೈಲ್, ಸಂಚಾಲಕರಾಗಿ ಕೀರ್ತಿ, ಕಿರಣ್ ಹಾಗೂ ಕುಟುಂಬದ ಇತರ ಸದಸ್ಯರನ್ನು ಸಂಘಟನಾ ಕಾರ್ಯದರ್ಶಿಗಳು ಹಾಗೂ ಪದಾಧಿಕಾರಿಗಳನ್ನು, ಗೌರವ ಸಲಹೆಗಾರರನ್ನು ಆಯ್ಕೆಮಾಡಲಾಯಿತು.

ಮುಂದೆ ನಡೆಯುವ ಜೀರ್ಣೋದ್ಧಾರ ಕೆಲಸ ಕಾರ್ಯಗಳಿಗೆ ಎಲ್ಲರ ಸಹಕಾರ ಕೋರಲಾಯಿತು.

Related posts

ಹೃದಯ ಸಂಬಂಧಿ ಕಾಯಿಲೆಯಿಂದ ಬಳಲುತ್ತಿರುವ ಕೊರಗಪ್ಪ ಗೌಡ ಮುಗೇರಡ್ಕ ರವರ ಚಿಕಿತ್ಸೆಗೆ ನೆರವಾಗಿ

Suddi Udaya

ಉಜಿರೆ ಎಸ್.ಡಿ.ಎಂ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಡಾ. ನಾರಾಯಣ ಪ್ರಭು ರವರಿಗೆ ಶ್ರದ್ಧಾಂಜಲಿ

Suddi Udaya

ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ಕಛೇರಿಗೆ ಸಣ್ಣ ಕೈಗಾರಿಕಾ ಮತ್ತು ಸಾರ್ವಜನಿಕ ಉದ್ದಿಮೆಗಳ ಸಚಿವರ ಭೇಟಿ

Suddi Udaya

ನಯನಾಡು ಸರಕಾರಿ ಪ್ರೌಢಶಾಲೆಗೆ ಸತತ 6ನೇ ಬಾರಿಗೆ ಶೇ.100 ಫಲಿತಾಂಶ

Suddi Udaya

ಮುಂಡಾಜೆ: ನಿವೃತ್ತ ಉಪನ್ಯಾಸಕ ಗೋಪಾಲಕೃಷ್ಣ ಡೋಂಗ್ರೆ ನಿಧನ 

Suddi Udaya

ಮಲ್ ಜಅ ದಅವಾ ಕೇಂದ್ರದಿಂದ ಒಂದು ಸಾವಿರ ಅರ್ಹ ಕುಟುಂಬಗಳಿಗೆ ರಂಝಾನ್ ಕಿಟ್ ವಿತರಣೆ

Suddi Udaya
error: Content is protected !!