23.5 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕಲ್ಮಂಜ: ಸಿದ್ದಬೈಲು ಪರಾರಿ ಸ.ಹಿ.ಪ್ರಾ. ಶಾಲೆ ಶಾಲೆಯ ವಿದ್ಯಾರ್ಥಿಗಳಿಗೆ ಉಚಿತ ಪುಸ್ತಕ ವಿತರಣೆ

ಕಲ್ಮಂಜ: ಸೇವಾಭಾರತಿ ಖಜಾಂಚಿ ಕೆ ವಿನಾಯಕ ರಾವ್ ಅವರ ಸಹಕಾರದೊಂದಿಗೆ ರಾಮನಗರ ನವಚೇತನ ಚಾರಿಟೇಬಲ್ ಟ್ರಸ್ಟ್ ಫಾರ್ ಡಿಸೆಬಲ್ಸ್ ನ ಅಧ್ಯಕ್ಷ ಕೆ ಎಸ್ ಮಂಜುನಾಥ್ ಇವರು ಕಲ್ಮಂಜ ಸಿದ್ದ ಬೈಲು ಪರಾರಿ ಯ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳಿಗೆ ಉಚಿತ ಪುಸ್ತಕಗಳನ್ನು ಆ. 23 ರಂದು ನೀಡಲಾಯಿತು.


ಈ ಸಂದರ್ಭದಲ್ಲಿ ಎಸ್.ಡಿ..ಎಮ್.ಸಿ ಅಧ್ಯಕ್ಷರಾದ ದಿನೇಶ್ ಗೌಡ, ಸೇವಾ ಭಾರತಿ ಟ್ರಸ್ಟಿನ ಸದಸ್ಯರಾದ ಶ್ರೀನಿವಾಸ್ ರಾವ್ ಕಲ್ಮಂಜ, ರಾಜಶೇಖರ್ ಹೆಬ್ಬಾರ್ ಪರಾರಿ ಮನೆ, ಯುವ ಸಬಲೀಕರಣ ಕ್ರೀಡಾ ಇಲಾಖೆ ಬೆಳ್ತಂಗಡಿ ಮೇಲ್ವಿಚಾರಕರಾದ ಶಾಂತಪ್ಪ, ಮುಖ್ಯ ಶಿಕ್ಷಕರಾದ ಧರ್ಣಮ್ಮ ಸಹ ಶಿಕ್ಷಕರಾದ ಶ್ರೀಮತಿ ರಾಜಿ, ಶ್ರೀಮತಿ ಮಮತಾ, ಗೌರವ ಶಿಕ್ಷಕರಾದ ಶ್ರೀಮತಿ ಜಯಶ್ರೀ ಮತ್ತು ಶ್ರೀಮತಿ ಕವಿತಾ ಎಸ್.ಡಿ.ಎಮ್.ಸಿ ಉಪಾಧ್ಯಕ್ಷರಾದ ಶ್ರೀಮತಿ ವಿದ್ಯಾ ಹಾಗೂ ಸದಸ್ಯರಾದ ಅಮಿತಾ, ದೇಜಮ್ಮ ಉಪಸ್ಥಿತರಿದ್ದರು.

Related posts

ಇಳಂತಿಲ ಗ್ರಾ.ಪಂ. ನಲ್ಲಿ ವಿಶೇಷ ಚೇತನರ ಸಮನ್ವಯ ಗ್ರಾಮ ಸಭೆ

Suddi Udaya

ಬೆಳ್ತಂಗಡಿ: ಸಹಾಯಕ ಪ್ರಾಧ್ಯಾಪಕಿ ಸೌಮ್ಯಲತಾ ರವರಿಗೆ ಪಿಹೆಚ್ ಡಿ ಪದವಿ

Suddi Udaya

ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಎಕ್ಸಲೆ೦ಟ್ ಸಮೂಹ ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿರಶ್ಮಿತಾ ಜೈನ್ ರವರಿಗೆ ಅಭಿನಂದನಾ ಕಾರ್ಯಕ್ರಮ

Suddi Udaya

ಚಾರ್ಮಾಡಿ: ಮತ್ತೂರು ಶ್ರೀ ಪಂಚಲಿಂಗೇಶ್ವರ ದೇವರ ವಾರ್ಷಿಕ ಜಾತ್ರೋತ್ಸವಕ್ಕೆ ಚಾಲನೆ

Suddi Udaya

ನಾವೂರು: ಕಿರ್ನಡ್ಕ ನಲಿಕೆ ಸಮುದಾಯದ ಕುಟುಂಬಕ್ಕೆ ಶಾಸಕ ಹರೀಶ್ ಪೂಂಜರಿಂದ ಗಂಗಾ ಕಲ್ಯಾಣ ಯೋಜನೆಯ ಬೋರುವೇಲ್ ಅನುಷ್ಠಾನ: ಗೌರವಾರ್ಪಣೆ

Suddi Udaya

ವಾಣಿ ಆಂಗ್ಲ ಮಾಧ್ಯಮ ಶಾಲೆಯ ಸ್ಕೌಟ್ಸ್ ಮತ್ತು ಗೈಡ್ಸ್ ವಿದ್ಯಾರ್ಥಿಗಳಿಗೆ ರಾಜ್ಯಮಟ್ಟದ ಪುರಸ್ಕಾರ

Suddi Udaya
error: Content is protected !!