23.5 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕಲ್ಮಂಜ: ಸಿದ್ದಬೈಲು ಪರಾರಿ ಸ.ಹಿ.ಪ್ರಾ. ಶಾಲೆ ಶಾಲೆಯ ವಿದ್ಯಾರ್ಥಿಗಳಿಗೆ ಉಚಿತ ಪುಸ್ತಕ ವಿತರಣೆ

ಕಲ್ಮಂಜ: ಸೇವಾಭಾರತಿ ಖಜಾಂಚಿ ಕೆ ವಿನಾಯಕ ರಾವ್ ಅವರ ಸಹಕಾರದೊಂದಿಗೆ ರಾಮನಗರ ನವಚೇತನ ಚಾರಿಟೇಬಲ್ ಟ್ರಸ್ಟ್ ಫಾರ್ ಡಿಸೆಬಲ್ಸ್ ನ ಅಧ್ಯಕ್ಷ ಕೆ ಎಸ್ ಮಂಜುನಾಥ್ ಇವರು ಕಲ್ಮಂಜ ಸಿದ್ದ ಬೈಲು ಪರಾರಿ ಯ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳಿಗೆ ಉಚಿತ ಪುಸ್ತಕಗಳನ್ನು ಆ. 23 ರಂದು ನೀಡಲಾಯಿತು.


ಈ ಸಂದರ್ಭದಲ್ಲಿ ಎಸ್.ಡಿ..ಎಮ್.ಸಿ ಅಧ್ಯಕ್ಷರಾದ ದಿನೇಶ್ ಗೌಡ, ಸೇವಾ ಭಾರತಿ ಟ್ರಸ್ಟಿನ ಸದಸ್ಯರಾದ ಶ್ರೀನಿವಾಸ್ ರಾವ್ ಕಲ್ಮಂಜ, ರಾಜಶೇಖರ್ ಹೆಬ್ಬಾರ್ ಪರಾರಿ ಮನೆ, ಯುವ ಸಬಲೀಕರಣ ಕ್ರೀಡಾ ಇಲಾಖೆ ಬೆಳ್ತಂಗಡಿ ಮೇಲ್ವಿಚಾರಕರಾದ ಶಾಂತಪ್ಪ, ಮುಖ್ಯ ಶಿಕ್ಷಕರಾದ ಧರ್ಣಮ್ಮ ಸಹ ಶಿಕ್ಷಕರಾದ ಶ್ರೀಮತಿ ರಾಜಿ, ಶ್ರೀಮತಿ ಮಮತಾ, ಗೌರವ ಶಿಕ್ಷಕರಾದ ಶ್ರೀಮತಿ ಜಯಶ್ರೀ ಮತ್ತು ಶ್ರೀಮತಿ ಕವಿತಾ ಎಸ್.ಡಿ.ಎಮ್.ಸಿ ಉಪಾಧ್ಯಕ್ಷರಾದ ಶ್ರೀಮತಿ ವಿದ್ಯಾ ಹಾಗೂ ಸದಸ್ಯರಾದ ಅಮಿತಾ, ದೇಜಮ್ಮ ಉಪಸ್ಥಿತರಿದ್ದರು.

Related posts

ಭೂ ಪರಿವರ್ತಿತ ಜಮೀನುಗಳಲ್ಲಿನ ವಿನ್ಯಾಸ ಅನುಮೋದನೆಯನ್ನು ತಾ.ಪಂ. ಮತ್ತು ಗ್ರಾ.ಪಂ. ಯಲ್ಲಿಯೇ ಅನುಕೂಲ ಕಲ್ಪಿಸಲು ನಗರಾಭಿವೃದ್ಧಿ ಸಚಿವ ಬೈರತಿ ಸುರೇಶ್ ರವರಿಗೆ ದ.ಕ. ಮತ್ತು ಉಡುಪಿ ಜಿಲ್ಲೆಗಳ ಬಿಜೆಪಿ ಶಾಸಕರುಗಳ ನಿಯೋಗದಿಂದ ಮನವಿ

Suddi Udaya

ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ರಾಜ್ಯಕ್ಕೆ ದ್ವಿತೀಯ ಸ್ಥಾನ ಪಡೆದ ಚಿನ್ಮಯ್ ಜಿ.ಕೆ ರಿಗೆ ಜಿಲ್ಲಾಧಿಕಾರಿಗಳಿಂದ ಸನ್ಮಾನ

Suddi Udaya

ಪಟ್ರಮೆ ವ್ಯಾಪ್ತಿಯಲ್ಲಿ ಶಾಸಕ ಹರೀಶ್ ಪೂಂಜರಿಂದ ಮನೆ ಮನೆಗೆ ಭೇಟಿ ನೀಡಿ ಚುನಾವಣಾ ಪ್ರಚಾರ

Suddi Udaya

ಲಾಯಿಲ: ಶ್ರೀ ಗಾಯತ್ರೀ ವಿಶ್ವಕರ್ಮ ಮಹಿಳಾ ಸಂಘದಿಂದ ಶ್ರೀ ಕಾಳಿಕಾಂಬಾ ಪೂಜೆ ಮತ್ತು ಶ್ರೀ ವರಮಹಾಲಕ್ಷ್ಮೀ ಪೂಜೆ

Suddi Udaya

ಭಾರತ ಸ್ಕೌಟ್ಸ್ ಮತ್ತು ಗೈಡ್ಸ್ ನ ಮಹಾಸಭೆ ಮತ್ತು ಮಾಹಿತಿ ಕಾರ್ಯಗಾರ

Suddi Udaya

ಉಜಿರೆ: ಮಿತ್ರ ಮಹಿಳಾ ಮಂಡಳಿಯ ನೂತನ ಪದಾಧಿಕಾರಿಗಳ ಆಯ್ಕೆ

Suddi Udaya
error: Content is protected !!