September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕಲ್ಮಂಜ: ಸಿದ್ದಬೈಲು ಪರಾರಿ ಸ.ಹಿ.ಪ್ರಾ. ಶಾಲೆ ಶಾಲೆಯ ವಿದ್ಯಾರ್ಥಿಗಳಿಗೆ ಉಚಿತ ಪುಸ್ತಕ ವಿತರಣೆ

ಕಲ್ಮಂಜ: ಸೇವಾಭಾರತಿ ಖಜಾಂಚಿ ಕೆ ವಿನಾಯಕ ರಾವ್ ಅವರ ಸಹಕಾರದೊಂದಿಗೆ ರಾಮನಗರ ನವಚೇತನ ಚಾರಿಟೇಬಲ್ ಟ್ರಸ್ಟ್ ಫಾರ್ ಡಿಸೆಬಲ್ಸ್ ನ ಅಧ್ಯಕ್ಷ ಕೆ ಎಸ್ ಮಂಜುನಾಥ್ ಇವರು ಕಲ್ಮಂಜ ಸಿದ್ದ ಬೈಲು ಪರಾರಿ ಯ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳಿಗೆ ಉಚಿತ ಪುಸ್ತಕಗಳನ್ನು ಆ. 23 ರಂದು ನೀಡಲಾಯಿತು.


ಈ ಸಂದರ್ಭದಲ್ಲಿ ಎಸ್.ಡಿ..ಎಮ್.ಸಿ ಅಧ್ಯಕ್ಷರಾದ ದಿನೇಶ್ ಗೌಡ, ಸೇವಾ ಭಾರತಿ ಟ್ರಸ್ಟಿನ ಸದಸ್ಯರಾದ ಶ್ರೀನಿವಾಸ್ ರಾವ್ ಕಲ್ಮಂಜ, ರಾಜಶೇಖರ್ ಹೆಬ್ಬಾರ್ ಪರಾರಿ ಮನೆ, ಯುವ ಸಬಲೀಕರಣ ಕ್ರೀಡಾ ಇಲಾಖೆ ಬೆಳ್ತಂಗಡಿ ಮೇಲ್ವಿಚಾರಕರಾದ ಶಾಂತಪ್ಪ, ಮುಖ್ಯ ಶಿಕ್ಷಕರಾದ ಧರ್ಣಮ್ಮ ಸಹ ಶಿಕ್ಷಕರಾದ ಶ್ರೀಮತಿ ರಾಜಿ, ಶ್ರೀಮತಿ ಮಮತಾ, ಗೌರವ ಶಿಕ್ಷಕರಾದ ಶ್ರೀಮತಿ ಜಯಶ್ರೀ ಮತ್ತು ಶ್ರೀಮತಿ ಕವಿತಾ ಎಸ್.ಡಿ.ಎಮ್.ಸಿ ಉಪಾಧ್ಯಕ್ಷರಾದ ಶ್ರೀಮತಿ ವಿದ್ಯಾ ಹಾಗೂ ಸದಸ್ಯರಾದ ಅಮಿತಾ, ದೇಜಮ್ಮ ಉಪಸ್ಥಿತರಿದ್ದರು.

Related posts

ಬೆಳ್ತಂಗಡಿ: ಶಾಲೆಗಳಲ್ಲಿ ಹಿಂದೂ ಹಬ್ಬಗಳ ಆಚರಣೆಗೆ ರಾಜ್ಯ ಸರ್ಕಾರ ನಿರ್ಬಂಧ ಖಂಡಿಸಿ ಬಿಜೆಪಿ ಯುವ ಮೋರ್ಚಾ ಬೆಳ್ತಂಗಡಿ ಮಂಡಲ ವತಿಯಿಂದ ಬೃಹತ್ ಪ್ರತಿಭಟನೆ

Suddi Udaya

ಸುದ್ದಿ ಉದಯ ದೀಪಾವಳಿ ವಿಶೇಷಾಂಕ- 2024: ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ‌.ಡಿ ವೀರೇಂದ್ರ ಹೆಗ್ಗಡೆಯವರಿಂದ ಬಿಡುಗಡೆ

Suddi Udaya

ಬೆಳ್ತಂಗಡಿ ಶ್ರೀ ಧ.ಮಂ. ಆಂಗ್ಲ ಮಾಧ್ಯಮ ಶಾಲೆಯಲ್ಲಿ ವಿಶ್ವ ಬಾಲಕಾರ್ಮಿಕ ಪದ್ಧತಿ ವಿರೋಧಿ ದಿನ ಆಚರಣೆ

Suddi Udaya

ನಾಲ್ಕೂರು ಶಕ್ತಿ ಕೇಂದ್ರದ ಅಧ್ಯಕ್ಷರಾಗಿ ಕರುಣಾಕರ ಹೆಗ್ಡೆ ಆಯ್ಕೆ

Suddi Udaya

ನಿವೃತ್ತ ಬ್ಯಾಂಕ್ ಉದ್ಯೋಗಿ‌ ಅಮ್ಮು ಕುಮಾರ್ ಹೃದಯಾಘಾತದಿಂದ ನಿಧನ

Suddi Udaya

ಉಜಿರೆ ಶ್ರೀ ಸಾಯಿ ಕ್ರಿಕೆಟರ್ಸ್ ಸಹಯೋಗದೊಂದಿಗೆ ಲೀಗ್ ಮಾದರಿಯ ಓವರ್ ಆರ್ಮ್ ಕ್ರಿಕೆಟ್ ಪಂದ್ಯಾಟ

Suddi Udaya
error: Content is protected !!