July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿಧಾರ್ಮಿಕವರದಿ

ಕುಣಿತಾ ಭಜನೆಯೊಂದಿಗೆ ಹುಟ್ಟು ಹಬ್ಬ ಆಚರಣೆ

ಅಳದಂಗಡಿ:ರಮೇಶ್ ಮತ್ತು ಶೃತಿ ಎಂ ಶೆಟ್ಟಿ ಅವರ ಪುತ್ರಿ ಲಕ್ಷ್ಯ ಅರ್ ಶೆಟ್ಟಿ ಇವರ ನಾಲ್ಕನೇ ವರ್ಷದ ಹುಟ್ಟುಹಬ್ಬವನ್ನು ನಮ್ಮ ದೇಶಕ್ಕೆ ಸ್ವಾತಂತ್ರ್ಯ ಸಿಕ್ಕಿದ ಐತಿಹಾಸಿಕ ದಿನದಂದು ಅಳದಂಗಡಿಯ ಮುಳ್ಳಗುಡ್ಡೆ ಅಜ್ಜ ಅಜ್ಜಿ ಶಾರದಾ ಮಹಾಬಲ ಶೆಟ್ಟಿಯವರ ಮನೆಯಲ್ಲಿ ವಿಶೇಷ ರೀತಿಯಲ್ಲಿ ನಡೆಸಲಾಯಿತು.

ಸನಾತನ ಹಿಂದೂ ಸಂಸ್ಕೃತಿ ಯ ಪ್ರಕಾರ ಅಳದಂಗಡಿ ಶ್ರೀ ಸೋಮನಾಥೇಶ್ವರಿ ಮಕ್ಕಳ ಕುಣಿತ ಭಜನಾ ತಂಡದಿಂದ ಕುಣಿತ ಭಜನೆ ಮಾಡಿಸುವ ಮುಖಾಂತರ ಆಚರಿಸಕೊಳ್ಳಲಾಯಿತು.

Related posts

ಅಮೃತ ಸೋಮೇಶ್ವರರವರ ನೆನಪಿಗೆ ‘ಅಮೃತ ಮಥನ’ ಕಾರ್ಯಕ್ರಮ

Suddi Udaya

ಕೊಕ್ಕಡ ಚಲಿಸುತ್ತಿದ್ದ ಬಸ್ ಮೇಲೆ ಬಿದ್ದ ವಿದ್ಯುತ್ ಕಂಬ

Suddi Udaya

ಬೆಳ್ತಂಗಡಿ : ಮಾನಸಿಕ ಅಸ್ವಸ್ಥನನ್ನು ಸಿಯೋನ್ ಆಶ್ರಮಕ್ಕೆ ಸೇರಿಸಿದ ಬೆಳ್ತಂಗಡಿ ಪೊಲೀಸರು

Suddi Udaya

ಬೆಳ್ತಂಗಡಿ ಅಪರ ಸರ್ಕಾರಿ ವಕೀಲರಾಗಿ ಮನೋಹರ ಕುಮಾರ್ ನೇಮಕ

Suddi Udaya

ಮುಂಡಾಜೆ: ಮಕ್ಕಳು ಇಲ್ಲದ ಕೊರಗು; ಮಹಿಳೆ ವಿಷ ಸೇವಿಸಿ ಆತ್ಮಹತ್ಯೆ

Suddi Udaya

ಚಾರ್ಮಾಡಿ ಗ್ರಾಮದ ಕುಂಡೊಟ್ಟುಗೆ ಲೋಕೋಪಯೋಗಿ ಸಚಿವರ ಭೇಟಿ ಸ್ಥಳೀಯರ ಅಹವಾಲು ಸ್ವೀಕಾರ

Suddi Udaya
error: Content is protected !!