22.9 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕೆಪಿಸಿಸಿ ಪ್ರದಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ಹುಟ್ಟುಹಬ್ಬ: ನಾಗೇಶ್ ಕುಮಾರ್ ಅಭಿಮಾನಿ ಬಳಗದ ವತಿಯಿಂದ ಕೊಕ್ಕಡ ಎಂಡೋ ಸಲ್ಫಾನ್ ಪಾಲನಾ ಕೇಂದ್ರ ಹಾಗೂ ಕೊಕ್ಕಡ ಅಂಗನವಾಡಿ ಕೇಂದ್ರದಲ್ಲಿ ಆಚರಣೆ

ಬೆಳ್ತಂಗಡಿ: ಕೆಪಿಸಿಸಿ ಪ್ರದಾನ ಕಾರ್ಯದರ್ಶಿ, ಬೆಳ್ತಂಗಡಿ ವಿಧಾನ ಸಭಾ ಕ್ಷೇತ್ರದ ಅಭ್ಯರ್ಥಿ ರಕ್ಷಿತ್ ಶಿವರಾಂ ಅವರ ಹುಟ್ಟು ಹಬ್ಬವನ್ನು ನಾಗೇಶ್ ಕುಮಾರ್ ಅಭಿಮಾನಿ ಬಳಗದ ವತಿಯಿಂದ ಕೊಕ್ಕಡ ಎಂಡೋ ಸಲ್ಫಾನ್ ಪಾಲನಾ ಕೇಂದ್ರ ಹಾಗೂ ಕೊಕ್ಕಡ ಅಂಗನವಾಡಿ ಕೇಂದ್ರದಲ್ಲಿ ಆಚರಿಸಲಾಯಿತು ಹಾಗೂ ಶ್ರೀಮತಿ ಸ್ಪಂದನ ಇವರ ಸ್ಮರಣಾರ್ಥ ಎಂಡೋ ಪಾಲನಾ ಕೇಂದ್ರದಲ್ಲಿ ಎಂಡೋ ಸಲ್ಫಾನ್ ಪೀಡಿತರಿಗೆ ಲೋಟ ವನ್ನೂ ವಿತರಿಸಲಾಯಿತು.


ಈ ಸಂದರ್ಭದಲ್ಲಿ ನಾಗೇಶ್ ಕುಮಾರ್ ಅಭಿಮಾನಿ ಬಳಗದ ಮುಹಮ್ಮದ್ ಕಲಂದರ್ ಶಾ, ದಯನಿಷ್ ಗೌಡ, ಉಮೇಶ್ ಬಂಗೇರ ಕಾಪಿನಾಡ್ಕ, ಗಣೇಶ್ ಕಾಶಿ, ಆಸಿಫ್ ಐಡಿಯಲ್, ರಾಜೇಶ್, ಮುತ್ತಪ್ಪನ್, ಸುದಿಂದ್ರ ಚಾರ್ಮಾಡಿ, ವಾಜಿದ್ ಹಳ್ಳಿಂಗೆರಿ ಹಾಗೂ ನಾಗೇಶ್ ಕುಮಾರ್ ಅಭಿಮಾನಿ ಬಳಗದ ಸದಸ್ಯರು ಉಪಸ್ಥಿತರಿದ್ದರು.

Related posts

ಗೇರುಕಟ್ಟೆ ಸರಕಾರಿ ಪ್ರೌಢಶಾಲೆಯಲ್ಲಿ ಆಟೋಮೊಬೈಲ್ ಪ್ರಯೋಗಾಲಯದ ಉದ್ಘಾಟನೆ

Suddi Udaya

ವಲಯ ಮಟ್ಟದ ಬಾಲಕ- ಬಾಲಕಿಯರ ತ್ರೋಬಾಲ್ ಪಂದ್ಯಾಟ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಬೆಳ್ತಂಗಡಿ ಶಾಲಾ ಮಕ್ಕಳು ತಾಲೂಕು ಮಟ್ಟಕ್ಕೆ ಆಯ್ಕೆ

Suddi Udaya

ಡಾ. ಡಿ ವೀರೇಂದ್ರ ಹೆಗ್ಗಡೆಯವರ ಹುಟ್ಟುಹಬ್ಬದ ಪ್ರಯುಕ್ತ ಧರ್ಮಸ್ಥಳ ಶೌರ್ಯ ವಿಪತ್ತು ನಿರ್ವಹಣಾ ಘಟಕದ ಸ್ವಯಂಸೇವಕರಿಂದ ಶುಭಾಶಯ

Suddi Udaya

ಸುದ್ದಿ ಉದಯ ಫಲಶ್ರುತಿ :ಕುಸಿದು ಬಿದ್ದ ಸರಳೀಕಟ್ಟೆ ಹಿ.ಪ್ರಾ. ಶಾಲೆಯ ಹಂಚು: ಸ್ಥಳಕ್ಕೆ ಭೇಟಿ ನೀಡಿ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡ ತಾ.ಪಂ. ಮುಖ್ಯಾಧಿಕಾರಿ

Suddi Udaya

ಉಜಿರೆ ಕಾಲೇಜಿನ ಸಸ್ಯಶಾಸ್ತ್ರ ವಿಭಾಗದಿಂದ ಬೆಂಕಿ ರಹಿತ ಪೌಷ್ಟಿಕ ಆಹಾರ ತಯಾರಿ ಸ್ಪರ್ಧೆ

Suddi Udaya

ಸೌತಡ್ಕ ಬಯಲು ಗಣಪನಿಗೆ ವಾರ್ಷಿಕ ಮೂಡಪ್ಪ ಸೇವೆಯ ಸಂಭ್ರಮ   

Suddi Udaya
error: Content is protected !!