23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕೊಕ್ಕಡ ಅಮೃತ ಪಂಚಾಯತ್ ನ ನಿಕಟಪೂರ್ವ ಅಧ್ಯಕ್ಷರು, ಉಪಾಧ್ಯಕ್ಷರುಗಳಿಗೆ ಗೌರವಾರ್ಪಣೆ

ಕೊಕ್ಕಡ ಅಮೃತ ಗ್ರಾಮ ಪಂಚಾಯತ್ ನ ನೂತನ ಅಧ್ಯಕ್ಷ ಯೋಗೀಶ್ ಆಳಂಬಿಲ, ಉಪಾಧ್ಯಕ್ಷೆ ಶ್ರೀಮತಿ ಪವಿತ್ರ ಕೆ. ಇವರನ್ನು ಗ್ರಾಮಪಂಚಾಯತ್ ಸಾಮಾನ್ಯ ಸಭೆ ಸಂದರ್ಭದಲ್ಲಿ ಸದಸ್ಯರುಗಳು ಸನ್ಮಾನಿಸಿದರು.

ಈ ಸಂದರ್ಭದಲ್ಲಿ ನೂತನ ಅಧ್ಯಕ್ಷರು ಶ್ರೀಮತಿ ಬೇಬಿ, ಉಪಾಧ್ಯಕ್ಷರು ಪ್ರಭಾಕರ್ ಮಲ್ಲಿಗೆ, ಸದಸ್ಯರುಗಳಾದ ವಿಶ್ವನಾಥ್ ಕಕ್ಕುದೋಳಿ, ಶರತ್ ಕುಮಾರ್, ಶ್ರೀಮತಿ ವನಜಾಕ್ಷಿ, ಜಗದೀಶ್ ಕೆಂಪಕೋಡಿ, ಶ್ರೀಮತಿ ಪ್ರಮೀಳಾ, ಶ್ರೀಮತಿ ಲತಾ, ಶ್ರೀಮತಿ ಜಾನಕೀ, ಪುರಷೋತ್ತಮ ಗೌಡ, ಶ್ರೀಮತಿ ವನಿತಾ, ಅಭಿವೃದ್ಧಿ ಅಧಿಕಾರಿ ದೀಪಕ್ ರಾಜ್, ಕಾರ್ಯದರ್ಶಿ ಶ್ರೀಮತಿ ಭಾರತೀ ಸಿಬ್ಬಂದಿಗಳು ಉಪಸ್ಥಿತರಿದ್ದರು.

Related posts

ವಿದ್ಯಾರ್ಥಿಗಳು ನೈತಿಕ ಮೌಲ್ಯಗಳನ್ನು ಹೆಚ್ಚಿಸಿ ಕೊಳ್ಳಬೇಕು: ಡಾ ಪ್ರಸನ್ನ ಕುಮಾರ್ ಐತಾಳ್

Suddi Udaya

ಸವಣಾಲು: ಗುತ್ತಿನಬೈಲು ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆಯ ಪ್ರಯುಕ್ತ ಗಿಡನಾಟಿ ಕಾರ್ಯಕ್ರಮ

Suddi Udaya

ಕಾಯರ್ತಡ್ಕದಲ್ಲಿ ಮಾರಕಾಯುಧದಿಂದ ಹಲ್ಲೆ ಪ್ರಕರಣ: ಆಸ್ಪತ್ರೆಗೆ ಭೇಟಿ ನೀಡಿದ ಸಂಸದ ಬ್ರಿಜೇಶ್ ಚೌಟ : ಗಂಭೀರ ಗಾಯಗೊಂಡ ರಾಜೇಶ್ ರವರ ಆರೋಗ್ಯ ವಿಚಾರಣೆ

Suddi Udaya

ಸವಣಾಲು ನಂದಗೋಕುಲ ಪಾರ್ಮ್ ಹೌಸ್ ನಲ್ಲಿ ಯಕ್ಷಗಾನ ತರಗತಿ ಪ್ರಾರಂಭ

Suddi Udaya

ಬೆಳ್ತಂಗಡಿ ಮೀಡಿಯಾ ಕ್ಲಬ್ ನ ವಾರ್ಷಿಕ ಮಹಾಸಭೆ: ಅಧ್ಯಕ್ಷರಾಗಿ ಬಾಲಕೃಷ್ಣ ಶೆಟ್ಟಿ

Suddi Udaya

ಬಳಂಜ ಬ್ರಹ್ಮಶ್ರೀ ನಾರಾಯಣ ಗುರು ಸಮುದಾಯ ಭವನಕ್ಕೆ ಹೈ ಮಾಸ್ಕ್ ದೀಪದ ಕೊಡುಗೆ ನೀಡಿದ ವಿಧಾನ ಪರಿಷತ್ತು ಶಾಸಕ ಪ್ರತಾಪ್ ಸಿಂಹ ನಾಯಕ್

Suddi Udaya
error: Content is protected !!