22.2 C
ಪುತ್ತೂರು, ಬೆಳ್ತಂಗಡಿ
September 16, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕೊಕ್ಕಡ ಅಮೃತ ಪಂಚಾಯತ್ ನ ನಿಕಟಪೂರ್ವ ಅಧ್ಯಕ್ಷರು, ಉಪಾಧ್ಯಕ್ಷರುಗಳಿಗೆ ಗೌರವಾರ್ಪಣೆ

ಕೊಕ್ಕಡ ಅಮೃತ ಗ್ರಾಮ ಪಂಚಾಯತ್ ನ ನೂತನ ಅಧ್ಯಕ್ಷ ಯೋಗೀಶ್ ಆಳಂಬಿಲ, ಉಪಾಧ್ಯಕ್ಷೆ ಶ್ರೀಮತಿ ಪವಿತ್ರ ಕೆ. ಇವರನ್ನು ಗ್ರಾಮಪಂಚಾಯತ್ ಸಾಮಾನ್ಯ ಸಭೆ ಸಂದರ್ಭದಲ್ಲಿ ಸದಸ್ಯರುಗಳು ಸನ್ಮಾನಿಸಿದರು.

ಈ ಸಂದರ್ಭದಲ್ಲಿ ನೂತನ ಅಧ್ಯಕ್ಷರು ಶ್ರೀಮತಿ ಬೇಬಿ, ಉಪಾಧ್ಯಕ್ಷರು ಪ್ರಭಾಕರ್ ಮಲ್ಲಿಗೆ, ಸದಸ್ಯರುಗಳಾದ ವಿಶ್ವನಾಥ್ ಕಕ್ಕುದೋಳಿ, ಶರತ್ ಕುಮಾರ್, ಶ್ರೀಮತಿ ವನಜಾಕ್ಷಿ, ಜಗದೀಶ್ ಕೆಂಪಕೋಡಿ, ಶ್ರೀಮತಿ ಪ್ರಮೀಳಾ, ಶ್ರೀಮತಿ ಲತಾ, ಶ್ರೀಮತಿ ಜಾನಕೀ, ಪುರಷೋತ್ತಮ ಗೌಡ, ಶ್ರೀಮತಿ ವನಿತಾ, ಅಭಿವೃದ್ಧಿ ಅಧಿಕಾರಿ ದೀಪಕ್ ರಾಜ್, ಕಾರ್ಯದರ್ಶಿ ಶ್ರೀಮತಿ ಭಾರತೀ ಸಿಬ್ಬಂದಿಗಳು ಉಪಸ್ಥಿತರಿದ್ದರು.

Related posts

ಬೆಳ್ತಂಗಡಿ: ವಾಣಿ ಕಾಲೇಜಿನಲ್ಲಿ ವಾರ್ಷಿಕ ಸಾಂಸ್ಕೃತಿಕ ದಿನಾಚರಣೆ

Suddi Udaya

ಮಾ.24ಗುರುವಾಯನಕೆರೆ ಮತ್ತು ವೇಣೂರು ವಿದ್ಯುತ್ ಉಪ ಕೇಂದ್ರದಿಂದ ಹೊರಡುವ ಎಲ್ಲಾ ಫೀಡರ್ ಗಳಲ್ಲಿ ವಿದ್ಯುತ್ ನಿಲುಗಡೆ

Suddi Udaya

ಬೆಳಾಲು: ಮುಕುತ್ತಿ ಮಜಲು ಸೇತುವೆ ನಿರ್ಮಾಣಕ್ಕೆ ಅನುದಾನ ಕಲ್ಪಿಸಿದ ಶಾಸಕ ಹರೀಶ್‌ ಪೂಂಜರಿಗೆ ಅಭಿನಂದನೆ

Suddi Udaya

ಬೆಳ್ತಂಗಡಿ ತಾಲೂಕಿನ ಚೆಕ್ ಪೋಸ್ಟ್ ಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ ಚುನಾವಣಾ ಪರಿವೀಕ್ಷಕರು

Suddi Udaya

ಅ.23 ಶ್ರೀ ಮಹಾಗಣಪತಿ ದಂತ ಚಿಕಿತ್ಸಾಲಯ ಸ್ಥಳಾಂತರಗೊಂಡು ಶುಭಾರಂಭ

Suddi Udaya

ಪಣಕಜೆ ಶ್ರೀ ಕೃಷ್ಣ ಜನ್ಮಾಷ್ಟಮಿ ಸಮಿತಿಯ ಮೊಸರು ಕುಡಿಕೆ ಉತ್ಸವದ‌ ನೂತನ ಪದಾಧಿಕಾರಿಗಳ ಆಯ್ಕೆ

Suddi Udaya
error: Content is protected !!