24.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಚಂದ್ರಯಾನ 3 ರ ಯಶಸ್ಸು ವಾಣಿಜ್ಯ ಮತ್ತು ಕೈಗಾರಿಕಾ ಸಂಘ ಉಜಿರೆ ಹಾಗೂ ಉಜಿರೆ ನಾಗರಿಕರಿಂದ ವಿಜಯೋತ್ಸವ

ಉಜಿರೆ: ಚಂದ್ರಯಾನ 3 ರ ಯಶಸ್ವಿಗೆ ವಾಣಿಜ್ಯ ಮತ್ತು ಕೈಗಾರಿಕಾ ಸಂಘ ಉಜಿರೆ ಹಾಗೂ ಉಜಿರೆ ನಾಗರಿಕರಿಂದ ವಿಜಯೋತ್ಸವ ಆ.23 ರಂದು ಆಚರಿಸಲಾಯಿತು.

ಈ ಸಂದರ್ಭದಲ್ಲಿ ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ಅಧ್ಯಕ್ಷ ಅರವಿಂದ ಕಾರಂತ್, ಉಜಿರೆ ಪಂಚಾಯತ್ ಅಧ್ಯಕ್ಷೆ ಉಷಾ ಕಾರಂತ್, ಉಪಾಧ್ಯಕ್ಷ ರವಿ ಕುಮಾರ್ ಬರಮೇಲು, ವರ್ತಕರ ಸಂಘದ ಕಾರ್ಯದರ್ಶಿ ಲಕ್ಷ್ಮಣ್ ಇಂಡಿಯನ್ ಡ್ರೆಸ್ ಸೆಂಟರ್, ಜತೆ ಕಾರ್ಯದರ್ಶಿಗಳಾದ ಬಿ.ಎಸ್. ಪ್ರಸಾದ್ ರಮ್ಯಾ ಗೋಲ್ಡ್, ವಿಶ್ವನಾಥ್ ಭಂಡಾರಿ ದುರ್ಗ ಮೊಬೈಲ್, ಭರತ್ ಕುಮಾರ್ ಮಹಾಲಕ್ಷ್ಮಿ, ದಾಮೋದರ್ ಕಾಮತ್, ನಮನ ಬೇಕರಿಯ ಜಯಂತ್, ಹುಕುಂ ರಾಮ್ ಪಟೇಲ್, ಹರೀಶ್ ಹಾಗೂ ಇನ್ನಿತರ ವರ್ತಕರು ನಾಗರಿಕರು ಉಪಸ್ಥಿತರಿದ್ದರು.

Related posts

ಶ್ರೀ ಕ್ಷೇತ್ರ ಧರ್ಮಸ್ಥಳದ ಅನ್ನಪೂರ್ಣ ಛತ್ರದಲ್ಲಿ ಸೆಲ್ಕೋ ಪೌಂಢೇಶನ್ ಪ್ರಾಯೋಜಕತ್ವದಲ್ಲಿ ಅಳವಡಿಸಲಾದ ಸೌರ ವಿದ್ಯುತ್ ಘಟಕಕ್ಕೆ ಧರ್ಮಾಧಿಕಾರಿ ಡಾ.ಡಿ. ವೀರೇಂದ್ರ ಹೆಗ್ಗಡೆಯವರಿಂದ ಚಾಲನೆ

Suddi Udaya

ಫೆ.4: ನಮ್ಮೂರ ಕನ್ನಡ ಶಾಲೆ ನಮ್ಮ ಹೆಮ್ಮೆ “ಸೇವಾಯಜ್ಞ”

Suddi Udaya

ಪುದುವೆಟ್ಟು: ಶ್ರೀ ಧ.ಮಂ.ಅ.ಹಿ.ಪ್ರಾ. ಶಾಲೆಯಲ್ಲಿ ಶಿಕ್ಷಕರ ದಿನಾಚರಣೆ

Suddi Udaya

ಬೆಳ್ತಂಗಡಿ ಖಿಲರ್ ಜುಮ್ಮಾ ಮಸೀದಿಯಲ್ಲಿ ಮಿಲಾದ್ ಸಾಂಸ್ಕೃತಿಕ ಕಾರ್ಯಕ್ರಮಗಳ ಸಮಾರೋಪ

Suddi Udaya

ವಾಣಿ ಕಾಲೇಜು: ಎನ್‌ಎಸ್‌ಎಸ್ ನಲ್ಲಿ ತೇಜಸ್ ಅವರಿಗೆ ಬೆಸ್ಟ್ ಪರ್ಫಾರ್ಮರ್ ಅವಾರ್ಡ್

Suddi Udaya

ಉಜಿರೆ: ಶ್ರೀ ಧ. ಮಂ. ಅ. ಹಿ. ಪ್ರಾ. ಶಾಲೆಯಲ್ಲಿ ವಿಶ್ವ ಯೋಗ ದಿನಾಚರಣೆ

Suddi Udaya
error: Content is protected !!