September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಮುಂಡಾಜೆ ಅಂಗನವಾಡಿಗೆ ಲಯನ್ಸ್ ಕ್ಲಬ್ ನಿಂದ ಚಾಪೆ ಕೊಡುಗೆ

ಬೆಳ್ತಂಗಡಿ: ಲಯನ್ಸ್ ಕ್ಲಬ್ ಸುವರ್ಣ ಮಹೋತ್ಸವ ವರ್ಷದ ಅಂಗವಾಗಿ ಮುಂಡಾಜೆ ಕುಂಟಾಲಪಲ್ಕೆ ಅಂಗನವಾಡಿ ಕೇಂದ್ರಕ್ಕೆ ಆ.23 ರಂದು ಚಾಪೆಗಳನ್ನು ಹಸ್ತಾಂತರಿಸಲಾಯಿತು.


ಲಯನ್ಸ್ ಕ್ಲಬ್ ಅಧ್ಯಕ್ಷ ಉಮೇಶ್ ಶೆಟ್ಟಿ, ಸದಸ್ಯರಾದ ನಾಮದೇವ ರಾವ್, ಅಶ್ರಫ್ ಆಲಿಕುಂಞಿ ಮುಂಡಾಜೆ ಮತ್ತು ಪುರುಷೋತ್ತಮ ಶೆಟ್ಟಿ, ಯಂಗ್ ಚಾಲೆಂಜರ್ಸ್ ಕ್ರೀಡಾ ಸಂಘದ ಕಾರ್ಯದರ್ಶಿ ಶಶಿಧರ ಠೋಸರ್ ಉಪಸ್ಥಿತರಿದ್ದರು.

Related posts

42 ವರ್ಷಗಳ ಸುದೀರ್ಘ ಸೇವೆ ಸಲ್ಲಿಸಿ ನಿವೃತ್ತಿಗೊಂಡ ನಾರಾವಿ ಅಂಗನವಾಡಿ ಶಿಕ್ಷಕಿ ಸುಮಿತ್ರಾ ರವರಿಗೆ ಬೀಳ್ಕೊಡುಗೆ

Suddi Udaya

ನಿಡ್ಲೆ ಸ.ಪ್ರೌ. ಶಾಲೆ ಇಕೋ ಕ್ಲಬ್ ವತಿಯಿಂದ ವಿದ್ಯಾರ್ಥಿಗಳಿಗೆ ಭೋರುಕಾ ಪವರ್ ಪ್ಲಾಂಟೇಶನ್ ಗೆ ಶೈಕ್ಷಣಿಕ ಪ್ರವಾಸ

Suddi Udaya

ಮಾ.28: ಶ್ರೀ ಮಾತಾ ನಾಲ್ಕೂರು ಇವರ ನೇತೃತ್ವದಲ್ಲಿ ಬೃಹತ್ ರಕ್ತದಾನ ಶಿಬಿರ

Suddi Udaya

ಬೆಳಾಲು: ಮೈತ್ರಿ ಯುವಕ ಮಂಡಲ ವಾರ್ಷಿಕ ಮಹಾಸಭೆ ಮತ್ತು ಲೆಕ್ಕ ಪತ್ರ ಮಂಡನೆ

Suddi Udaya

ಶಿಶಿಲ ಶ್ರೀ ಶಿಶಿಲೇಶ್ವರ ದೇವಸ್ಥಾನದ ಅರ್ಚಕ ಲಕ್ಷ್ಮೀನಾರಾಯಣ ಮಂಚಿತ್ತಾಯ ಅಸೌಖ್ಯದಿಂದ ನಿಧನ

Suddi Udaya

ಕಳೆಂಜ: ಶಿಬರಾಜೆ ಶ್ರೀ ದುರ್ಗಾಪರಮೇಶ್ವರಿ ಭಜನಾ ಮಂಡಳಿ, ಪರಪ್ಪು ಸಮೀಪ ಗುಡ್ಡ ಕುಸಿತ

Suddi Udaya
error: Content is protected !!