25.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ವಾಣಿ ಪದವಿ ಪೂರ್ವ ಕಾಲೇಜು ಬೆಳ್ತಂಗಡಿಯಲ್ಲಿ ಚಂದ್ರಯಾನ – 3 ಯಶಸ್ವಿಯ ಸಂಭ್ರಮಾಚರಣೆ

ಬೆಳ್ತಂಗಡಿ: ಚಂದ್ರಯಾನ 3 ಯಶಸ್ವಿಯಾದ ಹಿನ್ನೆಲೆಯಲ್ಲಿ ವಾಣಿ ಪದವಿ ಪೂರ್ವ ಕಾಲೇಜಿನಲ್ಲಿ ಸಂಭ್ರಮಿಸಲಾಯಿತು,

ಕಾಲೇಜಿನ ಭೌತಶಾಸ್ತ್ರ ಉಪನ್ಯಾಸಕರಾದ ಹರ್ಷಿತ್ ಇವರು ಚಂದ್ರಯಾನ 3 ರ ಪ್ರಾಮುಖ್ಯತೆಯ ಬಗ್ಗೆ ರಾಷ್ಟ್ರೀಯ ಸೇವಾ ಯೋಜನೆ, ರೋವರ್ಸ್ ಮತ್ತು ರೇಂಜರ್ಸ್ ಘಟಕ ಮತ್ತು ರೆಡ್ ಕ್ರಾಸ್ ಘಟಕದ ಸ್ವಯಂ ಸೇವಕರಿಗೆ ತಿಳಿಸಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲರಾದ ಯದುಪತಿ ಗೌಡ ವಹಿಸಿ ಚಂದ್ರಯಾನ 3 ನಮ್ಮ ದೇಶದ ಹೆಮ್ಮೆ ಎಂದು ಸಂತಸದ ಮಾತುಗಳನ್ನಡಿದರು, ಉಪ ಪ್ರಾಂಶುಪಾಲರದ ವಿಷ್ಣು ಪ್ರಕಾಶ್, ಎನ್. ಎಸ್. ಎಸ್. ಯೋಜನಾಧಿಕಾರಿ ಶಂಕರ್ ರಾವ್, ರೋವರ್ಸ್ ರೇಂಜರ್ಸ್ ನಿರ್ದೇಶಕರುಗಳಾದ ಬೆಳಿಯಪ್ಪ ಮತ್ತು ರಕ್ಷಾ ಉಪಸ್ಥಿತರಿದ್ದರು.

Related posts

ಮೂಡುಕೋಡಿ ಕೃಷ್ಣಜನ್ಮಾಷ್ಠಮಿ ಪ್ರಯುಕ್ತ 3ನೇ ವರ್ಷದ ಮೊಸರು ಕುಡಿಕೆ ಉತ್ಸವ

Suddi Udaya

ಹೊಸಂಗಡಿ -ಬಡಕೋಡಿ ಬೂತ್ ಮಟ್ಟದ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರ ಸಭೆ

Suddi Udaya

ಇಲಂತಿಲ ಗ್ರಾ. ಪಂ. ಅಧ್ಯಕ್ಷರಾಗಿ ಬಿಜೆಪಿ ಬೆಂಬಲಿತ ತಿಮ್ಮಪ್ಪ ಗೌಡ, ಉಪಾಧ್ಯಕ್ಷರಾಗಿ ಸವಿತಾ ಹೆಚ್ ಆಯ್ಕೆ

Suddi Udaya

ಪುಂಜಾಲಕಟ್ಟೆ: ವ್ಯಕ್ತಿತ್ವ ವಿಕಸನ ಮತ್ತು ಸಮಯ ನಿರ್ವಹಣೆಯ ಬಗ್ಗೆ ಕಾರ್ಯಾಗಾರ

Suddi Udaya

ಶ್ರೀ ಕ್ಷೇ.ಧ.ಗ್ರಾ.ಯೋ. ಬಿಸಿ ಟ್ರಸ್ಟ್ ಗುರುವಾಯನಕೆರೆ-ಕಣಿಯೂರು ವಲಯ ಒಕ್ಕೂಟದ ಪದಗ್ರಹಣ ಸಮಾರಂಭ

Suddi Udaya

ಮರೋಡಿ ದೇವಸ್ಥಾನದ ವರ್ಷಾವಧಿ ಆಯನ ಮತ್ತು ಸಿರಿಗಳ ಜಾತ್ರೆ: ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆ

Suddi Udaya
error: Content is protected !!