32.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಸೂಳಬೆಟ್ಟು ಬರಾಯ ಶ್ರೀಗೋಪಾಲಕೃಷ್ಣ ದೇವರ ಬ್ರಹ್ಮಕಲಶೋತ್ಸವದ ಯಶಸ್ಸಿಗಾಗಿ ಪೂರ್ವಭಾವಿ ಪ್ರಾರ್ಥನೆ

ಬೆಳ್ತಂಗಡಿ: ಸೂಳಬೆಟ್ಟು ಬರಾಯ ಶ್ರೀಗೋಪಾಲಕೃಷ್ಣ ದೇವರಿಗೆ 2024ರಲ್ಲಿ ಬ್ರಹ್ಮಕಲಶೋತ್ಸವ ನಡೆಸಲು ಸಂಕಲ್ಪಿಸಲಾಗಿದ್ದು ಅದರ ಯಶಸ್ಸಿಗಾಗಿ ಪೂರ್ವಭಾವಿಯಾಗಿ ಆ.23 ರಂದು ಪ್ರಾರ್ಥನೆ ಸಲ್ಲಿಸಲಾಯಿತು.
ಅಳದಂಗಡಿ ಅರಮನೆ ಡಾ ಪದ್ಮಪ್ರಸಾದ ಅಜಿಲ ಅವರು ಬ್ರಹ್ಮಕಲಶೋತ್ಸವಕ್ಕೆ ಸಮ್ಮತಿ ಸೂಚಿಸಿ, ಶುಭ ಹಾರೈಸಿದರು.


ಬಳಿಕ ದೈವಜ್ಞರ ಮೂಲಕ ಆರೂಢ ಪ್ರಶ್ನೆ ನೆರವೇರಿಸುವುದು, ನಂತರ ದಿನಾಂಕ‌ ನಿಶ್ಚಯಿಸುವುದೆಂದು ನಿರ್ಧರಿಸಲಾಯಿತು.


ಈ ಸಂದರ್ಭ ತಂತ್ರಿಗಳಾದ ಸೀತಾರಾಮ ಕೇಳ್ಕರ್, ಸಂತೋಷ್ ಕೇಳ್ಕರ್, ದೇವಾಲಯದ ಮೊಕ್ತೇಸರ ಸದಾನಂದ ಸಹಸ್ರಬುದ್ದ್ಯೆ, ಸಹ ಮೊಕ್ತೇಸರರಾದ ಪ್ರಭಾಕರ ಆಠವಳೆ, ಪದ್ಮನಾಭ ನಾತು, ದಯಾನಂದ ನಾತು, ಗಜಾನನ ನಾತು, ಪುರುಷೋತ್ತಮ ತಾಮ್ಹನ್‌ಕಾರ್, ಅರ್ಚಕ ಭಾರ್ಗವ ಮರಾಠೆ, ಬೆಳ್ತಂಗಡಿ ತಾಲೂಕು ಚಿತ್ಪಾವನ ಸಂಘದ ಅಧ್ಯಕ್ಷ ತ್ರಿವಿಕ್ರಮ ಕೇಳ್ಕರ್ ಹಾಗೂ ಸೂಳಬೆಟ್ಟು, ಕುದ್ಯಾಡಿ, ಸುಲ್ಕೇರಿ, ಸವಣಾಲು, ಕಾಜಿಮುಗೇರು, ಫಂಡಿಜೆ ವಾಳ್ಯದ ಭಜಕರು ಉಪಸ್ಥಿತರಿದ್ದರು.

Related posts

ದಕ್ಷಿಣ ಆಫ್ರಿಕಾದಲ್ಲಿ ಅಂತ್ಯಕ್ರಿಯೆವಾಗಲಿದ್ದ ಲಾಯಿಲದ ದಾಮೋದರ ಗೌಡ ರವರ ಮೃತದೇಹವನ್ನು ಊರಿಗೆ ತರುವಲ್ಲಿ ಸಹಕರಿಸಿದ ಸಂಸದ ಕ್ಯಾ| ಬ್ರಿಜೇಶ್ ಚೌಟ ಮತ್ತು ಶಾಸಕ ಹರೀಶ್ ಪೂಂಜ

Suddi Udaya

ರಾತ್ರಿ ಬೆಳ್ತಂಗಡಿ ಠಾಣೆಗೆ ಬಂದು ಹೇಳಿಕೆ ನೀಡಿದ ಶಾಸಕ ಹರೀಶ್ ಪೂಂಜ

Suddi Udaya

ಧರ್ಮಸ್ಥಳ ಪ್ರಾ.ಕೃ.ಪ.ಸ. ಸಂಘದಲ್ಲಿ ರೈತರಿಗಾಗಿ ಕೃಷಿ ಉಪಕರಣಗಳ ಪ್ರದರ್ಶನ ಮತ್ತು ಮಾರಾಟ

Suddi Udaya

ಅಂತರಾಷ್ಟ್ರೀಯ ಸೌತ್ ಏಷ್ಯಾ ಟಾರ್ಗೆಟ್ ಬಾಲ್ ಪಂದ್ಯಾಟಕ್ಕೆ ಸೇಕ್ರೆಡ್ ಹಾರ್ಟ್ ಪ.ಪೂ ಕಾಲೇಜಿನ ಸಿದ್ಧಾರ್ಥ್ ಎಂ. ಸಿ ಆಯ್ಕೆ

Suddi Udaya

ಬೆಳ್ತಂಗಡಿ ತಹಶೀಲ್ದಾರ್ ಆಗಿ ಮತ್ತೆ ಪೃಥ್ವಿ ಸಾನಿಕಂ ನೇಮಕ

Suddi Udaya

ಮಂಗಳೂರಿನಲ್ಲಿ 3 ಮಂದಿ ಬೆನ್ನುಹುರಿ ಅಪಘಾತಕ್ಕೊಳಗಾದ ದಿವ್ಯಾಂಗರಿಗೆ ಗಾಲಿಕುರ್ಚಿ ವಿತರಣೆ

Suddi Udaya
error: Content is protected !!