September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಸೂಳಬೆಟ್ಟು ಬರಾಯ ಶ್ರೀಗೋಪಾಲಕೃಷ್ಣ ದೇವರ ಬ್ರಹ್ಮಕಲಶೋತ್ಸವದ ಯಶಸ್ಸಿಗಾಗಿ ಪೂರ್ವಭಾವಿ ಪ್ರಾರ್ಥನೆ

ಬೆಳ್ತಂಗಡಿ: ಸೂಳಬೆಟ್ಟು ಬರಾಯ ಶ್ರೀಗೋಪಾಲಕೃಷ್ಣ ದೇವರಿಗೆ 2024ರಲ್ಲಿ ಬ್ರಹ್ಮಕಲಶೋತ್ಸವ ನಡೆಸಲು ಸಂಕಲ್ಪಿಸಲಾಗಿದ್ದು ಅದರ ಯಶಸ್ಸಿಗಾಗಿ ಪೂರ್ವಭಾವಿಯಾಗಿ ಆ.23 ರಂದು ಪ್ರಾರ್ಥನೆ ಸಲ್ಲಿಸಲಾಯಿತು.
ಅಳದಂಗಡಿ ಅರಮನೆ ಡಾ ಪದ್ಮಪ್ರಸಾದ ಅಜಿಲ ಅವರು ಬ್ರಹ್ಮಕಲಶೋತ್ಸವಕ್ಕೆ ಸಮ್ಮತಿ ಸೂಚಿಸಿ, ಶುಭ ಹಾರೈಸಿದರು.


ಬಳಿಕ ದೈವಜ್ಞರ ಮೂಲಕ ಆರೂಢ ಪ್ರಶ್ನೆ ನೆರವೇರಿಸುವುದು, ನಂತರ ದಿನಾಂಕ‌ ನಿಶ್ಚಯಿಸುವುದೆಂದು ನಿರ್ಧರಿಸಲಾಯಿತು.


ಈ ಸಂದರ್ಭ ತಂತ್ರಿಗಳಾದ ಸೀತಾರಾಮ ಕೇಳ್ಕರ್, ಸಂತೋಷ್ ಕೇಳ್ಕರ್, ದೇವಾಲಯದ ಮೊಕ್ತೇಸರ ಸದಾನಂದ ಸಹಸ್ರಬುದ್ದ್ಯೆ, ಸಹ ಮೊಕ್ತೇಸರರಾದ ಪ್ರಭಾಕರ ಆಠವಳೆ, ಪದ್ಮನಾಭ ನಾತು, ದಯಾನಂದ ನಾತು, ಗಜಾನನ ನಾತು, ಪುರುಷೋತ್ತಮ ತಾಮ್ಹನ್‌ಕಾರ್, ಅರ್ಚಕ ಭಾರ್ಗವ ಮರಾಠೆ, ಬೆಳ್ತಂಗಡಿ ತಾಲೂಕು ಚಿತ್ಪಾವನ ಸಂಘದ ಅಧ್ಯಕ್ಷ ತ್ರಿವಿಕ್ರಮ ಕೇಳ್ಕರ್ ಹಾಗೂ ಸೂಳಬೆಟ್ಟು, ಕುದ್ಯಾಡಿ, ಸುಲ್ಕೇರಿ, ಸವಣಾಲು, ಕಾಜಿಮುಗೇರು, ಫಂಡಿಜೆ ವಾಳ್ಯದ ಭಜಕರು ಉಪಸ್ಥಿತರಿದ್ದರು.

Related posts

ಭಾರತೀಯ ಜನತಾ ಪಕ್ಷದ ಬೆಳ್ತಂಗಡಿ ಮಂಡಲ ಅಧ್ಯಕ್ಷರಾಗಿ ಧರ್ಮಸ್ಥಳ ಗ್ರಾ.ಪಂ. ಉಪಾಧ್ಯಕ್ಷ, ಸಂಘಟಕ ಶ್ರೀನಿವಾಸ್ ರಾವ್ ಧರ್ಮಸ್ಥಳ ನೇಮಕ

Suddi Udaya

ಬೆಳಾಲು ಅನಂತೋಡಿ ಶ್ರೀ ಅನಂತಪದ್ಮನಾಭ ದೇವಸ್ಥಾನ ಯಶಸ್ವಿ ವಾರ್ಷಿಕ ಜಾತ್ರಾ ಮಹೋತ್ಸವದ ಅಭಿನಂದನಾ ಕಾರ್ಯಕ್ರಮ, ಶ್ರೀ ದೇವರಿಗೆ ದೀಪಾಲಂಕಾರ ರಂಗಪೂಜೆ

Suddi Udaya

ಹೊಸ ನಿರೀಕ್ಷೆ ಮೂಡಿಸಿದ ಸಿನೆಮಾ ‘ದಸ್ಕತ್’; ಗ್ರಾಮೀಣ ಭಾಗದ ಸಂಸ್ಕೃತಿ,ಸಂಘರ್ಷ,ಸಂಭ್ರಮದ ಕಥೆ ಹೇಳುವ ದಸ್ಕತ್ ಚಿತ್ರಕ್ಕೆ ಸಿನಿಪ್ರಿಯರಿಂದ ಉತ್ತಮ ಸ್ಪಂದನೆ

Suddi Udaya

ಗುರುವಾಯನಕೆರೆ ವಿದ್ವತ್ ಪಿಯು ಕಾಲೇಜು: ಸಾಧಕರೊಂದಿಗೆ ಸಂವಾದ ಮತ್ತು ಸನ್ಮಾನ ಸಮಾರಂಭ

Suddi Udaya

ಎ.15: ಶ್ರೀ ಲೋಕನಾಥೇಶ್ವರ ಭಜನಾ ಮಂಡಳಿ ಹಾಗೂ ಶ್ರೀ ದೇವಿ ಮಹಿಳಾ ಕೇಂದ್ರದ 25 ನೇ ವರ್ಷದ ಬೆಳ್ಳಿಹಬ್ಬ ಸಂಭ್ರಮ: ಏಕಾಹ ಭಜನಾ ಕಾರ್ಯಕ್ರಮ ಮತ್ತು 45 ಭಜನಾ ತಂಡಗಳಿಂದ ಭಜನಾ ಕಮ್ಮಟೋತ್ಸವ, ಸಾಧಕರಿಗೆ ಸನ್ಮಾನ

Suddi Udaya

ವೇಣೂರು: ನವೋದಯ ಚೈತನ್ಯ ವಿಮಾ ಮೊತ್ತದ ಚೆಕ್ ವಿತರಣೆ

Suddi Udaya
error: Content is protected !!