22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಸೂಳಬೆಟ್ಟು ಬರಾಯ ಶ್ರೀಗೋಪಾಲಕೃಷ್ಣ ದೇವರ ಬ್ರಹ್ಮಕಲಶೋತ್ಸವದ ಯಶಸ್ಸಿಗಾಗಿ ಪೂರ್ವಭಾವಿ ಪ್ರಾರ್ಥನೆ

ಬೆಳ್ತಂಗಡಿ: ಸೂಳಬೆಟ್ಟು ಬರಾಯ ಶ್ರೀಗೋಪಾಲಕೃಷ್ಣ ದೇವರಿಗೆ 2024ರಲ್ಲಿ ಬ್ರಹ್ಮಕಲಶೋತ್ಸವ ನಡೆಸಲು ಸಂಕಲ್ಪಿಸಲಾಗಿದ್ದು ಅದರ ಯಶಸ್ಸಿಗಾಗಿ ಪೂರ್ವಭಾವಿಯಾಗಿ ಆ.23 ರಂದು ಪ್ರಾರ್ಥನೆ ಸಲ್ಲಿಸಲಾಯಿತು.
ಅಳದಂಗಡಿ ಅರಮನೆ ಡಾ ಪದ್ಮಪ್ರಸಾದ ಅಜಿಲ ಅವರು ಬ್ರಹ್ಮಕಲಶೋತ್ಸವಕ್ಕೆ ಸಮ್ಮತಿ ಸೂಚಿಸಿ, ಶುಭ ಹಾರೈಸಿದರು.


ಬಳಿಕ ದೈವಜ್ಞರ ಮೂಲಕ ಆರೂಢ ಪ್ರಶ್ನೆ ನೆರವೇರಿಸುವುದು, ನಂತರ ದಿನಾಂಕ‌ ನಿಶ್ಚಯಿಸುವುದೆಂದು ನಿರ್ಧರಿಸಲಾಯಿತು.


ಈ ಸಂದರ್ಭ ತಂತ್ರಿಗಳಾದ ಸೀತಾರಾಮ ಕೇಳ್ಕರ್, ಸಂತೋಷ್ ಕೇಳ್ಕರ್, ದೇವಾಲಯದ ಮೊಕ್ತೇಸರ ಸದಾನಂದ ಸಹಸ್ರಬುದ್ದ್ಯೆ, ಸಹ ಮೊಕ್ತೇಸರರಾದ ಪ್ರಭಾಕರ ಆಠವಳೆ, ಪದ್ಮನಾಭ ನಾತು, ದಯಾನಂದ ನಾತು, ಗಜಾನನ ನಾತು, ಪುರುಷೋತ್ತಮ ತಾಮ್ಹನ್‌ಕಾರ್, ಅರ್ಚಕ ಭಾರ್ಗವ ಮರಾಠೆ, ಬೆಳ್ತಂಗಡಿ ತಾಲೂಕು ಚಿತ್ಪಾವನ ಸಂಘದ ಅಧ್ಯಕ್ಷ ತ್ರಿವಿಕ್ರಮ ಕೇಳ್ಕರ್ ಹಾಗೂ ಸೂಳಬೆಟ್ಟು, ಕುದ್ಯಾಡಿ, ಸುಲ್ಕೇರಿ, ಸವಣಾಲು, ಕಾಜಿಮುಗೇರು, ಫಂಡಿಜೆ ವಾಳ್ಯದ ಭಜಕರು ಉಪಸ್ಥಿತರಿದ್ದರು.

Related posts

ಹುಟ್ಟೂರಿಗೆ ಆಗಮಿಸಿದ ನಿವೃತ್ತ ಯೋಧ ಎ.ಸಿ.ಪಿ. ನಾಯಕ್ ಸುಬೇದಾರ್ ಮೋಹನ ಗೌಡರಿಗೆ ಉಜಿರೆ ವರ್ತಕರ ಸಂಘದಿಂದ ಗೌರವಾರ್ಪಣೆ

Suddi Udaya

ತೆಂಕಕಾರಂದೂರು ಪಳಿಕೆ ಲೀಲಾವತಿ ಶೆಟ್ಟಿ ನಿಧನ

Suddi Udaya

ಶಿವರಾತ್ರಿ ಪ್ರಯುಕ್ತ ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಆಗಮಿಸುವ ಪಾದಯಾತ್ರಿಗಳಿಗೆ ಸಿಯೋನ್ ಆಶ್ರಮದಿಂದ ಉಚಿತ ಮಜ್ಜಿಗೆ ವಿತರಣೆ

Suddi Udaya

ಧರ್ಮಸ್ಥಳದಲ್ಲಿ ಶಿವರಾತ್ರಿ ವೈಭವ: ಪಾದಯಾತ್ರಿಗಳಿಗೆ ಸ್ವಾಗತ ಕಾರ್ಯಾಲಯ ಉದ್ಘಾಟನೆ

Suddi Udaya

ತಾಲೂಕು ಮಟ್ಟದ ಕರಾಟೆ ಪಂದ್ಯಾಟ : ಸ್ಟಾರ್ ಲೈನ್ ಆಂ.ಮಾ. ಶಾಲೆಯ ವಿದ್ಯಾರ್ಥಿಗಳು ಜಿಲ್ಲಾ ಮಟ್ಟಕ್ಕೆ ಆಯ್ಕೆ

Suddi Udaya

ಕಕ್ಕಿಂಜೆ: ಗಾಂಧಿನಗರ ನಿವಾಸಿ ವೀರಪ್ಪ ಗೌಡ ನಿಧನ

Suddi Udaya
error: Content is protected !!