25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಸೂಳಬೆಟ್ಟು ಬರಾಯ ಶ್ರೀಗೋಪಾಲಕೃಷ್ಣ ದೇವರ ಬ್ರಹ್ಮಕಲಶೋತ್ಸವದ ಯಶಸ್ಸಿಗಾಗಿ ಪೂರ್ವಭಾವಿ ಪ್ರಾರ್ಥನೆ

ಬೆಳ್ತಂಗಡಿ: ಸೂಳಬೆಟ್ಟು ಬರಾಯ ಶ್ರೀಗೋಪಾಲಕೃಷ್ಣ ದೇವರಿಗೆ 2024ರಲ್ಲಿ ಬ್ರಹ್ಮಕಲಶೋತ್ಸವ ನಡೆಸಲು ಸಂಕಲ್ಪಿಸಲಾಗಿದ್ದು ಅದರ ಯಶಸ್ಸಿಗಾಗಿ ಪೂರ್ವಭಾವಿಯಾಗಿ ಆ.23 ರಂದು ಪ್ರಾರ್ಥನೆ ಸಲ್ಲಿಸಲಾಯಿತು.
ಅಳದಂಗಡಿ ಅರಮನೆ ಡಾ ಪದ್ಮಪ್ರಸಾದ ಅಜಿಲ ಅವರು ಬ್ರಹ್ಮಕಲಶೋತ್ಸವಕ್ಕೆ ಸಮ್ಮತಿ ಸೂಚಿಸಿ, ಶುಭ ಹಾರೈಸಿದರು.


ಬಳಿಕ ದೈವಜ್ಞರ ಮೂಲಕ ಆರೂಢ ಪ್ರಶ್ನೆ ನೆರವೇರಿಸುವುದು, ನಂತರ ದಿನಾಂಕ‌ ನಿಶ್ಚಯಿಸುವುದೆಂದು ನಿರ್ಧರಿಸಲಾಯಿತು.


ಈ ಸಂದರ್ಭ ತಂತ್ರಿಗಳಾದ ಸೀತಾರಾಮ ಕೇಳ್ಕರ್, ಸಂತೋಷ್ ಕೇಳ್ಕರ್, ದೇವಾಲಯದ ಮೊಕ್ತೇಸರ ಸದಾನಂದ ಸಹಸ್ರಬುದ್ದ್ಯೆ, ಸಹ ಮೊಕ್ತೇಸರರಾದ ಪ್ರಭಾಕರ ಆಠವಳೆ, ಪದ್ಮನಾಭ ನಾತು, ದಯಾನಂದ ನಾತು, ಗಜಾನನ ನಾತು, ಪುರುಷೋತ್ತಮ ತಾಮ್ಹನ್‌ಕಾರ್, ಅರ್ಚಕ ಭಾರ್ಗವ ಮರಾಠೆ, ಬೆಳ್ತಂಗಡಿ ತಾಲೂಕು ಚಿತ್ಪಾವನ ಸಂಘದ ಅಧ್ಯಕ್ಷ ತ್ರಿವಿಕ್ರಮ ಕೇಳ್ಕರ್ ಹಾಗೂ ಸೂಳಬೆಟ್ಟು, ಕುದ್ಯಾಡಿ, ಸುಲ್ಕೇರಿ, ಸವಣಾಲು, ಕಾಜಿಮುಗೇರು, ಫಂಡಿಜೆ ವಾಳ್ಯದ ಭಜಕರು ಉಪಸ್ಥಿತರಿದ್ದರು.

Related posts

ಬೆಳ್ತಂಗಡಿ ಲಯನ್ಸ್ ಕ್ಲಬ್‌ನಿಂದ ಡಾ.ಡಿ. ವೀರೇಂದ್ರ ಹೆಗ್ಗಡೆಯವರ ಭೇಟಿ

Suddi Udaya

ನಾವೂರು ಸರಕಾರಿ ಪ್ರೌಢ ಶಾಲೆಗೆ ಶೇ. 100 ಫಲಿತಾಂಶ

Suddi Udaya

ಚಾರ್ಮಾಡಿ: ಚಾಲಕನ ನಿಯಂತ್ರಣ ತಪ್ಪಿ ವಾಹನಗಳು ಪಲ್ಟಿ: ಪ್ರಾಣಾಪಾಯದಿಂದ ಪಾರಾದ ಪ್ರಯಾಣಿಕರು

Suddi Udaya

ಕಾಯರ್ತಡ್ಕ ಸಾರ್ವಜನಿಕ ಕುಡಿಯುವ ನೀರಿನ ಟ್ಯಾಂಕಿನಲ್ಲಿ ಅಪರಿಚಿತ ಶವ ಪತ್ತೆ: ನಾಲ್ಕು ದಿನಗಳ ಹಿಂದೆ ಸಾವನ್ನಪ್ಪಿರಬಹುದೆಂಬ ಶಂಕೆ

Suddi Udaya

ಉಜಿರೆ ಗ್ರಾಮ ಪಂಚಾಯತ್ ನ ಗ್ರಾಮಸಭೆ

Suddi Udaya

ಆಂಧ್ರಪ್ರದೇಶದಲ್ಲಿ ನಡೆಯುವ, ದಕ್ಷಿಣ ಭಾರತದ ವಿಜ್ಞಾನ ಮೇಳ: ಬೆಳ್ತಂಗಡಿ ಎಸ್. ಡಿ. ಎಂ ಶಾಲಾ ವಿದ್ಯಾರ್ಥಿ ಅಧಿಶ್ ಬಿ.ಸಿ ಆಯ್ಕೆ

Suddi Udaya
error: Content is protected !!