23.3 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಸೌಜನ್ಯ ಕೊಲೆ ಪ್ರಕರಣ: ಕೊಕ್ಕಡ ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದ ಗ್ರಾಮ ಸಮಿತಿಯಿಂದ ಮುಖ್ಯಮಂತ್ರಿ ಸಿದ್ದರಾಮಯ್ಯರಿಗೆ ಮನವಿ

ಕೊಕ್ಕಡ: ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘ ಕೊಕ್ಕಡ ಗ್ರಾಮ ಸಮಿತಿಯಿಂದ ಸೌಜನ್ಯ ಕೊಲೆ ಪ್ರಕರಣ ಮರು ತನಿಖೆ ನಡೆಸುವಂತೆ ಕೊಕ್ಕಡ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಮುಖಾಂತರ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಕೆ ಮಾಡಲಾಯಿತು.

ಈ ಸಂದರ್ಭದಲ್ಲಿ ಸಮಿತಿಯ ಸದಸ್ಯರು ಹಾಗೂ ಗ್ರಾಮದ ಸಮಾಜ ಬಾಂಧವರು ಉಪಸ್ಥಿತರಿದ್ದರು.

Related posts

ನ.1:ಬೆಳ್ತಂಗಡಿ ಕಿನ್ಯಮ್ಮ ಯಾನೆ ಗುಣವತಿ ಅಮ್ಮ ಸಭಾಭವನದಲ್ಲಿ ‘ಜೈ ಭಜರಂಗ ಬಲಿ’ ನಾಟಕ ಮತ್ತೊಮ್ಮೆ ಪ್ರದರ್ಶನ

Suddi Udaya

ಬೆಳ್ತಂಗಡಿ: ಧ.ಮಂ.ಆಂಗ್ಲ ಮಾಧ್ಯಮ ಶಾಲೆಯ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಕಬ್ ಬುಲ್ ಬುಲ್ ವಿದ್ಯಾರ್ಥಿಗಳಿಗೆ ರಾಷ್ಟ್ರೀಯ ಪ್ರಶಸ್ತಿ

Suddi Udaya

ಶ್ರೀರಾಮ ವಿದ್ಯಾ ಸಂಸ್ಥೆಯಲ್ಲಿ ತರಬೇತಿ ಉದ್ಘಾಟನೆ

Suddi Udaya

ನಿಡಿಗಲ್-ಕಲ್ಮಂಜ ಗೆಳೆಯರ ಬಳಗದ ಪದಾಧಿಕಾರಿಗಳ ಆಯ್ಕೆ

Suddi Udaya

ಕಾಂಗ್ರೆಸ್ ಭ್ರಷ್ಟಾಚಾರದ ಆಡಳಿತವನ್ನೇ ನೀಡುವುದು ಎಂಬುದು ಗಟ್ಟಿಯಾಗುತ್ತಿದೆ ಇದಕ್ಕೆ ಇತ್ತೀಚಿನ ಕೃಷಿ ಸಚಿವರ ನಡೆಯೇ ಸಾಕ್ಷಿಯಾಗಿದೆ: ಪ್ರತಾಪಸಿಂಹ ನಾಯಕ್

Suddi Udaya

ಆಪರೇಶನ್ ಸಿಂಧೂರ” ಯಶಸ್ವಿ ಕಾರ್ಯಾಚರಣೆ: ಧರ್ಮಸ್ಥಳದಲ್ಲಿ ವಿಶೇಷ ಪೂಜೆ, ಪ್ರಾರ್ಥನೆ

Suddi Udaya
error: Content is protected !!